ಕತೆಯೊಂದ ಹೇಳಮ್ಮ…

ಭಾವಗೀತೆ

ಮೇಘಗಳ ಅಂಚಲಿ ತುಂತುರು ಹನಿಯು
ಮಣ್ಣಿನ ಘಮ್ಮನೆ ವಾಸನೆಯು ತರುತಿದೆ
ನಿನ್ನದೇ ನೆನಪಿನ ದೋಣಿಯೊಂದು
ಆಡುತ ಬಿಟ್ಟಿದ್ದು ಅಂಗಳದಿ ನೆನಪಿದೆಯೇ

ಗಜಲ್

ಮಡಿಲ ಕಂದನ ಲೀಲೆಗಳಲ್ಲಿ ತನ್ಮಯಳಾಗಿ ಮರೆತಿಹಳು ತಾಯಿ ಜಗವೆಲ್ಲ.
ಎದೆಗವುಚಿಕೊಂಡು ಹಾಲೂಡಿಸುವ ತಾಯಿಯ ತದೇಕ ನೋಟದಿ ಅದೇನ ಚಂದವೇ ನೀ

ನಮ್ಮ ನಡುವಿನ ಯುವ ಕವಯಿತ್ರಿಯರಾದ ಸ್ಮಿತಾಭಟ್ ಮತ್ತು ರೇಖಾಭಟ್ ಅವರು ಪ್ರತಿವಾರ ಸಂಗಾತಿಗಾಗಿ ಗಜಲ್ ಜುಗಲ್ ಬಂದಿ ಯಲ್ಲಿ ಬರೆಯಲಿದ್ದಾರೆ

ಪುಟ್ಟಪಾದ

ಕವಿತೆ ಪುಟ್ಟಪಾದ ಡಾ. ನಿರ್ಮಲಾ ಬಟ್ಟಲ ಪುಟ್ಟ ಪಾದಗಳಮಾಯೆಯಲ್ಲಿ ಜಗತ್ತೇ ಮರೆತಿದ್ದೆ….!!ಈ ರಾಮನಾಗಿ…..ನಾನು ಕೌಸಲ್ಯೆಯಾಗಿ….!! ಅರಮನೆ…. ,ಅಂಗಳದಲ್ಲೆಲ್ಲಾಓಡಾಡುವಾಗ ಅಡಿಗಡಿಗೆ ಅಂಗೈಯನ್ನೇ ಹಿಡಿದು ನಡೆಸಿದನಾನು ಮರೆತೆಬಿಟ್ಟೆ…ಬೆತ್ತಲೆ ಪಾದಗಳಲ್ಲಿ ಹದಿನಾಲ್ಕುವರುಷ ಕಾನನದ ಕಲ್ಲುಮುಳ್ಳುಗಳಲ್ಲಿಸುತ್ತುವಾಗ ನಿನ್ನ ಕೊಮಲ ಪಾದನೊಯುವುದೆಂದು….!! ಈ ಪಾದಗಳು …ಗರ್ಭ ಬಿಟ್ಟು ಭೂಮಿಸೊಕಲುಮರೆತೆಬಿಟ್ಟೆ ಸೆರೆಮನೆಯನ್ನಾ….!!ಈ ಶಾಮನಿಗಾಗಿನಾ ದೇವಕಿಯಾಗಿ…..!! ಕರುಳಿಗಷ್ಟೆ ಅಲ್ಲಾ ಮಮತೆಗೂ ಕತ್ತರಿಹಾಕಿ…..!!ಸಾವಿನ ಸೆರೆಮನೆಯಿಂದ ಹೊರನೂಕಿನಿನ್ನ ಬಾಲ ಲೀಲೆಗಳನೆಲ್ಲಾಯಶೋಧೆಯ ಮಡಿಲಿಗೆ ಹಾಕಿನೀ ಮತ್ತೆ ಬರುವ ದಾರಿಯನ್ನೇಕಾಯುತ್ತ ಕುಳಿತೆನಲ್ಲಾ….ನೀನೆ ದೈವವೆಂದು…..!! ಈ ಪುಟ ಪಾದದ ಮಯೆಯಲ್ಲಿಮತ್ತೆ ಕಳೆದು ಹೊಗಿದ್ದೇನೆ….!ನೆನಪುಗಳ ಆಳದಲ್ಲಿ….ನೀನೆ […]

