ಸುಂದರಮ್ಮನೂ ಸುಮ್ಮನಿರಲಾಗದೆ “ವರ ಕೊಟ್ಟ ಹಾಗೆ ಕೊಡ್ತಿದೀಯ. ಇನ್ನೇನು ಗುನುಗು ಅವಳಿಗೆ. ನೀನು ಹೀಗೆ ತಲೆಮೇಲೆ ಕೂರಿಸ್ಕೊಂಡಿದ್ದಕ್ಕೇ ಅವ್ಳು ಹೀಗೆ ಹದಗೆಟ್ಟಿದ್ದು” ಸಿಡುಕಿದರು. ನಿಧಾನವಾಗಿ ಎದ್ದ ಪದ್ಮ ಏನೂ ಮಾತಾಡದೆ ತನ್ನ ಕೋಣೆಗೆ ಹೋಗಿ ಬಾಗಿಲು ಮುಚ್ಚಿದಳು.

ಜನಪದರ ಹಬ್ಬ ಮಣ್ಣೆತ್ತಿನ ಅಮಾವಾಸ್ಯೆ

ಆದರೆ ಇತ್ತಿತ್ತಲಾಗಿ ಮಾರಾಟಕ್ಕೆ ಸಿಗುವ ಬಣ್ಣದಲ್ಲಿ ಅಲಂಕೃತಗೊಂಡ ಸುಂದರ ಎತ್ತುಗಳನ್ನು ತಂದಿಟ್ಟು ಪೂಜಿಸುತ್ತಾರೆ. ಗ್ರಾಮೀಣ ಮಕ್ಕಳಿಗೆ ಎತ್ತು ತಯಾರಿಸುವುದರಲ್ಲಿ ವಿಶೇಷ ಒಲವು. ಮನೆಮನೆಗೆ ಹೋಗಿ ಮಾರುವುದುಂಟು.

ಗುರುವಿನೊಲುಮೆಯಲಿ

ಅಕ್ಕ ಜಾಲವು ತೆರೆದು ತೋರಿತು
“ನಿಕ್ಕೆ” ಬೀಸಿದ ಗಾಳಿ ರಭಸಕೆ
ಸಿಕ್ಕಿಕೊಂಡಾ ” ಪ್ರೇಮ ಜಾಲವ ” ನೋಡಿ ವಿಶ್ಮಯದೀ…….!!

ಪಯಣದ ಪ್ರಸಂಗಗಳು..

ಸುಮ್ಮನಿರುವುದು ಎಷ್ಟು ಕಷ್ಟ ಅನ್ನುವುದು ಯಾವಾಗಲೂ ಬ್ಯುಸಿಯಾಗಿ ಇರುತ್ತಿದ್ದವಳಿಗೆ ಅರಿವಿಗೆ ಬಂದಿದ್ದು ಆಗಲೇ.ಸಿಹಿ ಎಷ್ಟೇ ಮನಕ್ಕೆ ಮುದ ನೀಡಿದರೂ ಎಷ್ಟು ತಿನ್ನಬೇಕು ಅಷ್ಟೇ ತಿನ್ನಲು ಸಾಧ್ಯ. ಊಟವಿಡಿ ಸಿಹಿಯೇ ತುಂಬಿ ಹೋದರೆ ರುಚಿಸಲು ಸಾಧ್ಯವೇ?ರಜೆಯ ಈ ಸಿಹಿ ಸಾಕು ಸಾಕಾಗಿ ಹೋಗಿ,ಮನ ಮತ್ತೆ,ನನ್ನ ಬಸ್ ಪ್ರಯಾಣ,ಶಾಲೆಯ ಕೆಲಸ,ಮಕ್ಕಳ, ಸಹೋದ್ಯೋಗಿಗಳ ಸಹವಾಸಕ್ಕೆ ಕಾತರಿಸಿ,ಶಾಲೆ ಪ್ರಾರಂಭವಾದ ದಿನ ನಿರಾಳವೆನಿಸಿತು.

ಕರತಾಡನದ ಸುರಿಮಳೆ. ಏಳಲು ಬಲವಿಲ್ಲದಂತೆ.. ಎದ್ದೆ. ಸಭಾಂಗಣ ಪೂರ್ತಿ ನನ್ನ ನೋಡುತ್ತಿದೆ. ಎದ್ದು ನಿಂತು ಚಪ್ಪಾಳೆ ಸುರಿಯುತ್ತಿದೆ. ನಶೆಯಲ್ಲಿದ್ದಂತೆ ನಡುಗುವ ಕಾಲುಗಳನ್ನು ಎಳೆಯುತ್ತ ನಡೆದೆ. ಅಪ್ರತಿಮ ಕಲಾವಿದರಾದ ಪ್ರಕಾಶ್ ರಾಜ್ ಅವರಿಂದ ಪ್ರಶಸ್ತಿ ಸ್ವೀಕರಿಸಿದೆ. ಮಾತನಾಡಿದೆ

ಹೊಂಗೆ ನೆರಳು

ಪುಸ್ತಕ ಸಂಗಾತಿ ಹೊಂಗೆ ನೆರಳು  ರಾಜ್ಯ ಮಟ್ಟದ ಪ್ರಾತಿನಿಧಿಕ ಗಜಲ್ ಸಂಕಲನ ಪುಸ್ತಕ ಪರಿಚಯ ಹೊಂಗೆ ನೆರಳು  ರಾಜ್ಯ ಮಟ್ಟದ ಪ್ರಾತಿನಿಧಿಕ ಗಜಲ್ ಸಂಕಲನ ಸಂಪಾದಕರು…ಶ್ರೀ ರಾಮು ಎನ್ ರಾಠೋಡ ಮಸ್ಕಿ  ಮೊ.ನಂ ೯೭೩೯೯೫೯೧೫೧ ಪ್ರಕಾಶಕರು..ಹೆಚ್ ಎಸ್ ಆರ್ ಎ ಪ್ರಕಾಶನ ಬೆಂಗಳೂರು.  ಮೊ.೭೮೯೨೭೯೩೦೫೪ ಶ್ರೀ ರಾಮು ಎನ್ ರಾಠೋಡ ಮಸ್ಕಿ ಇವರು ವೃತ್ತಿಯಿಂದ ಕೆ ಪಿ ಟಿ ಸಿ ಎಲ್  ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರವೃತ್ತಿಯಲ್ಲಿ ಉತ್ತಮ ಬರಹಗಾರರು ,ಕವಿಗಳು ,ಗಜಲ್ ಕಾರರು,ಸಂಘಟನಾಕಾರರು ಆಗಿದ್ದು ಕವಿವೃಕ್ಷ ಬಳಗ […]

Back To Top