ಹೇಳು ಸಿವನೆ

ಹೇಳು ಸಿವನೆ

ಕವಿತೆ ಹೇಳು ಸಿವನೆ ಸುವಿಧಾ ಹಡಿನಬಾಳ ೧ ಜಗವ ಕಾಯುವಜಗದೊಡೆಯನಿಗೆರಕ್ತದಾಹವೆಂಬ ಭ್ರಮೆಯನಂಬಬೇಕೆ ಸಿವನೆ? ೨ ಹೆತ್ತ ತಾಯಿಮುದ್ದು ಮಡದಿಮಮತೆಯ ಕೂಸುಹೆಣ್ಣೇ ಆದರೂ ಅನ್ಯರಮೇಲೆ ಅತ್ಯಾಚಾರ ಗೈವಗಂಡು ಕಾಮಿಯ ಎದೆಯಲ್ಲಿಕರುಣವಿಲ್ಲವೆ ಸಿವನೆ? ೩ ತುತ್ತಿನ ಚೀಲ ತುಂಬಲುಗೇಣುದ್ದ ದೇಹವ ಮುಚ್ಚಲುಬೆಚ್ಚನೆಯ ಸೂರು ಹೊಂದಲುನೆಮ್ಮದಿಯ ಬದುಕ ಬಾಳಲುಕೋಟಿ ಕೋಟಿ ದುಡ್ಡುಆಸ್ತಿ ಬೇಕೆ ಸಿವನೆ? ೪ ಮೈಯ ರಕ್ತ ಒಂದೇಕುಡಿವ ಜಲವು ಒಂದೇತಿನ್ನುವ ಅನ್ನವೊಂದೇಪೊರೆವ ಧರಣಿಯೊಂದೇಮತ್ತೆ ನಾನು ನೀನುಅವನು ಅವಳುಮೇಲು ಕೀಳುಹೇಗೆ ಸಿವನೆ? ೫ ಹುಟ್ಟಿ ಬಂದಾಗಿದೆಚೆಂದ ಬಾಳು ಮುಂದಿದೆಹಮ್ಮು ಬಿಮ್ಮು […]

ಮರುಭೂಮಿಯ ಹೂ’ ಸಫಾ’

ಹಳೆಯ ಧೂಳು ಹಿಡಿದ ಅಥವಾ ತುಕ್ಕು ಹಿಡಿದ ರೇಜರ್ ಬ್ಲೇಡಿನಿಂದ ಹೆಣ್ಣಿನ ಗುಪ್ತಾಂಗದ ಕ್ಲಿಟೋರಸ್ ಎಂಬ ಬಹುಮುಖ್ಯವಾದ ಭಾಗವನ್ನು ಅನಸ್ತೇಸಿಯಾಗಳ ಸಹಾಯವಿಲ್ಲದೆಯೇ ತೆಗೆದು ಕತ್ತರಿಸಿ ಹಾಕಿ ಪೊದೆಗಳಿಂದ ತೆಗೆದ ಮುಳ್ಳುಗಳಿಂದ ಹಸಿಯಾದ ಗಾಯವನ್ನು ಮುಚ್ಚಿ ಹೊಲಿಯುವ ಬರ್ಬರ ಸಂಪ್ರದಾಯ.

ಕತ್ತಲಿನ ಕವಿತೆ

ಮರಾಠಿಯ ಖ್ಯಾತ ಕವಿ ನಾಮದೇವಕೋಳಿ ಅವರ ಕವಿತೆಯೊಂದನ್ನು ಕನ್ನಡದ ಕವಿ ಕಮಲಾಕರ ಕಡವೆಯವರು ಸಂಗಾತಿಯ ಓದುಗರಿಗಾಗಿ ಕನ್ನಡಕ್ಕೆ ತಂದಿದ್ದದಾರೆ

