ಮುನ್ನುಡಿ ಬರೆಯುವೆ

ಮುನ್ನುಡಿ ಬರೆಯುವೆ

ಕವಿತೆ ಮುನ್ನುಡಿ ಬರೆಯುವೆ ನಾಗರಾಜ್ ಹರಪನಹಳ್ಳಿ ಸೂರ್ಯ ದಿಕ್ಕು ಬದಲಿಸುತ್ತಾನೆಂತೆನಾನು ? ಪ್ರಕೃತಿ ಮೈಮುರಿದು ಮಗ್ಗಲು ಬದಲಿಸುತ್ತಿದೆನಾನು?ನಾನೇನು ಮಾಡಲಿ ?? ಆಧುನಿಕ ಕೌಶಿಕ, ಮುಖವಾಡದ ರಾಮ,ಹೊಸ ನಮೂನಿ ಪಂಜರದೊಳಗೆ ನನ್ನ ಬಂಧಿಸಿರುವಾಗನಾನೇಗೆ ಪಥ ಬದಲಿಸಲಿ ? ಸೂರ್ಯನೇ ನಿನ್ನ ಬೆಳಕುನನಗೆ ಬೆಳಕಾಗಲಿಲ್ಲನದಿಯೇ ನಿನ್ನ ಸ್ವಾತಂತ್ರ್ಯ ನನ್ನದಾಗಲಿಲ್ಲ ಸುಳಿದು ಬೀಸುವ ಗಾಳಿಯೇನಿನ್ನ ಮೈ ನನ್ನ ದಾಗಲಿಲ್ಲನದಿಯೇ ನಿನ್ನ ಕಾಲುಗಳುನನ್ನವಾಗಲಿಲ್ಲ ಆಗ್ನಿಯೇ ನಿನ್ನ ನಾಲಿಗೆಯುನನ್ನದಾಗಲಿಲ್ಲಪ್ರಕೃತಿಯೇ ನಿನ್ನಂತೆ ನಾನುಬದುಕಿ ಬಾಳಲಾಗಲಿಲ್ಲ ಕೊನೆಯ ಪಕ್ಷ ಮರದಂತೆಮೌನಿಯಾಗಲು ಬಿಡಲಿಲ್ಲಚಲಿಸುವ ಚಲನೆಗೂಬಂದ ಬಂಧನ ಬದುಕೇ ಬಂಧನವಾಗಿರಲುನದಿ, […]

ಕಾಫಿಯಾನ ಗಜಲ್

ಕಾಫಿಯಾನ ಗಜಲ್ ಅಮೃತ ಎಂ ಡಿ ಅಪ್ಯಾಯಮಾನ ಒಲವ ಹಂಚುವ ಸರದಿ ನನ್ನದುಅಭೂತಪೂರ್ವ ಸಾನಿಧ್ಯ ನೀಡುವ ಗುಣ ನಿನ್ನದು ತುಸು ತುಂಟಾಟವ ಮರೆಮಾಚು ಲಜ್ಜೆ ಆವರಿಸುತ್ತದೆನಡುವಿನ ಒನಪಿನಲ್ಲಿ ಕಾಡಿಸುವುದ ಯಾರು ಕಲಿಸಿದ್ದು.? ಅಧರದಲ್ಲಿ ಏನು ಮಧು ಬಟ್ಟಲು ಅಡಗಿ ಕುಳಿತಿದ್ಯ..?ಚುಂಬಿಸುವ ಪರಿಗೆ ಮೊಗವೆಲ್ಲ ಕೆಂಪೇರಿ ನಲಿಯುವುದು ಶರಾಬಿನ ರಸವ ಹೀರಿದಂತೆ ಒಷ್ಠದಲ್ಲಿಯೂ ಇರುವುದ..?ಪಾಪ ಮೊಗ್ಗಿನಂತೆ ಮೃದು ಆಕೆ, ಸೊರಗಿ ಬಿಟ್ಟಾದು. ಅಮ್ಮು ಈ ಹೈದನ್ಯಾಕೋ ಬಿಡುಗಡೆ ನೀಡುವಂತಿಲ್ಲಮನವು ಅವನ ಆಲಿಂಗನದಲ್ಲಿ ನಕ್ಕು ಕುಣಿಯುವುದು.. ****************************************************

