ಶಾನಿಯ ಡೆಸ್ಕಿನಿಂದ….

ಶಾನಿಯ ಡೆಸ್ಕಿನಿಂದ….

ಹನ್ನೆರಡು ರಾಶಿಯೊಳಗೊಂದು ರಾಶಿ ಚಂದ್ರಾವತಿ ಬಡ್ಡಡ್ಕ ಧನ ಲಾಭ, ಮಿತ್ರರಿಂದ ಸಂತಸ, ಮೇಲಧಿಕಾರಿಯಿಂದ ಪ್ರಶಂಸೆ – ಹೀಗೆ ಪತ್ರಿಕೆಗಳಲ್ಲಿ ಬರೆದಿರುವ ನನ್ನ ದಿನ ಭವಿಷ್ಯ ಓದಿ ನಾನೇದರೂ ನನ್ನ ದಿನವನ್ನು, ಆಹಾ! ಬಹಳ ಒಳ್ಳೆಯ ದಿನವೆಂದು ತುಂಬ ಸಂತೋಷ ಮತ್ತು ಸಮಾಧಾನದಿಂದ ಆರಂಭಿಸಿದೆನೆಂದಾದರೆ ಕೆಟ್ಟೆ. ಯಾಕೆಂದರೆ ಒಂದೇ ಒಂದು ದಿನವೂ ನನ್ನ ಭವಿಷ್ಯ ಸರಿ ಇರುವುದಿಲ್ಲ. ಧನಲಾಭ ಅಂತ ಬರೆದಿದ್ದ ದಿನ, ಇರೋ ದುಡ್ಡೆಲ್ಲ ಖರ್ಚಾಗುತ್ತದೆ. (ಬಹುಶಃ ನಿನ್ನಿಂದಾಗಿ ಇತರರಿಗೆ ಧನಲಾಭ ಎಂದಾಗಬೇಕೋ…) ಮಿತ್ರರಿಂದ ಸಂತರ ಎಂದಿದ್ದರೆ […]

ಕನ್ನಡದ ಅಸ್ಮಿತೆ

ನಾಡ ದ್ವಜ ಯಾಕೆ ಬೇಕು? ಚಂದ್ರಪ್ರಭ ಏರುತಿಹುದು ಹಾರುತಿಹುದು ನೋಡು ನಮ್ಮ ಬಾವುಟ ತೋರುತಿಹುದು ಹೊಡೆದು ಹೊಡೆದು ಬಾನಿನಗಲ ಪಟ ಪಟ ಕಯ್ಯಾರ ಕಿಞ್ಞಣ್ಣ ರೈ ದೇಶ, ಭಾಷೆ, ಸಂಸ್ಕೃತಿ, ಸಂಪ್ರದಾಯ ಇತ್ಯಾದಿ ಎಲ್ಲವುಗಳ ಮೂಲ ನೆಲೆ ಅಸ್ಮಿತೆ. ಅಷ್ಟೇ ಅಲ್ಲ ಇವೆಲ್ಲ ಒಂದನ್ನೊಂದು ಪೂರಕವಾಗಿ ಪ್ರಭಾವಿಸುವ ಅಂಶಗಳು. ವ್ಯಕ್ತಿ, ವ್ಯಕ್ತಿಯ ಮನೆತನ, ಪ್ರದೇಶ ಎಲ್ಲಕ್ಕೂ ಒಂದು ಹೆಸರಿದೆ. ಹತ್ತಾರು ಸಂಗತಿಗಳನ್ನು ಹೇಳಿ ಬಿಡುವ ತಾಕತ್ತು ಆ ಒಂದು ಹೆಸರಿಗಿದೆ. ಗುರುತಿಸುವಿಕೆಯ ಇಂಥದ್ದೊಂದು ಅಂಶವಾಗಿ ಹುಟ್ಟಿದ್ದು ‘ಧ್ವಜ’ […]