ಗಜಲ್

ಗಜಲ್ ರತ್ನರಾಯಮಲ್ಲ ನಿನ್ನಯ ಬಾಹುಗಳಲ್ಲಿ ಇರುಳನ್ನು ಕಳೆಯುತಿರುವೆ ಹಗಲು ಕಾವಲಿಗಿದೆಮಧುಬನದ ರಸಮಂಚವನು ಜೋಡಿಸುತಿರುವೆ ಹಗಲು ಕಾವಲಿಗಿದೆ ಸಂಪ್ರದಾಯದ ಜೋಳಿಗೆಯಲ್ಲಿ ಪ್ರೇಮವನ್ನು ಬಂಧಿಸಿಡಬೇಡ ಚೆಲುವೆನಿನ್ನ ಮಡಿಲಲಿ ಚಂದದ ಚುಕ್ಕಿಗಳನು ಎಣಿಸುತಿರುವೆ ಹಗಲು ಕಾವಲಿಗಿದೆ ಪ್ರೀತಿಯ ರಸಸ್ವಾದ ಮುಗಿಯದ ಪಾಕ ಮಧುಶಾಲೆ ಅಡಗಿದೆ ನಿನ್ನೊಳಗೆನಿನ್ನಯ ಒಲವಿನ ಕೊಳದಲಿ ಈಜು ಕಲಿಯುತಿರುವೆ ಹಗಲು ಕಾವಲಿಗಿದೆ ನಿನ್ನ ಕೈ ಬಳೆಯ ಝೇಂಕಾರಕೆ ಮನದ ಕತ್ತಲ ಕೋಣೆಯು ಹೊಳೆಯುತಿದೆನಿನ್ನಯ ಸಾಂಗತ್ಯದಲಿ ರಸಸವಿ ಅನುಭವಿಸುತಿರುವೆ ಹಗಲು ಕಾವಲಿಗಿದೆ ಅನುರಾಗದ ಕಡಲಲಿ ಮುತ್ತುಗಳನ್ನು ಅರಸುತಿರುವನು ‘ಮಲ್ಲಿ’ ಹುಚ್ಚನಂತೆಮಿದುವಾದ […]

ದುಗುಡದ ಕೆಂಡ – ಕೈಲಿ ಹಿಡಿದು

ಪುಸ್ತಕ ಸಂಗಾತಿ ದುಗುಡದ ಕೆಂಡ – ಕೈಲಿ ಹಿಡಿದು ರಾಯಬಾಗದ ಯುವ ಕವಿ‌ ಮಿತ್ರ ರಾಜು ಸನದಿಯವರ ಕವನಸಂಕಲನ “ದುಗುಡದ ಕುಂಡ ಕೈಲಿ ಹಿಡಿದು ಕಾವ್ಯ ಪ್ರೀತಿಯ ಸಂಭ್ರಮ ಸಂತೋಷ ಅನುಭವಿಸುತ್ತ ಈ ಕೆಲವು‌ ಮಾತುಗಳನ್ನು ಬರೆಯುತ್ತಿದ್ದೇನೆ. ( ಸನದಿ ಪ್ರಕಾಶನ ರಾಯಬಾಗ -೨೦೧೯) ಈ ಸಂಕಲನ ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕಪ್ರಾಧಿಕಾರದ ಧನ ಸಹಾಯ ಪಡೆದು ಮುದ್ರಣವಾಗಿರುವದೂ ವಿಶೇಷವೇ.ಹೊಸ ಕಾಲದ ಕವಿಗಳ ಕವಿತೆಗಳನ್ನು ಓದುವದೇ ಒಂದು ಸೊಗಸು. ಬರುತ್ತಿರುವ ಕವನ ಸಂಕಲನಗಳಿಗೇನೂ ಬರವಿಲ್ಲ. ಆದರೆ ಎದೆಯ […]

ಪ್ರೇಮಿಗಳ ದಿನವಲ್ಲ ನನಗದು ಕರಾಳದಿನ!?

