ಅಕ್ಕ, ಲಲ್ಲಾ, ರಾಬಿಯಾ..!

ಅಕ್ಕ, ಲಲ್ಲಾ, ರಾಬಿಯಾ..!

ಲೇಖನ ಅಕ್ಕ, ಲಲ್ಲಾ, ರಾಬಿಯಾ..! ಕೆ.ಶಿವು.ಲಕ್ಕಣ್ಣವರ ಹೆಣ್ತನ ಸಹಜವಾಗಿ ಅಧ್ಯಾತ್ಮ ಪ್ರವೃತ್ತಿಯನ್ನು ಹೊಂದಿರುವಂಥದ್ದು. ಹೆಣ್ತನ ಅಂದರೆ ಹೆಣ್ಣಿನ ದೇಹವಲ್ಲ, ಹೆಣ್ಣಿನ ಭಾವ. ಆದ್ದರಿಂದಲೇ ಗಂಡು ಆಧ್ಯಾತ್ಮಿಕ ಸಾಧನೆ ಮಾಡಬೇಕೆಂದರೆ ಆತ ಹೆಣ್ತನವನ್ನು ರೂಢಿಸಿಕೊಳ್ಳಲೇಬೇಕಾಗುತ್ತದೆ. ಆದರೆ ಹೆಣ್ಣು ಹೆಚ್ಚು ಕಷ್ಟವಿಲ್ಲದೇ ಸಹಜವಾಗಿ ತನ್ನ ಅಂತರಂಗವನ್ನು ಕಂಡುಕೊಂಡು ಸಾಧಕಿಯಾಗುತ್ತಾಳೆ.     ಏಕೋ ಏನೋ ದಿನದ ಯಾವುದೇ ಕುಷಿಯ ಪ್ರಯುಕ್ತ ಇಲ್ಲಿ ಮೂವರು ಅಧ್ಯಾತ್ಮ ಸಾಧಕಿಯರ ಚಿಕ್ಕ ರಚನೆಗಳನ್ನು ನೀಡಲಾಗಿದೆ..! # ಅಕ್ಕಮಹಾದೇವಿ …………………… ಅಯ್ಯಾ, ಸರ್ವಮೂಲಹಂಕಾರವಿಡಿದು ಕುಲಭ್ರಮೆ ಲಭ್ರಮೆ ಜಾತಿಭ್ರಮೆ, ನಾಮ […]

ಅಂಕಣ

ತೊಡೆ ತಟ್ಟಿ ಎದೆಯುಬ್ಬಿ
ನುಗ್ಗಿದಾಗ ಹಿಡಿದೆಳೆದರು
ಹಾರಿ ಬಿದ್ದ ಮಧ್ಯದ ಗೆರೆ ಮುಟ್ಟಿ.. ಎರಡು ಎಡದರ್ಧದ
ಅಂಕಣದ ಆಟಕರು ಔಟ್..

ಅಂಕಣ ಬರಹ ಖ್ಯಾತ ಲೇಖಕಿ ಶೀಲಾ ಭಂಡಾರ್ಕರ್ ಅವರಿಂದ ಅಂಡಮಾನ್ ಪ್ರವಾಸದ ವಿಶಿಷ್ಟ ಅನುಭವಗಳ ಸರಣಿಬರಹ……….. ಅದ್ಯಾಯ—ಎರಡು ಟ್ರೀಣ್ … ಟ್ರೀಣ್.. ಅಬ್ಬಾ ಯಾರಿದು ಇಷ್ಟು ಹೊತ್ತಿಗೆ ಫೋನ್ ಮಾಡ್ತಿರೋದು ಎಂದು ಗಾಬರಿಯಲ್ಲಿ ಎದ್ದರೆ.. ಎಲ್ಲಿದ್ದೇನೆಂದು ತಿಳಿಯುವುದಕ್ಕೆ ಸ್ವಲ್ಪ ಹೊತ್ತು ಬೇಕಾಯ್ತು. ಎದ್ದು ಫೋನ್ ಕೈಗೆ ತಗೊಂಡೆ.. ಹಲೋ ಎನ್ನುವುದರೊಳಗೆ ಆ ಕಡೆಯಿಂದ ಮೇಡಮ್ ಇನ್ನು ಅರ್ಧ ಗಂಟೆಯೊಳಗೆ ರೆಡಿಯಾಗಿ ಲಾಂಜ್ ಗೆ ಬನ್ನಿ ಎನ್ನುವುದು ಕೇಳಿಸಿತು. ಹೂಂ ಎನ್ನುವುದರೊಳಗೆ ಫೋನ್ ಇಟ್ಟಾಯ್ತು. ಯಾವ ಮೇಡಮ್? ಯಾವ […]

