ಸ್ವರ್ಗದ ಪಕ್ಷಿ ನವಿಲು ಈ ದೇಶದಲ್ಲಿ ಅಡ್ಡಾಡುತ್ತಿದೆ, ಈ ನೆಲದಲ್ಲಿ ದೊಡ್ಡ ದೊಡ್ಡ ನದಿಗಳು ಹರಿಯುತ್ತಿದೆ, ನಳನಳಿಸುವ ಹಸಿರಿನ ತೋಟಗಳು, ಉದ್ಯಾನಗಳು ಇಲ್ಲಿ ವಿಪುಲವಾಗಿವೆ, ಸ್ವರ್ಗದಲ್ಲಿರುವ ಬಂಗಾರ ವರ್ಣದ ಬಾಳೆಹಣ್ಣು ಇಲ್ಲಿ ಹೇರಳವಾಗಿದೆ ಎಂದೆಲ್ಲ ವಿವರಿಸಿದ. ಇವನ ಫಾರಸಿ ದ್ವಿಪದಿಯೊಂದು ಹೀಗಿದೆ.

ತಾಯ್ತನ ಎನ್ನುವದು ಬರಿದೆ ಜೈವಿಕ ತಾಯ್ತನಕ್ಕೆ ಸಂಬಂಧ ಪಟ್ಟುದಲ್ಲ. ಅದೊಂದು ಭಾವ. ಆ ಭಾವವಿದ್ದವರೆಲ್ಲಾ ತಾಯಂದಿರಾಗಬಹುದು ಎನ್ಬುವುದು ಸಾವಿತ್ರಿಯವರಿಂದ ಸಾಬೀತಾಗುತ್ತದೆ. ಆಕೆ ತಮ್ಮದೇ ಒಂದು ಮಗುವನ್ನು ಹೆರಲಿಲ್ಲ. ಆದರೆ ದೀನ ದಲಿತರ ಪಾಲಿಗೆ ನಿಜವಾದ ಮಾತೃಪೂರ್ಣ ತಾಯಿಯೇ ಆದರು.

ದೂರ ನಿಂತೇ ಹರಿವ ತೊರೆ ನೂತನ ದೋಶೆಟ್ಟಿ ನೆನಪು ಮೂಡಿಸಿತು ತುಟಿಯಂಚಲಿ ಹೂನಗೆಸೂಸಿ ಕಣ್ಣಂಚಲಿ ಜಿನುಗು ಹನಿಹೊರ ನಡೆಯಿ ನೀವುತು ಮೆಲ್ಲುಸಿರು ತುದಿ ನಾಲಿಗೆಯ ಮೇಲೆ ನಲಿವು ಹೆಸರುಕಣ್ಣ ಪರದೆಯಲ್ಲಡಗಿಹ ಮಂದ ಹಾಸದೂರ ನಿಂತೇ ಹರಿವ ತೊರೆ ಬೇಕೆನ್ನಿಸುವುದಿದೆ ಒಂದು ಹಿಡಿತಅದುಮಿದ ಕೈ ಇಟ್ಟ ಭಾಷೆಮುಚ್ಚಿದೆವೆಗಳ ಮುಂದೆ ಮೂರ್ತ ರೂಪ ಕಣ್ಣ ಹೊಳಪಲಿ ಕಂಡ ಹೊಸ ಅರ್ಥಅಂಗೈಯಲ್ಲಿ ಬಚ್ಚಿಕೊಂಡ ಡವಗುಡುವೆದೆಗೆಶೃತಿ ಸೇರಿದೆ ಭಾಸ ಹೊಸ ನಾಳೆಗಳ ಬಾನಲ್ಲಿ ಬಿಳಿನೊರೆಮಿಂಚುನಗೆಯ ನೆನಪಲ್ಲಿಬಿರಿವ ಹೂಗಳುಎದೆಗೂಡ ಭಾರದಲ್ಲೂ ನಳನಳಿಸುವವು ಹುಟ್ಟಿನ ತರ್ಕದಲ್ಲಿ […]

ಪರಂಪರೆ

ಸುಡುವ ಮುಳ್ಳಿನ ಸುಮ್ಮಾನದ ಸಿಂಹಾಸನದಿಂದ
ಕೆಳಗಿಳಿದು ನೆಲದಾಯಿಯ ಸ್ಪರ್ಶಸುಖ
ಎಂದೂ ಬಯಸಲಿಲ್ಲ

ಓದುವುದು – ಏನು ? ಏಕೆ ? ಹೇಗೆ ?

ಗೋನವಾರ ಕಿಶನ್ ರಾವ್
ಇದು ಬರೀ ಕವಿತೆ ಬರೆಯುವದಕ್ಕೆ ಮಾರ್ಗ ಸೂಚಿ ಎಂದಾಗಲಿ ದಯವಿಟ್ಟು ಎಲ್ಲಾ ಪ್ರಕಾರದ ಬರಹಗಳಿಗೆ ಅನ್ವಯಿಸುತ್ತದೆ ಎಂದು ಬಲವಾಗಿ ನಂಬಹುದಾಗಿದೆ.

ನಳಿನ. ಡಿ ಅವರ ಎರಡು ಕವಿತೆಗಳು

ನಳಿನ. ಡಿ ಅವರ ಎರಡು ಕವಿತೆಗಳು

ಬರೆಯದೇ ಬದುಕಿದ್ದ ಪದ್ಯಗಳನು
ಬರೆದು ಈಗೀಗ
ಹೃದಯಕೆ ತಂಪು

“ಸರಹದ್ದುಗಳಿಲ್ಲದ ಭೂಮಿಯಕನಸು:

ಪುಸ್ತಕ ಸಂಗಾತಿ ಸರಹದ್ದುಗಳಿಲ್ಲದ ಭೂಮಿಯಕನಸು ಕನ್ನಡ ಕಾವ್ಯ ಲೋಕದ ಹೊಸ ಬೆಳಕು ಕವಯಿತ್ರಿ ನಿರ್ಮಲಾ ಶೆಟ್ಟರ 2020 ರಲ್ಲಿ ಕನ್ನಡ ಸಾಹಿತ್ಯದ ಕಾವ್ಯ ಲೋಕಕ್ಕೆ ಕೊಟ್ಟ ಹೊಸ ನೋಟದ ಕೃತಿ ‘ಸರಹದ್ದುಗಳಿಲ್ಲದ ಭೂಮಿಯ ಕನಸು’. ಹೌದು ಕವಿ ಹಾಗೆ. ಕವಿತೆಗಳಿಗೆ ಸರಹದ್ದುಗಳಿರುವುದಿಲ್ಲ. ಕಾವ್ಯ ಸದಾ ಮನುಷ್ಯ ಮನುಸ್ಸು ಗಳನ್ನು ಬೆಸೆಯುವ ,ಹೊಸ ಹೊಸ ಕನಸು ಕಾಣುವ, ಶೋಷಣೆಯ ಬಂಧಗಳ ಮುರಿದು , ಹೊಸ ಹುಡುಕಾಟ ಮಾಡುತ್ತಿರುತ್ತದೆ. ಅದು ಕಾವ್ಯದ ಕ್ರಿಯೆ. ಕನ್ನಡದ ಪರಂಪರೆಯೇ ಹಾಗೆ. ವಚನಗಳ ಬೇರುಗಳಿಂದ […]

Back To Top