ಅವಳ ನಗೆ ನಾದ.

ಅವಳ ನಗೆ ನಾದ.

ಅವಳ ಹಿತ ಬಯಸಿ ಒಲವ ಹನಿಸಿ
ಪೂಜಿಸುವ ಭಕ್ತೆ ನಾನು
ಕಲ್ಲಾಗಿ ದೂರದಲೆ ಉಳಿದು
ಕಾಣದಂತಿರುವ ಅಭಯ ಹಸ್ತ ಅವ

ಪರಿಸರ ಕವನಗಳು

ನಮ್ಮ ಸಂಸ್ಕೃತಿಯ ಹಬ್ಬಗಳಲ್ಲಿ ಪರಿಸರವನ್ನು ಪೂಜಿಸುವ ಹಬ್ಬಗಳೇ ಪ್ರಧಾನವಾಗಿವೆ. ಅವುಗಳನ್ನು ಅಚರಿಸುವ ಮೂಲಕವೂ ನಾವು ಪರಿಸರ ಸಂರಕ್ಷಣೆ ಮಾಡಬೇಕೆಂದು ತಿಳಿಸುತ್ತಾರೆ.

ಮೀನಾಕ್ಷಿ

ನನ್ನವಳು ಕಾಫೀ ತಿಂಡಿ ತಂದಳು. ಸಂತೋಷದಿಂದ ಎಲ್ಲರೂ ಕೂಡಿ ಮುಗಿಸಿದೆವು. ಮೀನಾಕ್ಷಿಯ ಮಾವನವರೂ ಅವರಲ್ಲಿಗೆ ಬರಲು ಆಮಂತ್ರಿಸಿದನರು. ನಾವು ಸಮ್ಮತಿಸಿದೆವು. ನಾನು, ನನ್ನ ಮನೆಯವಳು ಹಾಗೂ ನಚಿಕೇತ ಗೇಟಿನವರೆಗೆ ಹೋಗಿ ಅವರನ್ನು ಬೀಳ್ಕೊಟ್ಟೆವು. ನಾನು ಮನೆಯವಳಿಗೆ ಗೊತ್ತಾಗದ ಹಾಗೆ ಕಣ್ಣೊರಸಿಕೊಂಡೆ

ಅನ್ನದಾತ

ಬೊಬ್ಬೆಯೆದ್ದ ಅಂಗೈಗೆ ಮದ್ದು ಮಾಡುವಷ್ಟಿಲ್ಲ
ಬೋಳು ನೆಲದಲಿ ಚಿಗುರೊಡೆದ ಹರುಷಕೆ
ಬೌದ್ಧಿಕವಾಗಿ ಅಕ್ಷರ ದಕ್ಕಿಲ್ಲದಿದ್ದರೂ ಪದಕಟ್ಟಿ ಹಾಡ್ಯಾನು

ಅಂಕಣ ಬರಹ ರಂಗ ರಂಗೋಲಿ ಓಪತ್ತಿಯ ಒಡೆದ ಬಳೆ ಚೂರುಗಳು ” ನಾನು ಏನೂ ಹೇಳುವುದಿಲ್ಲ. ತಾಯಿ ಕರುಳಿನ ಸಂಕಟ, ನೋವು, ಅವಳ ಅಸಹಾಯಕತೆ, ನೋಡುವವರಿಗೆ ತಲುಪಬೇಕು. ಯಾವುದೇ ಡೈಲಾಗ್ ಇಲ್ಲ. ಕದಿರು ತುಂಬಿ ಅಂಗಳದಲ್ಲಿ ಪೇರಿಸಿಟ್ಟ ಒಣಹುಲ್ಲುಇದೆ. ಅದು ಅವಳಿಗೆ ಲಕ್ಷ್ಮೀ. ತುಳಸೀಕಟ್ಟೆಯಿದೆ. ನೀವು ಅದರ ಎದುರು ಬೀಳಬೇಕು, ನೀವು, ನಿಮ್ಮ ದುಃಖ..ನನಗೆ ನನ್ನ ಕಲಾವಿದೆಯ ಬಗ್ಗೆ ನಂಬಿಕೆಯಿದೆ. ಅಭಿನಯಿಸಿ” ನಿರ್ದೇಶಕರಾದ ಚಂದ್ರಹಾಸ ಆಳ್ವರು ಕರೆದು ಸಂದರ್ಭ ತಿಳಿಸಿದರು. ನನಗೆ ಭಯ. ತುಳಸೀಕಟ್ಟೆ ಎದುರು ಕುಸಿದು […]

ವಿಪರ್ಯಾಸ

ಕವಿತೆ ವಿಪರ್ಯಾಸ ಸಂಗಮೇಶ್ವರ ಶಿ.ಕುಲಕರ್ಣಿ ಜಗವ ಗೆಲ್ಲಲು ದಾಳಿಯಿಟ್ಟುನೆರೆಯ ರಾಜ್ಯದಲಿ ನೆತ್ತರದ ನದಿಹರಿಸುವ ಚಕ್ರವರ್ತಿಯಸಾಮ್ರಾಜ್ಯದ ನಡುನಾಡ ಜನರುಹಸಿವಿನಿಂದ ಸಾಯುವರು! ನೆಲಕೇ ಗೊತ್ತಾಗದಂತೆ ನೇಗಿಲಸರಿಸಿ, ಮ್ಯಾರಿ ಹಿಗ್ಗಿಸಿಮತ್ತೊಬ್ಬನ ಹೊಲ ಆಕ್ರಮಿಸುವರೈತನೊಬ್ಬನ ನಡುಹೊಲವೆಬೀಳುಬಿದ್ದು ಬೋಳಾಗುವುದು! ಕಚ್ಚೆ ಬಿಚ್ಚಿದ ಹುಂಬನಂತೆಕಂಡ ಹೆಣ್ಣುಗಳ ಕಾಮಿಸುವಚಪಲ ಗಂಡಸಿನ ಮನೆಗೆಅವನಿಗೇ ತಿಳಿಯದೆ ಅದೆಷ್ಟೋಗಂಡಸರು ರಾತ್ರಿ ದಾಳಿಯಿಡುವರು! ತೂಕದಲ್ಲಿ, ಲೆಕ್ಕದಲ್ಲಿ ಮತ್ಯಾವುದೊಮೋಸದ ಹಾದಿಯಲ್ಲಿ ಕೋಟಿ ಗಳಿಸಿಮಹಲು ಕಟ್ಟಿ ಮೆರೆದ ಶೇಟುಬೀಪಿ, ಶುಗರಿಗೆ ಬಂಧುವಾಗಿ, ಇದ್ದೊಬ್ಬಇಪ್ಪತ್ತೊಂದರ ಮಗನ ಸಾವು ನೋಡುವನು! ನಿನ್ನದಲ್ಲದ ದೇಹದ ದಾಹಕೆಮನ ಬಯಸುವ ಮೋಹಕೆ ಸೋತುಮಾನವ […]

Back To Top