ವಿದ್ಯಾರ್ಥಿಗಳೆಂಬ ಮರುಜವಣಿಗಳು

ಲೇಖನ ವಿದ್ಯಾರ್ಥಿಗಳೆಂಬ ಮರುಜವಣಿಗಳು ಕಾಂತರಾಜು ಕನಕಪುರ ಒಬ್ಬ ಅಧ್ಯಾಪಕನಾಗಿ,  ಖಾಲಿಯಾದ ಕಾಲೇಜು ಆವರಣಗಳು, ವಿದ್ಯಾರ್ಥಿಗಳ ಕಲರವವಿರದ ನೀರವ ಮೊಗಸಾಲೆಗಳು, ಧೂಳು ತಿನ್ನುತ್ತಿರುವ ಬೆಂಚು-ಡೆಸ್ಕ್ ಗಳನ್ನು ನೋಡುವ ಸಂದರ್ಭ ಮತ್ತೆ ಯಾವತ್ತಿಗೂ ಬಾರದಿರಲಿ ಎಂದು ಆಶಿಸುತ್ತೇನೆ. ಕೋವಿಡ್-19ರ ಕಾರಣಕ್ಕಾಗಿ ವಿದ್ಯಾರ್ಥಿಗಳು ಆಗಮಿಸದಂತಾಗಿ ಈಗ ಕಾಲೇಜು ಕೇವಲ ನಿಸ್ತೇಜ ಕಟ್ಟಡವಾಗಿದೆ, ಅದಕ್ಕೆ ಜೀವ ಸಂಚಾರವಾಗುವುದು ವಿದ್ಯಾರ್ಥಿಗಳೆಂಬ ಮರುಜವಣಿಗಳ ಪ್ರವೇಶವಾದಾಗ ಮಾತ್ರ. ಈ ಸಂದರ್ಭದಲ್ಲಿ ಶ್ರೀಪಾದರಾಯರ “ಕಂಗಳಿದ್ಯಾತಕೋ ಕಾವೇರಿರಂಗನ ನೋಡದ” ಗೀತೆಯನ್ನು ಅವರ ಕ್ಷಮೆಕೋರಿ ಬದಲಾಯಿಸಿಕೊಂಡು“ಕಾಲೇಜಿದ್ಯಾತಕೋ ವಿದ್ಯಾರ್ಥಿಗಳೇ ಇರದ|ಶಿಕ್ಷಣದೊಳಗೆ ಮುಖ್ಯ ಮೂರುತಿ […]

ಆಸೆಯ ಕಂದೀಲ

ಪುಸ್ತಕ ಸಂಗಾತಿ  “ಆಸೆಯ ಕಂದೀಲ – ಬೆಳಕಿನ ಮೌನದ ಮಾತು ಹುಡುಕುತ್ತಾ…” ಕೃತಿ: “ಆಸೆಯ ಕಂದೀಲು“(ಕವನ ಸಂಕಲನ) ಕವಯತ್ರಿ: ಮಂಜುಳ.ಡಿ, ಬೆಂಗಳೂರು. ಪ್ರಕಾಶನ: ತೇಜು ಪಬ್ಲಿಕೇಷನ್ಸ್, ಬೆಂಗಳೂರು. ಬೆಲೆ: ₹೫೫ ಕವನ ಸಂಕಲನಗಳನ್ನು ಕೊಂಡು ಓದುವವರ ಸಂಖ್ಯೆ ಗಣನೀಯವಾಗಿ ಇಳಿಮುಖ ಕಾಣುತ್ತಿರುವ ಸಮಯದಲ್ಲಿ, ಇಂದಿನ ಕಾಲಘಟ್ಟದಲ್ಲಿ ಕವಿತೆಗಳನ್ನು ಬರೆದು ಪ್ರಕಟಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಸಂತಸದ ಸಂಗತಿಯೇ ಆಗಿದೆ. ಆದರೆ ಮನಸ್ಸಿಗೆ ಬಂದದ್ದನ್ನು ಗೀಚಿ ಪುಸ್ತಕದ ರೂಪದಲ್ಲಿ ಪ್ರಕಟಿಸಿ ತಾನೊಬ್ಬ ‘ಕವಿ/ಕವಯಿತ್ರಿ’ ಎಂಬ ಲೇಬಲ್ ಅನ್ನು […]