ಅಂಕಣ ಬರಹ ಅಗ್ಘವಣಿಯ ಹಂಪಯ್ಯನ ವಚನವೊಂದರ ಐತಿಹಾಸಿಕ ವಿವೇಚನೆ ಅಗ್ಘವಣಿಯ ಹಂಪಯ್ಯನ ವಚನವೊಂದರ ಐತಿಹಾಸಿಕ ವಿವೇಚನೆ ಹಂಸಪತಿ ಗರುಡಪತಿ ವೃಷಭಪತಿ ರ‍್ವಜೀವಾಧಿಪತಿ ದೇವರಾಯ ಮಹಾರಾಯನ ಅರಸುತನ ಹೊಸತು ಓಲಗಕ್ಕೆ ಬಾರ; ಸಿಂಹಾಸನದಲ್ಲಿ ಕುಳ್ಳಿರ; ಸ್ತ್ರೀಲಂಪಟನಾಗಿ ಅಂತಃಪುರ ಬಿಟ್ಟು ಹೊರವಡ; ಕಪ್ಪಕಾಣಿಕೆಯನೊಪ್ಪಿಸಿಕೊಂಬವರಿಲ್ಲ. ಗುರುವೆಂಬ ತಳವಾರನಾಜ್ಞೆ ಕೆಟ್ಟಿತ್ತು. ತರೆದ ಬಾಗಿಲ ಮುಚ್ಚುವರಿಲ್ಲ; ಮುಚ್ಚಿದ ಬಾಗಿಲ ತೆರೆವರಿಲ್ಲ; ಹಂಪೆಯ ವಿರುಪಯ್ಯನ ಅರಸುತನ ಕೆಟ್ಟಿತ್ತು ಭಕ್ತರೆಂಬುವವರಿನ್ನು ಬದುಕಲೆಬಾರದು ೧ ಅಗ್ಘವಣಿಯ ಹಂಪಯ್ಯ ವಚನ ಚಳುವಳಿಯ ಕೊನೆಯ ಹಂತದಲ್ಲಿ ಬಂದವನು. ವಿಜಯನಗರದ ದೇವರಾಯ (ಕ್ರಿ.ಶ. […]

ಆಡುಭಾಷೆಯ ಸವಿ ಗೋದಾನ.

ಪುಸ್ತಕ ಸಂಗಾತಿ ಆಡುಭಾಷೆಯ ಸವಿ     ಗೋದಾನ. ಕನ್ನಡ ನುಡಿ’  ಯನ್ನು   ಮೂರು ರೀತಿಯಿಂದ ಅಭಿವ್ಯಕ್ತ    ಗೊಳಿಸಬಹುದೆಂದು ಗೊತ್ತಿರುವ ಸಂಗತಿ. ಅದು ಶಿಷ್ಟ, ಜಾನಪದ ಮತ್ತು ಆಡು ಭಾಷೆ.ನಾನು,ನೀವೂ ಸೇರಿದಂತೆ ಬರಹಗಾರ,ಬರಹಗಾರ್ತಿಯರು, ಅರಿತೋ ಅರಿಯದೆಯೋ,ಗ್ರಾಂಥಿಕ ಭಾಷೆಗೆ ಮರುಳಾಗಿಬಿಟ್ಟಿದ್ದೇವೆ.ಜನಪದ ಭಾಷೆಗೆ ಹತ್ತಿರ ವಾಗಿದ್ದ,ಅಡುಕನ್ನಡವನ್ನು ಜೀವಂತವಾಗಿಟ್ಟವರು ನಮ್ಮ ಗ್ರಾಮೀಣ ಜನಾಂಗ.ಅವರಿಗೆ ಶಿಷ್ಟ ಜನಗಳು ಮಾಡುತ್ತಿರುವ ಅನ್ಯಾಯ ಇದು ಎಂದೇ ಹೇಳಬಹುದು ಎಂದು ನಾನು ಇದೇ ಅಂಕಣದಲ್ಲಿ ಈ ‌ಮೊದಲೇ ಹೇಳಿದಂತೆ ನೆನಪು. ನಮ್ಮ ಓದು ,ಕತೆ,ವಸ್ತು,ಪಾತ್ರ,ವಾಕ್ಯ ರಚನೆ ಗಳ ಜೊತೆಗೆ ಭಾಷಾ […]