ಗುರುತು

ಬೇಡ ಬೇರಾವ ಪುರಾವೆ ನನಗೆ ಹೆಣ್ಣೆಂಬುದಕ್ಕೆ
ಬೇಡ ನನಗೆ ನಿಮ್ಮ ಗುರುತಿನ ಚೀಟಿ
ಇರಲಿ ನಿಮ್ಮ ಬಳಿಯೇ…

ಹೊಸವರುಷದ ಸಂಜೆ

ಕವಿತೆ ಹೊಸವರುಷದ ಸಂಜೆ ವೈ.ಎಂ.ಯಾಕೊಳ್ಳಿ ಆಡಿ ಬೆಳೆದ ಹೊಲತಿಂದ ಮುಟಿಗೆ ಉಂಡಿಕಾದ ದನ,ಹಿಂಡಿ ಕಾಸದೆ ಕುಡಿದ ಹಾಲುಕಳೆದ ಏಸೋ ಕಂಟಿ ಮರೆಯ ನೆನಪುಗಳುಆಗಾಗ ಕಾಡಿಅಣಕಿಸುತ್ತವೆ ಈ ಕೃತ್ರಿಮದ ಬದುಕನ್ನು ಜೋಳದ ಸಿಹಿತೆನಿ ತಿಂದ ಗಿಡಗಡಲೆಸುಟ್ಟ ಸೆಂಗಾ…ಒಂದೇ ಎರಡೇನೆನಪುಗಳ ಬೋರ್ಗರೆತಕಾಟಮಳ್ಳೇ ಕಪಾಟಮಳ್ಳೆಗುರ್ಜಿ ಆಟಗಳ ಗುಂಗುಕಿವಿಯಲ್ಲಿ ಗುಣುಗುಣಿಸಿ ಈಗಯಾವ ಚಾನಲ್ಕಿನ ಬಟನ್ನು ಒತ್ತಿದರೂಅದೇ ಅರೆಬರೆ ನಗ್ನತೆಯ ದರ್ಶನ ಬೇಸರವಾಗಿಆಗುತ್ತದೆ ಇಡಿ ಬದುಕಿನ ಬಟನ್ನೇ ಆಫ್ ಆದಂತೆ ಓಡುತ್ತಿದ್ದ ಬಂಡಿಯ ಬೆನ್ನು ಹತ್ತಿಹಿಡಿಯಲೆಳಸಿದ ಆದ ಮಂಡಿಗಾಯಕ್ಕೆಯಾವುದೊ ರಸದ ಎಲೆಯ ಹಿಂಡಿದ್ದುಪಕ್ಕದ ಬದುವಿನ […]