ಪರೋಪಕಾರಿ ಚೇತನವಾಗಿರುವ ಕೆಲವರಿಗೆ ಅವರಂತಹ ಸುಬುದ್ಧಿಯುಳ್ಳ ಜನರೇ ನೆರೆಮನೆಯವರಾಗಿ ಸಿಗುತ್ತಾರೆಂಬ ವಿಶ್ವಾಸಕ್ಕೆ ಯಾವ ಗ್ಯಾರಂಟಿಯೂ ಇಲ್ಲ. ಅಂಥ ಭರವಸೆ ಇಟ್ಟುಕೊಳ್ಳುವ ತಪ್ಪನ್ನು ಎಂದಿಗೂ ಯಾರೂ ಮಾಡಬಾರದು ಎಂದು ಉಪದೇಶ ಮಾಡೋರಿದ್ದಾರೆ

ಬಿಡುಗಡೆ

ಕವಿತೆ ಬಿಡುಗಡೆ ಪ್ರೊ.ರಾಜನಂದಾ ಘಾರ್ಗಿ ಭಾವಗಳ ಬಡತನವಿಲ್ಲವಿಚಾರಗಳ ಕೊರತೆಯಲ್ಲಬರಿ ಅಸಹಾಯಕತೆಪ್ರತಿರೋಧದ ಕೊರತೆ ಎತ್ತಿ ನೀಡುವ ಕೈಗಳಲ್ಲಿಮೌಲ್ಯಗಳ ಸಂಕೋಲೆಎದ್ದುಬರಲು ಕಾಲುಗಳಲ್ಲಿಜವಾಬ್ದಾರಿಗಳ ಬೇಡಿ ಸುತ್ತಲೂ ಮನುಸ್ಮೃತಿಬರೆದ ಲಕ್ಮಣರೇಖೆಜ್ವಾಲೆಗಳಾಗಿ ಉರಿಯುತಕಾಲುಗಳ ಸುಡುತಿದೆ ಎದುರಿನಲಿ ತುಂಡಾದಮಾನವೀಯತೆ ನರಳುತಿದೆಸಾಮಾಜಿಕ ಕಟ್ಟಳೆಗಳಹರಿತ ಖಡ್ಗ ಪ್ರಹಾರಕ್ಕೆ ಸಬಲೀಕರಣದ ಮಂತ್ರಘೋಷಣೆಗಳ ಭಾಷಣಗಳಬುರುಡೆಗಳು ಉರುಳುತ್ತಿವೆಮರಿಚಿಕೆಗಳು ಕೈ ಬೀಸುತ್ತಿವೆ ಎಟುಕಿ ಮಾಯವಾಗುತ್ತಿರುವಬಿಡುಗಡೆಯನರಸುತನಡೆದಿರುವೆ ಬುದ್ದ ಬಸವಣ್ಣರೆಡೆಗೆಗಾಂಧಿಜಿಯ ಸ್ವಾತಂತ್ರದೆಡೆಗೆ.

ನಾನು ಭೂಮಿ , ನೀನು?

ಕವಿತೆ ನಾನು ಭೂಮಿ , ನೀನು? ನಾಗರಾಜ್ ಹರಪನಹಳ್ಳಿ ನನ್ನ ಎದೆ ಈಗ ಭೂಮಿಅಲ್ಲಿ ಬೆಳೆದ ಮರ ನೀನುಮೌನಿ ನೀಬೇರುಗಳು ನನ್ನೊಳಗೆ ಪಿಸುಗುಡುತ್ತಿವೆ ; ಪ್ರೇಮದ ಹೂ ಮರದ ತುದಿ ತುದಿಗೆ ಅರಳಿದೆ ನೋಡುಯಾರೋ ಹೂಗಳ ಮನೆಗೊಯ್ಯಯ್ದರು,ಇನ್ನಾರೂ ಸುಂದರಿ ಮುಡಿದು , ತನ್ನ ಗೆಳೆಯನ ಜೊತೆ ಕುಳಿತು ವೈಯಾರದ ಮಾತಾಡಿದಳು ; ಇಲ್ಲಿ ,‌ಈ ಮರದ ಬೇರು ನಸು ನಕ್ಕಿತು: ನಾನು ಆಕಾಶ ,ಅಲ್ಲಿ ಚಲಿಸುವ ನೀನುಆಕಾಶದಷ್ಟಗಲ ಅರಳಿದ ಬೆಳದಿಂಗಳುಬೆಳದಿಂಗಳ ಉಂಡ ಭೂಮಿಯ ಜನಅವರೀಗ ನಮ್ಮ ಪ್ರೇಮವ […]

Back To Top