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ-9 ಆತ್ಮಾನುಸಂಧಾನ ಪಂಪನ ಬನವಾಸಿಗೆ ಪಯಣ             ನಾನು ಎರಡನೆ ಇಯತ್ತೆ ಮುಗಿಸುವಾಗ ನಮ್ಮ ತಂದೆಯವರಿಗೆ ಶಿರ್ಶಿ ತಾಲೂಕಿನ ಬನವಾಸಿಗೆ ವರ್ಗವಾಯಿತು. ನಮ್ಮ ಕುಟುಂಬದಲ್ಲಿ ಮಾತ್ರವಲ್ಲ, ನಮ್ಮ ಇಡಿಯ ಕೇರಿಯೇ ದಿಗಿಲುಗೊಂಡಿತು. ಅಂದಿನ ದಿನಮಾನಗಳಲ್ಲಿ ನಮಗೆಲ್ಲ ಬನವಾಸಿಯೆಂಬುದು ವಿದೇಶ ಪ್ರವಾಸದಷ್ಟೇ ದೂರದ ಅನುಭವವನ್ನುಂಟು ಮಾಡುವಂತಿತ್ತು. ಭಯಾನಕವಾದ ಪರ್ವತ ಶ್ರೇಣಿಗಳ ಆಚೆಗಿನ ಘಟ್ಟ ಪ್ರದೇಶ ಎಂಬುದು ಒಂದು ಕಾರಣವಾದರೆ, ನಮ್ಮೂರ ಪಕ್ಕದ ಹನೇಹಳ್ಳಿಯಿಂದ ಶಿರ್ಶಿಗೆ ಹೊರಡುವ ಒಂದೇ ಒಂದು ಬಸ್ಸು ನಸುಕಿನಲ್ಲಿ […]

ಇ-ಬುಕ್ ಬಿಡುಗಡೆ

ಇ-ಬುಕ್ ಬಿಡುಗಡೆ ಮೂಚಿಮ್ಮ” ಕಥಾಸಂಕಲನ ಬಿಡುಗಡೆಯ ಕಾರ್ಯಕ್ರಮ ಕನ್ನಡದ ಯುವ ತಲೆಮಾರಿನ ಭರವಸೆಯ ಕಥೆಗಾರರಾಗಿ ಹೊರಹೊಮ್ಮುತ್ತಿರುವ ಡಾ.ಅಜಿತ್ ಹರೀಶಿ ಅವರ “ಮೂಚಿಮ್ಮ” ಕಥಾ ಸಂಕಲನ ಇಬುಕ್, ಆಡಿಯೋ ಬುಕ್ ಹಾಗೂ ಮುದ್ರಿತ ರೂಪದಲ್ಲಿ ಮೈಲ್ಯಾಂಗ್ ಪ್ರಕಾಶನ ಹೊರ ತಂದಿದೆ. ಅದರ ಬಿಡುಗಡೆ ಕಾರ್ಯಕ್ರಮ ಫೇಸ್ ಬುಕ್ ಲೈವ್ ಕಾರ್ಯಕ್ರಮದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಜಾವಾಣಿ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ಶ್ರೀ.ರವೀಂದ್ರ ಭಟ್ಟರು ಕನ್ನಡಕ್ಕೆ ಅಜಿತ್ ಒಬ್ಬ ಸೂಕ್ಷ್ಮ ಬರಹಗಾರರಾಗಿ ದಕ್ಕುತ್ತಿದ್ದಾರೆ. ಅವರ ಕೃತಿಗಳು ಇನ್ನಷ್ಟು ಸಮಾಜಮುಖಿಯಾದ ತಲ್ಲಣಗಳಿಗೆ […]

ಗಜಲ್

ಗಜಲ್ ಸಿದ್ಧರಾಮ ಕೂಡ್ಲಿಗಿ ಎದೆಯೊಳಗೆ ನೂರು ಮುಳ್ಳುಗಳಿದ್ದರು ಮೊಗದಲ್ಲಿ ನಗೆಹೂ ಸುರಿದವಳು ನೀನಲ್ಲವೆ ಮನದೊಳಗೆ ನೂರು ಕಂಬನಿಗಳಿದ್ದರೂ ಕಣ್ಣಲ್ಲಿ ಬೆಳದಿಂಗಳ ಚೆಲ್ಲಿದವಳು ನೀನಲ್ಲವೆ ಏನೊಂದನೂ ಬಯಸದೆ ಬಂಡೆಗಲ್ಲಿನಲೂ ಬದುಕುವ ಛಲ ಹೊತ್ತು ಹಬ್ಬುತ್ತ ನಡೆದೆ ನಿಂತ ನೆಲದೊಳಗೆ ಬೇರಿಳಿಸುತ್ತಲೇ ಬೆಳಕಿನ ಪಥದಲ್ಲಿ ಹೆಜ್ಜೆ ಊರಿದವಳು ನೀನಲ್ಲವೆ ಸಾಗರದಷ್ಟು ಪ್ರೀತಿಯಿದ್ದರೂ ಭೋರ್ಗರೆಯುವುದನೇ ಮರೆತು ಹೊಯ್ದಾಡುತಲಿದ್ದೆ ಮುತ್ತು ರತ್ನ ಹವಳಗಳ ಒಡಲಲಿ ಹೊತ್ತು ಜಲಧಿಯ ಮುಸುಕ ಹೊದ್ದವಳು ನೀನಲ್ಲವೆ ಸುಂದರತೆ ಎಂಬುದೂ ಸೋತು ನಿನ್ನೆದುರು ಮಂಡಿಯೂರಿ ತನ್ನಸ್ತಿತ್ವಕೇ ನರಳಾಡಿತು ಆಗಸದಷ್ಟು […]

ಯಾವುದೀ ನಕ್ಷತ್ರ?

ಕವಿತೆ ಯಾವುದೀ ನಕ್ಷತ್ರ? ಮಾಲತಿ ಶಶಿಧರ್ ಕವಿಗೆ ಏಕಾಂತ ಸಿಕ್ಕರೆ ಸಾಕುಚಂದ್ರ ನೇರವಾಗಿ ಎದೆಗೆನೆಗೆದುಬಿಡುವನುನನ್ನ ಏಕಾಂತದ ಅಂಗಳಕೆನಕ್ಷತ್ರವೊಂದು ಜಾರಿಬಿದ್ದಿದೆಇಂದ್ರಲೋಕದ ಸ್ವತ್ತೋಇಲ್ಲ ಚಂದ್ರನ ಅಣುಕಿಸಲು ಬಂತೋ?? ದಾಹದಾಳವ ಅರಿತುಎದೆಯ ಬಗೆದು ನೀರು ತೆಗೆದುತಣಿಸುತ್ತದೆಮುತ್ತು ರತ್ನಗಳ ಕಣ್ಣಂಚಲ್ಲೆಸುರಿಸುತ್ತದೆಈ ನಕ್ಷತ್ರದ್ದು ಇಲ್ಲೇ ಬಿಡಾರಬಿಡುವ ಹುನ್ನಾರೋ ಇಲ್ಲನನ್ನೇ ಎಳೆದೊಯ್ಯುವತಕರಾರೋ ಕಾಣೆ ಈ ನಕ್ಷತ್ರ ಅವರಿಬ್ಬರಂತಲ್ಲಒಬ್ಬ ತಿಂಗಳಿಗೊಮ್ಮೆ ಬಂದರೆಇನ್ನೊಬ್ಬ ತಾಸುಗಟ್ಟಲೆ ಹರಟಿಅಲ್ಲೆಲ್ಲೋ ಪಶ್ಚಿಮ ದಿಕ್ಕಿನಗುಡ್ಡದಡಿ ತಲೆ ಮರೆಸಿಕೊಳ್ಳುವ ನೆಟ್ಟಗೆ ಎದೆಗೆಹೂಡಿದ ಬಾಣಈ ನಕ್ಷತ್ರಜಲದವಶೇಷಗಳಚಿಲುಮೆ ಜಿನುಗುತ್ತದೆ ಜನ್ಮಾಂತರದ ವಿರಹ, ಕಾತರಕಾದ ವೇದನೆ ಯಾತನೆಕತ್ತಲರೆಕ್ಷಣದಲ್ಲಿ ಓಡಿಸಲುಬಂತೇನೋ ಈ […]