ಕವಿತೆ ಪ್ರೇಮಿಗಳ ದಿನವಲ್ಲ ನನಗದು ಕರಾಳದಿನ!? ಶೀಲಾ ಸುರೇಶ್ ಕೊರಳುಬ್ಬಿಸಿ ಬಿಕ್ಕುತ್ತಲೇಕಾಯಬೇಕು ಸೆರಗೆಳೆವಸಖನಿಗಾಗಿ…ಬಂದವನೆದುರು ನಾಚಿಕೆಯಸೋಗಾಕಿಬಿನ್ನಾಣದ ನಡೆಹೊತ್ತುಬೆನ್ನಾಕಿ ನಿಂತಿದ್ದುಜಿನುಗಿದ ಹನಿ ಕಾಣದಿರಲೆಂದು ತಡಮಾಡಲೇ ಇಲ್ಲಮುಖತಿರುಗಿಸಿತಡಕಾಡಿದ್ದು ದೀಪವಾರಿಸಲೆಂದುಹುಚ್ಚಾಟಗಳ ಸಹಿಸಿಯೂಕಾದಿದ್ದು ಪೂರೈಸಿದಬಯಕೆ ತಂದ ಹಣವೆಷ್ಟೆಂದು ಬೆತ್ತಲಾದ ದೇಹಕ್ಕೆಮುಚ್ಚಲಾರದ ನೋಟುಗಳುಗಹಗಹಿಸಿ ನಕ್ಕಗಂತೂಮಡುಗಟ್ಟಿದ ಮೌನಕದತೆರೆದು ಬೀದಿಬದಿಯ ಕೊನೆಯಲ್ಲಿಮತ್ತೆ ಬೆಂಕಿಯಾಗಿತ್ತು ಸುಕ್ಕುಗಟ್ಟಿದ ನೆರಿಗೆಹಾಸಿಗೆ ಹೊದಿಕೆಸರಿಪಡಿಸಿನಡುಗುವ ಮೈಯನ್ನೊಮ್ಮೆಕೊಡವಿ ಬಿಗಿಯಾಗಿಸಿನಗೆಯಾದಳು ಸೆರಗಚಾಚಿ…. ಹೋಗಿಬರುವ ನಾಲ್ಕುಗಾಲಿಗಳು ಬೆಳಕನಾರಿಸಲೆ ಇಲ್ಲ.‌‌.ತೂರಾಡುತ್ತಲೇ ಬಂದುಗಪ್ಪೆಂದು ಬಡಿದ ವಾಸನೆಎಸೆದ ಕಾಸು ಮಡಿಲುತುಂಬಲಿಲ್ಲಹಸಿವನೀಗಿಸಲೂ ಇಲ್ಲಸೋತ ದೇಹ ಕುಸಿದುಕಣ್ಣೀರಾದದ್ದು ಕಂದನಕನಸಿಗೆ ನೀರಾಕುವುದೇಗೆಂದು ತಿಳಿಯದೆ. ಕೆಂಪು ಹೂವಿಗೆ ಸೋತುಹರಿಸಿದ್ದು ಕೆಂಪು […]