ಕಾವ್ಯಯಾನ

ಮಧುಕುಮಾರ್ ಸಿ.ಹೆಚ್. ನೂತನ ಪ್ರಜ್ಞಾ ದೀಪಿಕೆ ನಿರ್ಗಮಿಸು ಸಾಕ್ಷಿಪ್ರಜ್ಞೆಯೆ, ಅಂತರಂಗದ ದನಿಯೆದುರು ಮಂಡಿಯೂರಿ ನಿಲ್ಲಬೇಡ: ಯಾರದೋ ಬಹಿರಂಗ ತಲ್ಲಣಕೆ ಮನ ತೆರೆಯಬೇಡ ತಪ್ಪು-ಒಪ್ಪುಗಳ ಕಂತೆಯನು ಅಡ್ಡಗೋಡೆಯ ಮೇಲಿಟ್ಟು ಸುಮ್ಮನೆ- ತಣ್ಣಗೆ ಪಲಾಯನ ಮಾಡು ಪ್ರತಿಕ್ರಿಯೆ – ಸ್ಪಂದನದ ಗೊಡವೆ ನಿನಗೇತಕೆ? ಭೂತದ ಬೆನ್ನು ಹತ್ತಿ; ವರ್ತಮಾನವ ಕಟ್ಟಿಡು ಸತ್ಯದರ್ಶನಕೆ ಗಾಂಧಾರಿ- ಧೃತರಾಷ್ಡçರ ಸಾಲಲ್ಲಿ ನಿಲ್ಲು ನಮ್ಮವ ನಮ್ಮವರೆಂಬ ದಾರಿಯಲಿ ಸದ್ದುಮಾಡದೆ ನುಸುಳಿ ನುಸುಳಿ ಮುಂದೆ ಸಾಗು. ಅನುಭವ ಮಂಟಪದ ಮಹಾನುಡಿಗಳನು ಅನ್ಯರಿಗೆ ಅನ್ವಯಿಸಿ ಗುಣಿಸಿಬಿಡು ಅಹಮಹಮಿಕೆಯ ಆಪ್ಯಾಯನದೊಡನೆ […]

ಕಾವ್ಯಯಾನ

ಕವಿ ಕೆ.ಬಿ.ಸಿದ್ದಯ್ಯನವರ ನೆನಪಿನಲ್ಲಿ ಕೊನೆಯ ಅ.. ಆ.. ಮಂಟಪ ಡಾ.ಆನಂದ ಕುಮಾರ್ ಮೈಸೂರು ಹಿಂದೆ ಮುಂದೆ ಒಂದಾಕ್ಷರದ ಬದಲಿಕೆ ಒಂದಾಕ್ಷರ ಸೇರೊ ಆಳಿಸೋ ಹಾಗಿಲ್ಲವೆಂದು ಪ್ರಕಟಿಸೋಕೊ ತಾಕೀತು ಮಾಡೋ ಹಾಗೆ ಅ.. ಆ.. ಮಂಟಪದ ಮಾರ್ಗದ ಸ್ವೀಕಾರಕ್ಕೆ ಕಾಲನ ಒಪ್ಪಿಸಿದ ತಂಟೆಕೋರ ಮುದ್ದು ಮಾದಪ್ಪನ ಕುಡಿಯೇ ಕೆಲಹೊತ್ತು ಇನಿಯ ಮೋಹ ಪಾಶ ಕಳಚಿ ಸಿದ್ದಾರ್ಥ ರೂಪ ಧರಿಸಿಯೂ ಪತಿ ಧರ್ಮ ಪಾಲಕನಾಗಿಯೂ ಆಲ್ಲಮ.. ಅಲ್ಲ..ಹೌದು ಅಪ್ಪ ಭಾವ ಬಂಧನ ಕಳಚದಾ ಕಹಿ ಸಿಹಿ ಊಣ್ಣೋ ವ್ಯಾಮೋಹ ವ್ಯಾಕುಲತೆ […]

ಕಾವ್ಯಯಾನ

ಪ್ರಮಿಳಾ ಎಸ್.ಪಿ. ಹಬ್ಬ ದೀಪಾವಳಿಯ ಸಡಗರಕ್ಕೆ ಮಗಳು ಮನೆಗೆ ಬಂದಂತೆ ಮೇಕೆಯೂ ಸಂತೆಗೆ ಬಂದಿತು. ಯಾರದ್ದೋ ಮನೆ ಸೇರಿ ರಾತ್ರಿ ಇಡೀ ಮಾವಿನ ಎಲೆ ತಿಂದು ನಗುತ್ತಿತ್ತು. ತುಂಬಿದ ಮೊಲೆಗಳು ಜೋತು ಬಿದ್ದಿದ್ದ ಕಂಡು ಆಡಿನ ಹಾಲು ಶ್ರೇಷ್ಟ ವಂತೆ ಎಂದೇ ನನ್ನೆದೆಯೊಳಗೆ. ಮಾವಿನ ಎಲೆ ಮೆಲುಕಿ ಮಲಗಿದ್ದ ಮೇಕೆ ಬೆಳಗಿನ ಜಾವಕ್ಕೆ ಹಾಲು ಕಕ್ಕಿತ್ತು. ಒಂದಾಡು ಮೂರು ಪಾಲಾಗಿ ನೇತಾಡುತ್ತಿದ್ದ ನೋಡಿ ಮನ ಹೋಳಾಗಿತ್ತು. ಮಹಾವೀರ ನ ನಾಡಲ್ಲಿ ಅಣ್ಣ ನ ವಚನ ನೆನೆದು.. ಮಗಳ […]

ನಿರೀಕ್ಷಿಸಿ-ಹೊಸ ಅಂಕಣ

ಹೊತ್ತಾರೆ ಅಮೇರಿಕಾದಿಂದ ಅಶ್ವಥ್ ಬರೆಯುತ್ತಾರೆ ಪ್ರತಿ ಶನಿವಾರ ಅಶ್ವಥ್ ಪುಟ್ಟಸ್ವಾಮಿ

ಕಾವ್ಯಯಾನ

ಮನದ ಹನಿಗಳು ಅನಿತ ಕೃಷ್ಣಮೂರ್ತಿ ಸಿದ್ದವಾದ ಸೆಳೆತದ ಹೊಸ್ತಿಲು ಸದ್ದಿರದೆ ಸುಳಿದಾಡಿದೆ ಸ್ನೇಹ ಸೇತುವೆ ಹತ್ತಲು ಸಾಧಿಸಲು ಗುರಿ ಮುಂದಿನ ಹಾದಿ ನೂರಾರು ಬಾಧಿಸಲು ಕಾಯಬಹುದು ಆಲೋಚನೆಯ ಕರಾರು ಮನಸಲಿ ಕತ್ತಲಿರುವಾಗ ಕಣ್ಣಿನ ಹೊಳಪು ಬೆಳಕಾಗಿ ಸುತ್ತಲಾಗಲಿಲ್ಲ ನಾನೇಕೆ ಹುಡಕಲಿ ನಿನ್ನ ಅಲ್ಲಿ ಇಲ್ಲಿ ಮಾಸದಂತೆ ಉಳಿದಿದೆ ನಿನ್ನದೇ ಚಿತ್ರ ಮನದ ಭಿತ್ತಿಯಲಿ ಹಟದ ಬೇಲಿಯನ್ನೇ ಸುತ್ತಿಕೊಂಡಿದ್ದ ಮನಸು ದಾಟಿ ಬಂದಿತ್ತು ಕಂಡು ನಿನ್ನ ಮಂದಸ್ಮಿತದ ಸೊಗಸು ಕಾದಿದೆ ತೆಪ್ಪವೊಂದು ಸೇರಿಸಲು ದೂರ ತೀರವನು ಕಾಡಿದೆ ನೆನಪೊಂದು […]

ಕಾಡುವ ಹಾಡು

ಈ ಬಾರಿ ರಾಜ್ಯೋತ್ಸವ ವಿಶೇಷಕ್ಕೆ ಕಾಡುವ ಹಾಡು “ಸಿರಿವಂತನಾದರೂ ಕನ್ನಡ ನಾಡಲ್ಲೆ ಮೆರೆವೆ” ಸುಜಾತ ರವೀಶ್ ಕನ್ನಡ ಭಾಷೆ ನಾಡು ಸಂಸ್ಕೃತಿಯನ್ನು ಹೊಗಳುವ ವರ್ಣಿಸುವ ಬಿಂಬಿಸುವ ಹಾಡುಗಳು ಸಾವಿರಾರು. ಆದರೂ ಚಿಕ್ಕಂದಿನಲ್ಲಿ ಆಕಾಶವಾಣಿಯಲ್ಲಿ ಕೇಳುತ್ತಿದ್ದ ಈ ಹಾಡು ಅಂದಿನಿಂದಲೂ ಮನದಲ್ಲಿ ಬೇರೂರಿದೆ. ನಿಜವಾದ ಅರ್ಥದಲ್ಲಿ ಕಾಡುವ ಹಾಡಾಗಿದೆ .ಯಾವುದು ಅಂತೀರಾ ?ಅದೇ ಸಿರಿವಂತನಾದರೂ ಕನ್ನಡ ನಾಡಲ್ಲೆ ಮೆರೆವೆ ಭಿಕ್ಷುಕನಾದರೂ ಕನ್ನಡ ನಾಡಲ್ಲೆ ಮಡಿವೆ ಸಂಗಮ ಚಿತ್ರದ ಈ ಹಾಡನ್ನು ವಿವಿ ಶ್ರೀನಿವಾಸ್ ಮತ್ತು ಸಿಕೆ ರಾದವರು ಹಾಡಿದ್ದಾರೆ […]