ಆತ್ಮಸಾಕ್ಷಿ

ಕವಿತೆ ಆತ್ಮಸಾಕ್ಷಿ ಪಂ. ರವಿಕಿರಣ ಮಣಿಪಾಲ. ಆತ್ಮಸಾಕ್ಷಿಯಲೇಖನಿಯನ್ನುಭೋಗದ ಮಸಿಯಲ್ಲದ್ದಿಇತಿಹಾಸ ಪುಸ್ತಕಬರೆಯುವುದುದುಸ್ತರ ಹಾಗಾಗಿಯೆಇತಿಹಾಸ ಪುಸ್ತಕತುಂಬಕಣ್ಣೀರ ನದಿಗಳುರಕ್ತದ ಕಾಲುವೆಗಳುನಿಟ್ಟುಸಿರ ಚಂಡಮಾರುತಗಳುಬೆಂದೊಡಲ ಹಸಿವಿನ ಜ್ವಾಲಾಮುಖಿಗಳುಉರುಳುರುಳಿ ಹೊರಳಿದಕೆಂಪುಸಿಂಹಾಸನಗಳುಭೂಕಂಪಗಳು ***

ಬಂದು ಹೋಗುವ ಮಳೆಯಲ್ಲಿ

ಕಥೆ ಬಂದು ಹೋಗುವ ಮಳೆಯಲ್ಲಿ ತೆಲುಗಿನಲ್ಲಿ: ಅಫ್ಸರ್ ಕನ್ನಡಕ್ಕೆ : ಚಂದಕಚರ್ಲ ರಮೇಶ ಬಾಬು “ಈ ಶಿಥಿಲಗಳ ಬಣ್ಣಗಳು ನಿನ್ನ ಹಿಡಿತಕ್ಕೆ ತುಂಬಾ ಚೆನ್ನಾಗಿ ಬಂದಿವೆ. ಈ ಬಣ್ಣಾನ್ನ ಅಷ್ಟು ಖಚಿತವಾಗಿ ನಿನ್ನ ಕಾನ್ವಾಸ್ ಮೇಲೆ ಅದ್ಹೇಗೆ ತರ್ತೀಯೋ ಮಾರಾಯಾ ! ಏನ್ ಮಿಕ್ಸ್ ಮಾಡ್ತಿಯೋ ಗೊತ್ತಿಲ್ಲಾಗ್ಲೀ ! ಪ್ರತಿ ಚಿತ್ರದಲ್ಲೂ ಅವಕ್ಕೆ ಭಿನ್ನವಾದ ಮೈ ಬಣ್ಣ ಹೊಂದಿರುವ ಹೆಣ್ಣುಗಳು…. ಒಂದು ಮೋಡ…. ನನಗೆ ಗೊತ್ತಿದ್ದ ಹಾಗೆ ಹತ್ತು ವರ್ಷದಿಂದ ಇದೇ ಅಲ್ವಾ ನಿನ್ನ ಕಾನ್ವಾಸ್…..!” ಕಾನ್ವಾಸಿನ […]

Back To Top