Category: ಅಂಕಣ

ಅಂಕಣ

ನಾನು ಕಂಡ ಹಿರಿಯರು.

ಪ್ರೋ.ಎ.ಎನ್.ಮೂರ್ತಿರಾವ್ ಡಾ.ಗೋವಿಂದ ಹೆಗಡೆ ಪ್ರೊ ಎ ಎನ್ ಮೂರ್ತಿರಾವ್ (೧೯೦೦-೨೦೦೩) ೧೯೮೭ರ ಒಂದು ದಿನ. ಮೈಸೂರಿನಲ್ಲಿ ನಾನು ಎಂ ಬಿ ಬಿ ಎಸ್ ಓದುತ್ತಿದ್ದ ಸಮಯ. ಅಂದು ಕಾಲೇಜಿನ ವಿದ್ಯಾರ್ಥಿ ಸಂಘದ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿದ್ದವು. ಉದ್ಘಾಟನೆಗೆ ಬಂದವರು ೮೭ರ ಹರೆಯದ ವಾಮನಮೂರ್ತಿ ಪ್ರೊ.ಎ ಎನ್ ಮೂರ್ತಿರಾವ್. ಬಿಳಿಯ ಪಂಚೆ, ತುಂಬುತೋಳಿನ ಸಾದಾ ಅಂಗಿಯಲ್ಲಿದ್ದರು. ಅವರು ೧೯೮೪ರ ಅಖಿಲ ಭಾರತೀಯ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು ಎಂಬುದನ್ನು ಬಿಟ್ಟರೆ ನನಗೂ ಹೆಚ್ಚು ಗೊತ್ತಿರಲಿಲ್ಲ. ಕಾರ್ಯದರ್ಶಿ ಅವರನ್ನು ಸ್ವಾಗತಿಸಿ […]

ಶಿವಮೊಗ್ಗ ಜಿಲ್ಲೆಯ ಚಳುವಳಿಗಳು

ಡಾ.ಸಣ್ಣರಾಮ ಹಿಂದಿನ ವಾರದ ಮುಂದುವರೆದ ಭಾಗ ಕರ್ನಾಟಕದಲ್ಲಿ ಶಿವಮೊಗ್ಗ ಜಿಲ್ಲೆ ವೈಶಿಷ್ಟ್ಯಪೂರ್ಣವಾದುದು. ಈ ಜಿಲ್ಲೆಯಲ್ಲಿ ಸದ್ಯ ಏಳು ತಾಲ್ಲೂಕುಗಳಿವೆ. ಅವುಗಳಲ್ಲಿ ನಾಲ್ಕು ಅತೀ ಹೆಚ್ಚು ಮಳೆಯಾಗುವ ತಾಲ್ಲೂಕುಗಳಾದರೆ, ಮೂರು  ಸಾಧಾರಣ ಮಳೆಯಾಗುವ ತಾಲ್ಲೂಕುಗಳು. ದಕ್ಷಿಣ ಭಾರತದ ‘ಚಿರಾಪುಂಜಿ’ ಎಂದು ಪ್ರಖ್ಯಾತವಾಗಿರುವ ಆಗುಂಬೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿದೆ. ದಟ್ಟ ಮಲೆನಾಡು ಅರೆಮಲೆನಾಡು ಭಾಗಗಳು ಜಿಲ್ಲೆಗೆ ಪ್ರಾಕೃತಿಕ, ಸಾಂಸ್ಕೃತಿಕ ವೈಶಿಷ್ಟತೆಯನ್ನು ತಂದುಕೊಟ್ಟಿದೆ. ಭಾಷೆಯ ಬಳಕೆಯಲ್ಲಿಯೂ ಈ ಏಳು ತಾಲ್ಲೂಕುಗಳು ಸೂಕ್ಷ್ಮವಾಗಿ ಭಿನ್ನತೆ ಕಂಡು ಬರುತ್ತದೆ. ಈ ಭಿನ್ನತೆ ಮತ್ತು ವೈಶಿಷ್ಟತೆ ಅಲ್ಲಿನ […]

ಅವ್ಯಕ್ತಳ ಅಂಗಳದಿಂದ

ಅವ್ಯಕ್ತ ಅವ್ಯಕ್ತ ಅವರ ಹೊಸ ಅಂಕಣದ ಮೊದಲ ಕಂತು ನವೆಂಬರ್ 14ರ ಮಕ್ಕಳ ದಿನಾಚರಣೆಯಂದು ಪ್ರಕಟವಾಗಲಿದ್ದು, ತದನಂತರ ಪ್ರತಿ ತಿಂಗಳ ಎರಡನೆ ಮತ್ತು ನಾಲ್ಕನೆ ಬುದವಾರ ಪ್ರಕಟವಾಗಲಿದೆ. ಈಅಂಕಣದ ವಿಶೇಷವೆಂದರೆಬರಹಕ್ಕೆ ಪೂರಕವಾದ ರೇಖಾಚಿತ್ರಗಳನ್ನು ಸ್ವತ: ಮಕ್ಕಳೆ ರಚಿಸಲಿರುವುದು. ಈವಾರ ಅಂಕಣಗಾರರೇ ತಮ್ಮ ಆಶಯವನ್ನುತಮ್ಮ ಮುಂದೆ ತೆರೆದಿಡುತ್ತಿದ್ದಾರೆ ಮಕ್ಕಳು ಮುಂದಿನ ಸಮಾಜವನ್ನು ಕಟ್ಟುವಂತಹ ಶಿಲ್ಪಿಗಳು ಎಂದು ನಂಬಿರುವವಳು ನಾನು. ನಮ್ಮ ಸುತ್ತ ನೋಡಿದಾಗ ಎರಡು ತರಹದ ವ್ಯಕ್ತಿತ್ವಗಳನ್ನು ಕಾಣಬಹುದು ಎಜುಕೇಶನ್ ಎಂಬುದನ್ನು, ಬರೀ ಹೆಚ್ಚಿನ ಅಂಕ ತೆಗೆಯಲು ಸೀಮಿತವಾಗಿರಿಸಿರುವುದು,ಹಣ […]

ಹೊತ್ತಾರೆ.

(ಅಮ್ಮನೂರಿನ ನೆನಪುಗಳು) ಅಮೇರಿಕಾದಿಂದ ಅಶ್ವಥ್ ಬರೆಯುತ್ತಿದ್ದಾರೆ….. ಅಶ್ವಥ್ ಮೂಗು ಹಿಡಿದುಕೆನ್ನೆಗೆ ಹೊಡಿ! ಕಾನ್ವೆಂಟೆನ್ನುವಶಾಲೆಯನ್ನು ಸೇರಿಯೂ ಆಯ್ತು, ಮೂರ್ನಾಲ್ಕು ತಿಂಗಳು ಉರುಳಿದ್ದೂ ಆಯ್ತು. ಈ ಸಮಯದಲ್ಲಿ ಯಾವುದೇ ನೆಪ ಹೇಳಿ ತಪ್ಪಿಸಿಕೊಳ್ಳಲಾಗುವುದಿಲ್ಲ; ಒಂದು ವರ್ಷ ಪೂರೈಸಲೇ ಬೇಕು. ಹಾಗಾಗಿ ಕೆಜಿ ಕ್ಲಾಸು ಯಾಂತ್ರಿಕವಾಗಿ ