ಕಲ್ಪನೆಗೂ ಜೀವ ಬರುವಂತಿದ್ದರೆ

ಕಲ್ಪನೆಗೂ ಜೀವ ಬರುವಂತಿದ್ದರೆ

ಮುಗಿಯದ ಕನವರಿಕೆಗಳ ನಡುವೆ
ಜೀವ ಬಾರದ ಕಲ್ಪಿನೆಗಳಿಗೆ ಕಡಿವಾಣ ಹಾಕಲಾಗದೆ ಮುನಿಸಿಕೊಂಡ ರಾತ್ರಿಗಳು
ಆಗೆಲ್ಲಾ ಒದ್ದೆಯಾಗುತ್ತಿದ್ದದ್ದು ಅಮ್ಮನ ಮಡಿಲು.

ಕಡ್ಡಿ ಗೀರಿದಾಗ

ಹಸಿ ಕಟ್ಟಿಗೆಯ ರಾಶಿಯಲಿ
ನಾನೇ ಹೋಗಿ ಮಲಗಿದಂತೆ
ಪೊಟ್ಟಣದ ಕಡ್ಡಿ ಗಹಗಹಿಸಿ ಕುಣಿದಂತೆ

ನಾಡು ಮಾಸ್ಕೇರಿಯಿಂದ ನಾನು, ಹಾರು ಮಾಸ್ಕೇರಿಯ ಕುಪ್ಪಯ್ಯ ಗೌಡ, ಮುಕುಂದ ಪ್ರಭು, ಗಂಗಾವಳಿಯ ಯುಸೂಫ್, ಸದಾನಂದ ಕೂರ್ಲೆ, ಬಾವಿಕೊಡ್ಲಿನ ರಮೇಶ ಗೌಡ ಮೊದಲಾಗಿ ಆರೆಂಟು ಜನ ಸೇರಿ ದಿನವೂ ಕಾಲ್ನಡಿಗೆಯಲ್ಲೇ ಗೋಕರ್ಣಕ್ಕೆ ಹೋಗಿ ಬರುತ್ತಿದ್ದೆವು.

ಶಾಲೆಯಲ್ಲಿ ಸಿಹಿ-ಕಹಿ

ಮಕ್ಕಳ ಅನುಭವ ಕಥನ ಶಾಲೆಯಲ್ಲಿ ಸಿಹಿ-ಕಹಿ ವಿಜಯಶ್ರೀ ಹಾಲಾಡಿ ವಿಜಿಯ ಬಾಲ್ಯದ ಆ ದಿನಗಳಳ್ಲಿ ಮತ್ತು ಅದಕ್ಕೂ ಹಿಂದೆಲ್ಲ ಮಕ್ಕಳನ್ನು ಶಾಲೆಗೆ ಕಳಿಸಿಯೇ ತೀರಬೇಕೆಂಬ ದೊಡ್ಡ ಆಸೆ  ಮನೆಯವರಿಗೆ ಇರಲಿಲ್ಲ.  ಹೆಚ್ಚು ಕೇಳಿದರೆ, ಮಕ್ಕಳು ಶಾಲೆಗೆ ಹೋಗುವುದೇ ಬೇಡ, ಮನೆಯಲ್ಲೇ ಕೆಲಸ ಮಾಡಿಕೊಂಡಿರಲಿ ಎಂದು ಬಹುತೇಕ ಹಿರಿಯರ ಅಭಿಪ್ರಾಯವಾಗಿತ್ತು. ಅವರ ಹಳ್ಳಿಯಲ್ಲಿ ದೂರ ದೂರ ಮನೆಗಳು. ರಸ್ತೆಯಿಂದ, ಬಸ್ಸಿನ ಸಂಪರ್ಕದಿಂದ ಬಹು ದೂರ ಕಾಡು, ಗುಡ್ಡ, ಬಯಲುಗಳಲ್ಲಿ ಹುದುಗಿದ ಮನೆಗಳೇ ಜಾಸ್ತಿ. ಶಾಲೆಗಳ ಸಂಖ್ಯೆಯೂ ಆಗ ಕಡಿಮೆಯಿತ್ತು. […]

ವಾರದ ಕಥೆ ಅರಿವು ಮಧುರಾ ಕರ್ಣಮ್               ಮೊದಲೇ  ಹೇಳಿಬಿಡುತ್ತೇನೆ.  ನಾನೊಬ್ಬ  ಗುಮಾಸ್ತ.  ಪ್ರೆöÊವೇಟ್  ಕಂಪನಿಯಲ್ಲಿ  ಕಾರಕೂನ.  ಮಧ್ಯಮ  ವರ್ಗದ  ಬದುಕು.  ತೀರಾ  ಕೆಳ  ಮಧ್ಯಮ  ವರ್ಗದ  ಜೀವನವನ್ನು  ಮಧ್ಯಮ ವರ್ಗದ ಸನಿಹಕ್ಕೆ ಅಪ್ಪ-ಅಮ್ಮ ಎಳೆದು ತಂದು ನಿಲ್ಲಿಸಿದರೆಂದರೂ  ತಪ್ಪಿಲ್ಲ. ಪುಟ್ಟ  ಗುಡಿಸಲಿನಂತಿದ್ದ ಮನೆಯಲ್ಲಿದ್ದು, ಪೈಸೆಗೆ ಪೈಸೆ ಲೆಕ್ಕ ಹಾಕಿ,  ತುತ್ತಿಗೆ ತಾತ್ವಾರ  ಮಾಡಿಕೊಂಡು  ಈ  ಮನೆ  ಕಟ್ಟಿ, ನನಗೆ ಶಿಕ್ಷಣ ಕೊಡಿಸಿ  ಒಂದು  ಮಟ್ಟಕ್ಕೆ ಬಂದರು.  ಹಾಗೆಂದು ಹೇಳಿಕೊಳ್ಳುವ ಹಾಗೆ ದೊಡ್ಡದಲ್ಲ ಮನೆ.  ಎರಡು  […]

ಗಝಲ್

ನಿರ್ಮೋಹಿಯ ಸಂಗ ಬಯಸಿದವನಿಗೆ ನಿಸ್ಸಂಗವೇ ಪ್ರಸಾದವಾಗಬೇಕೆನೆ ಸಖಿ
ಅಪಾರ ಮೋಹವ ಮುಚ್ಚಿಟ್ಟುಕೊಂಡು ಮನದಲ್ಲೆ ಸದಾ ಕೋರಗಬೇಕೆನೆ ಸಖಿ

ಜವಾಬು ಬರೆಯಬೇಕಿದೆ

ಅಳುವುದೆಲ್ಲ ಆಗಲೇ
ಮುಗಿಸಿಯಾಗಿದೆ ಬಾಕಿಯಿಲ್ಲದೆ.
ಅಳುವೀಗ ತನ್ನಿಂತಾನೇ
ನಿಂತು ಹೋಗಿದೆ. ರಮಿಸುವವರಿಲ್ಲದೆ.

ನಿಘಂಟು ತಜ್ಞ, ಶತಾಯುಷಿ ಸಾಹಿತಿ ಪ್ರೊ.ಜಿ.ವೆಂಕಟಸುಬ್ಬಯ್ಯ

ನಿಘಂಟು ತಜ್ಞ, ಶತಾಯುಷಿ ಸಾಹಿತಿ ಪ್ರೊ.ಜಿ.ವೆಂಕಟಸುಬ್ಬಯ್ಯ ಜಿ.ವೆಂಕಟಸುಬ್ಬಯ್ಯನವರ ಬಗೆಗೆ ಮೊನ್ನೆಯೇ ಬರೆಯಬೇಕಿತ್ತು. ಆದರೆ ಕೆಲ ಕಾರಣಗಳಿಂದ ಬರೆಯಲಾಗಿರಲಿಲ್ಲ. ಆ ಬರಹವನ್ನು ಈಗ ಬರೆಯುತ್ತಿದ್ದೇನೆ… 108 ವರ್ಷ ವಯಸ್ಸಾಗಿದ್ದ ನಿಘಂಟು ತಜ್ಞರಾದ ಮತ್ತು ಸಾಹಿತಿಗಳಾದ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರು ಏಪ್ರಿಲ್ 18-19 ಮಧ್ಯರಾತ್ರಿ ಬೆಂಗಳೂರಿನಲ್ಲಿ ತೀರಿದರು. ಅವರು ವಯೋಸಹಜ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಮೊನ್ನೆ ಮಧ್ಯರಾತ್ರಿ 1:30 ಕ್ಕೆ ಜಯನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಅವರು ಕೊನೆಯುಸಿರೆಳೆದರು. ಅವರು 1913 ರ, ಆಗಸ್ಟ್ 23 ರಂದು ಮಂಡ್ಯ ಜಿಲ್ಲೆಯ ಶ್ರಿರಂಗಪಟ್ಟಣದ ಗಂಜಾಮ್​ನಲ್ಲಿ […]

ಒಂದು ಕವಿತೆ

ಕವಿತೆ ಒಂದು ಕವಿತೆ ಡಾ.ಶಿವಕುಮಾರ ಮಾಲಿಪಾಟೀಲ ದ್ವೇಷದಿಂದ ಭೂಮಿ ಮೇಲೆಗೆದ್ದೋರು ಯಾರಿಲ್ಲಆದರೂ ಒಬ್ಬರನೊಬ್ಬರುಪ್ರೀತಿಸೋದು ಕಲಿತಿಲ್ಲ ಯುದ್ದದಿಂದ ಗೆದ್ದ ಕೋಟೆಒಂದು ಉಳಿದಿಲ್ಲಆದರೂ ಒಗ್ಗಟ್ಟಾಗಿಬಾಳೋದು ಕಲಿತಿಲ್ಲ ಎಲ್ಲ ಉಟ್ಟು ಇಲ್ಲೆ ಬಿಟ್ಟುಹೋಗುವುದು ಅರಿತಿಲ್ಲಎಲ್ಲ ಮಾಯೆಯ ಬೆನ್ನುಬಿದ್ದು ಹೊರಗೆ ಬರುತಿಲ್ಲ ಜಾತಿ ಮತದ ಗಡಿ ಮೀರಿಮನುಜರಾಗತಿಲ್ಲಶತ ಶತಮಾನ ಕಳೆದರೂಮಾನವೀಯತೆ ಒಪ್ಪಲಿಲ್ಲ ಶರಣ ಸಂತರ ಶರೀಫರ ಮಾತು ಮನಸಿಗೆ ನಾಟಲಿಲ್ಲಅಜ್ಞಾನದ ಸಂತೆಯಲ್ಲಿಬಿದ್ದು ಒದ್ಯಾಡೋದು ತಪ್ಪಲಿಲ್ಲ ಮಾಡಿದ ಪಾಪ ಬೆನ್ನಿನ ಹಿಂದೆ ಅನುಭವಿಸಲೇ ಬೇಕಲ್ಲಹೇಗೋ ಬದುಕಿ ಪಾರಾಗಲೂಆ ದೇವರು ಬಿಡೊದಿಲ್ಲ ಜೀವ ದೇವರ ಕೊಟ್ಟ […]

ಗಜಲ್

ಗಜಲ್ ಅರುಣಾ ನರೇಂದ್ರ ಹುಡುಗ ಯಾಕ ನೀ ಹಿಂಗ ಮುಸುಮುಸು ನಗತೀದಿನೀ ಸುಮ್ಮನಿದ್ರೂ ನನಗ್ಯಾಕೋ ನಕ್ಕಂಗ ಕಾಣತೀದಿ ನೀ ಬಿಳಿ ಬಟ್ಟಿ ಉಟಗೊಂಡ್ರ ಬೆಳ್ಳಕ್ಕಿ ಬೆದರತಾವುಗಾಂಧಿ ಟೊಪ್ಪಿಗಿ ಹಾಕ್ಕೊಂಡು ಮದುಮಗನಾಗೀದಿ ಸೋದರ ಮಾವನೆಂದು ಸಲಿಗೀಲಿ ಮಾತಾಡೀನಿಕಣ್ಣ ಕಾಡಿಗಿ ಕದ್ದು ನೀ ಕೊಳ್ಳೆ ಹೊಡದೀದಿ ಬಗಲಿಗೆ ಬಿಂದಿಗೆ ಇಟ್ಟು ಬಳುಕಾಡಿ ಬರುತ್ತಿದ್ದೆಬಾಯಾರಿ ಬಂದು ನೀ ಬೊಗಸೆ ಒಡ್ಡಿ ಕಾಡೀದಿ ಉರಿಬಿಸಿಲ ಬೇಗೆಯಲಿ ಹರದಾರಿ ನಡೆದೀನಿಅರುಣಾ ಎಂತೆಂದ್ಯಾಕ ಕೂಗಿ ಕೂಗಿ ಕರೆದೀದಿ.. *************************************

Back To Top