ತುಂಡು ರೊಟ್ಟಿ

ಪುಸ್ತಕ ಸಂಗಾತಿ ವರ್ತಮಾನಕ್ಕೆ ಮುಖಾಮುಖಿಯಾಗುವ ಪ್ರತಿಭಟನಾತ್ಮಕ ಕಾವ್ಯ ಜ.೩೧ ಶಿಗ್ಗಾವಿಯಲ್ಲಿದ್ದೆ. ಕನಕ ಶರೀಫ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ, ಪುಸ್ತಕ ಬಿಡುಗಡೆ ಹೀಗೆ ಮೂರು ಆಯಾಮಗಳ ಸಮಾರಂಭವನ್ನು ಉತ್ತರ ಸಾಹಿತ್ಯ ವೇದಿಕೆ ಹಾಗೂ ನೇತಾಜಿ ಪ್ರಕಾಶನದವರು, ಗೆಳೆಯ ರಂಜಾನ್ ಕಿಲ್ಲೆದಾರ ಏರ್ಪಡಿಸಿದ್ದರು. ಈ ಕಾರ್ಯಕ್ರಮದಲ್ಲಿ ಕವನ ವಾಚನದ ನೆಪದಲ್ಲಿ ಶಿಗ್ಗಾಂವ್ ತಲುಪಿದ್ದೆ. ಅಲ್ಲಿದ್ದ ಗೆಳೆಯ ಅಲ್ಲಾಗಿರಿರಾಜ್ ಕನಕಗಿರಿ” ಸರ್ಕಾರ ರೊಕ್ಕ ಮುದ್ರಿಸಬಹುದು,ತುಂಡು ರೊಟ್ಟಿಯನ್ನಲ್ಲ .. ” ಎಂಬ ಅವರ ಕವನ ಸಂಕಲನವನ್ನು ನನ್ನ ಕೈಗಿಟ್ಟರು‌ . ಆ ಸಂಕಲನದ […]

ಗಜ಼ಲ್

ಗಜ಼ಲ್ ಅಮರೇಶ ಎಂಕೆ ಎನ್ನೆದೆಯ ಮರುಭೂಮಿಯಲ್ಲಿ ನಿನ್ನೊಲವಿನ ಓಯಾಸಿಸ್ ಕೇಳುತ್ತಿದ್ದೆನೀ ಮರೆತಿದ್ದರೆ ಮರಳಾಗಿ ಬಿಸಿಲಿಗೆ ಸವೆದು ಹುಡಿಯಾಗಿ ಹೋಗುತ್ತಿದ್ದೆ ಎನ್ನ ಬದುಕಿನಲ್ಲಿ ಎತ್ತರದ ಸ್ಥಾನ ಖಾಲಿ ಇಲ್ಲ ನೀನು ಆವರಿಸಿರುವಾಗನಡೆದ ಹೆಜ್ಜೆ ಗುರುತನು ಅಳಿಸಿ ಹೋಗಿದ್ದರೆ ನೆನಪಾಗಿ ಉಳಿಯುತ್ತಿದ್ದೆ ಬಣ್ಣ ಬಣ್ಣದ ಚಿಟ್ಟೆಯ ಚಿಕ್ಕ ಚಿಕ್ಕ ರೆಕ್ಕೆ ಬಡಿತ ಹೃದಯದ ಬಡಿತವಾಗಿದೆಸಹಿಸದೆ ಕಪ್ಪು ಚುಕ್ಕಿ ಜೀವನದಲ್ಲಿ ಜಾಗ ಕೇಳಿದ್ದರೆ ಕುರೂಪಿ ಆಗುತ್ತಿದ್ದೆ ಆ ಮುಗುಳುನಗುವು ಅಳಿಯದೆ ಉಳಿದುಬಿಟ್ಟಿದೆ ಕಣ್ಣರೆಪ್ಪೆಯ ಒಳಗೆಕನಸಾಗಿ ಕ್ಷಣಮಾತ್ರದಲ್ಲಿ ಕಾಣೆಯಾಗಿದ್ದರೆ ಅಪಜಯ ಹೊಂದುತ್ತಿದ್ದೆ ‘ಅಮರ’ಪ್ರೇಮಕ್ಕೆ […]