ಕಾವ್ಯವೆಂಬ ಕಾವು ಆರದ ಮಗ್ಗಲು

ಪುಸ್ತಕ ಸಂಗಾತಿ ಕಾವ್ಯವೆಂಬ ಕಾವು ಆರದ ಮಗ್ಗಲು ಕಾವ್ಯವೆಂಬುದು ಕಾಣುವ ಜಗತ್ತಿನೊಳಗಿನ ಕಾಣದ ಅನುಭೂತಿಯನ್ನು ಹುಡುಕುವ ಪಯಣ. ಈ ವ್ಯಕ್ತದೊಳಗಿನ ಅವ್ಯಕ್ತವನ್ನು ಹುಡುಕುವ ತಳಮಳವು ಅಲ್ಲಮನಾದಿಯಾಗಿ ನಮ್ಮ ಪರಂಪರೆಯಲ್ಲೇ ಹರಿದುಬಂದಿದೆ. ಇದಕ್ಕೆ ಆಕಾರಕೊಡುವ ಹೊಸ ಬಗೆ, ಹೊಸ ಬನಿಯಿಂದಾಗಿ ತೇಜಾವತಿಯವರ ಕವಿತೆಗಳು ನಮ್ಮೊಳಗೆ ನಿಚ್ಚಳ ಬಿಂಬವೊಂದನ್ನು ಮೂಡಿಸುತ್ತವೆ. ಕವಿತೆಯೆಂದರೆ ಮಣ್ಣಿನೊಳಗೆ ಬೀಜ ಬೆರೆತು ಮೊಳೆತು ಎಸಳೊಡೆದು ದಳಗಳಾಗಿ ಅರಳಿ ಮಿಡಿಯಾಗಿ ಕಾಯಾಗಿ ಮಾಗಿದ ಹಣ್ಣಿನಂತೆ…. (ಕವಿತೆ) ಕವಿತೆ ಅವ್ಯಕ್ತದ ದಾಹವಾಗಿದ್ದರೂ ಅದು ಅನುಭವಗಳ ಮೈಯೊಳಗೇ ಅರಳುವ ವಿದ್ಯಮಾನ. […]

ಕವಿತೆ ಎಂದರೆ

ಕಾವ್ಯ ದಿನಕ್ಕೊಂದು ಕವಿತೆ ರೇಷ್ಮಾ ಕಂದಕೂರ ಕವಿತೆ ಎಂದರೆ ಕವಿತೆ ಬರಿ ಕವಿತೆಯಲ್ಲಆಗು ಹೋಗುಗಳ ಭವಿತವ್ಯಒಳ ಹೊರಾಂಗಣದ ಆಟದ ಚೌಕಟ್ಟುತಳಮಳ ಬೇಗುದಿಯ ವಿಸ್ತಾರಹಿಂದಿನ ಮುಂದಿನ ಸ್ಥಿತಿ ಅವಲೋಕನವಾಸ್ತವ ಅನುಭವದ ಅನನ್ಯಭಾವನಾ ಲೋಕದ ವಿಹಾರಿಣಿಸೋಲು ಹತಾಶೆಯ ಕೆದುವಿಕೆಮರು ಪೂರಣಕೆ ಕರಂಡಿಕೆಅಕ್ಷರ ರೂಪದ ಹೊದಿಕೆಉಪಮೆ ಅಲಂಕಾರದ ಕುಶಲತೆಒಲುಮೆಯ ಸಾಂಗತ್ಯಬಯಲಲು ಚಿಗುರಿಗೆ ಸಾಧನಕಟು ಸತ್ಯದ ಆಕಾರತಿರುಳುಗಳಲಿ ಅಡಗಿದ ಸವಿ ರಸತಾಳ ಮೇಳದಿ ಝೇಂಕಾರಅಂತಃಕರಣ,ಆಕ್ರೋಶದ ಒಡನಾಟಮನದ ತುಮುಲದ ಹೊಮ್ಮುವಿಕೆಆನಂದ ಅಶೃತರ್ಪಣದ ಜೋಡಿಕಾವ್ಯವೆಂಬ ಕುಸುರಿಆತ್ಮಾನಂದದ ಸಾರಿಣಿಸೂಕ್ಷ್ಮತೆಗಳ ವ್ಯಾಖ್ಯಾನ ರೂಪತಮಂಧಕೆ ಬೆಳಕು ರೇಖೆಅಸಹನೆಗಳ ತೋರ್ಪಡುವಿಕೆತಿದ್ದಲು ಮರುಕುಟುಗನಿಟ್ಟುಸಿರ […]

ವಾಸುದೇವ ನಾಡಿಗ್ ವಿಶೇಷ ಕವಿತೆ

ಕೃಷ್ಣನ ಮನೆಗೆ ಸುಧಾಮ ಹೋದರೆ ಕತೆ
ಸುಧಾಮನ ಮನೆಗೆ ಕೃಷ್ಣ ಬಂದರೆ ಕವಿತೆ

Back To Top