ಅನುಭವ

ಭಯದ ನೆರಳಲ್ಲಿ ಹೆಬ್ರಿ ಸದಾನಂದ ಶೆಟ್ಟಿ ಭಯದ ನೆರಳಲ್ಲಿ ಕೈಯಲ್ಲಿ ಸಣ್ಣ ಬ್ಯಾಗ್ ಹಿಡಿದ ನಾನು ನನ್ನ ಭಾವಿ ಪತ್ನಿ ನೋಡೊ ಬರದಲ್ಲಿ ಹೆಜ್ಜೆ ಹಾಕಿದೆ 40 ನಿಮಿಷ ಕಳೆದ ನ೦ತರ ಮಾವನ ಮನೆ ನಾಯಿಗಳ ಬೊಗಳುವಿಕೆಗೆ ಚಿಮಿಣಿ ಹಿಡಿದು ಹೊರ ಬ೦ದಳು ನನ್ನ ಭಾವಿ ಪತ್ನಿ, ಕಗ್ಗತ್ತಲು ” ಯಾರದು ಜಾಗ್ರತೆ ನಾಯಿ ಕಚ್ಚುತ್ತೆ ”ಅ೦ದಾಗ ” ನಾನು ಕಣೆ” ಅ೦ದಾಗ ಆಕೆಗೆ ಸಣ್ಣವರಿದ್ದಾಗಲಿ೦ದ ಗೊತ್ತಿದ್ದರಿ೦ದ ಓಡಿ ಹೋಗಿ ನಾಯನ್ನು ಕಟ್ಟಿ, ತ೦ಗಿಯನ್ನುದ್ದೇಶಿಸಿ ” ರತ್ನ […]

ಲಹರಿ

ಜೀವನ ಅನ್ನೋ ಸೈಕಲ್ ಶಂಭುಗೌಡ ಆರ್.ಜಿ. ಹುಟ್ಟೆಂಬುದ ಹುಟ್ಟಿದಾಗಿಂದ ಜೀವನ ಅನ್ನೋ ಸೈಕಲ್ ಹತ್ತಿ ಪೆಟಲ್ ತುಳ್ದಿದ್ದೋ ತುಳಿದಿದ್ದು…ಮಾರ್ಗ ಮಧ್ಯದಲ್ಲಿ ಹೆಸರಿಲ್ಲದ ಕಾಣದ ಕೈ ಒಂದು ಬೀಸಾಕಿದ ಬಿಕನಾಸಿ ಮುಳ್ಳು ಅಂಟಿಲ್ಲದಿದ್ದರೂ ಅಂಟ್ಕೊಂಡು ಪಂಚರ್ ಆಗಿ ಪಂಚರಂಗಿ ಟೈಟಲ್ ಇರೋ ಪಂಚರ್ ಅಂಗಡಿಯವರೆಗೂ ನಟರಾಜ ಸರ್ವಿಸ್ ನಲ್ಲಿ ನಡೆದು ರಿಪೇರಿ ಮಾಡಿಸಿ ಮತ್ತದೇ ಸೈಕಲ್ ಹತ್ತಿ ಕಾಣದ ಕನಸುಗಳ ಮೂಟೆಗಳನ್ನ ಹೊತ್ತು ಮತ್ತದೇ ಹೆಸರಿಲ್ಲದ ನನಸಿನ ನಗರಿಯತ್ತ ಪಯಣ ಶುರು.ಮಾರ್ಗ ಮಧ್ಯದಲ್ಲಿ ಬೇಟಿಯಾಗೋ ಅಪರಿಚಿತ ಮುಖಗಳನ್ನ ಪರಿಚಯಕ್ಕೂ […]

Back To Top