ಭಾವ ಭುವನ

ಕವಿತೆ ಭಾವ ಭುವನ ಕಲಾ ಭಾಗ್ವತ್ ಕಾದ ನೆಲದ ಮೌನಮಡುಗಟ್ಟಿ ಮಳೆ ಸುರಿವಾಗಹೊಳಹು ಕೊಟ್ಟು ಹಾಯುವ ಮಿಂಚಿಗೆಒಮ್ಮೆ ನಿಂತು ಏನೆಂದು ಕೇಳಬಾರದೆ? ಹರಿವ ನದಿಯೊಡನೆ ಸೇರಿದ ಹನಿ ಮುತ್ತುಅಲೆ ಅಲೆಯಾಗಿ…ಹರಿವ ಮುಸ್ಸಂಜೆಗೆಮೆರುಗು ನೀಡಿ ಜಾರುವ ರಂಗಿಗೆಒಮ್ಮೆ ನಿಂತು ಪಿಸುಮಾತ ಆಲಿಸಬಾರದೇ? ಮೌನ ಮಥಿಸಿ ಪಕ್ವವಾಗಿದೆ ಈಗಮತ್ತೆಲ್ಲವೂ ಮುಚ್ಚಿಕೊಂಡಿದೆಶಿಶಿರದ ಇರುಳಿನಲಿ…ತಣ್ಣನೆ ಬಿಚ್ಚಿದೆ ಮನ ಮಾತ್ರಮುಂಜಾವು ಎಂದಿಗಿಂತಲೂ ಆರ್ದೃಬೆಚ್ಚಗೆ ಸಿಹಿಯ ಸವಿ ದೂರದಲ್ಲೇ ನಿಂತುಕಡಲ ತೆರೆಗಳ ಸೆಳೆವಾಗಹೊಳೆವ ಮುಖದಲ್ಲಿ ಅರಳುವಕನಸುಗಳು ನನಗಷ್ಟೇ ಸೀಮಿತವೀಗಬಿಗುಮಾನವೆನಗೆ ಇದಕ್ಕೆಲ್ಲ ಉತ್ತರವಹುಡುಕಲಾಗದು ನನಗೆಹುದುಗಿರುವ ಮಾತುಗಳುಸುಲಭದಲಿ ಅರ್ಥಕ್ಕೆ […]

ಗುಲಾಬಿ ಮುಖ

ಕವಿತೆ ಗುಲಾಬಿ ಮುಖ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಚೆನ್ನ ಮಲ್ಲಿಕಾಜು೯ನನಮುರಿದ ಅಲುಗು ಎದೆಯಲ್ಲಿನರಳುವ ನೋವು ಎಂದ ಅಕ್ಕನ ನೋವು ನೋಯದವರೆತ್ತ ಬಲ್ಲರು ? ನಿನ್ನ ಪದ ಪದಗಳುಹೆಜ್ಜೆ ಹೆಜ್ಜೆಗೂ ನನ್ನ ಊರು ಪಾದಗಳನ್ನು ಬಗೆದುಎದೆಯಲ್ಲಿ ಮುರಿದ ಅಲುಗುಗಳಾದರೂನೆತ್ತರು ಸುರಿಯುವ ಹೃದಯದಲ್ಲಿ ನೀನು ಹೂವಂತೆ ಅರಳುತ್ತಿರುತ್ತಿನನ್ನ ಕವನಗಳ ಒಳಗಿಂದಲೇ ಪದ ಪದಗಳ ಮುಳ್ಳುಗಳನ್ನೊಡೆದು ಗುಲಾಬಿಮುಖವರಳಿಸಿ ಮುಗುಳು ನಗುತ್ತಲೇ ಇರುತ್ತಿ … ನಿನ್ನ ನಾಲಗೆ ಚೂರಿಯಾದರೂನನ್ನ ಹೃದಯ ಕೇಕಾಗಿಯೇ ಇರುತ್ತದೆತುಂಡು ತುಂಡುಗಳು ಬಾಯ್ತೆರೆದುನೀನು ನನ್ನ ಎದೆಯಲ್ಲಿ ಹುಟ್ಟಿದದಿನವನ್ನು ನೆನಪಿಸಿಕೊಳ್ಳುತ್ತನಿನ್ನ ಮುಂದೆ‘ಹ್ಯಾಪಿ ಬತ್೯ಡೇ […]

Back To Top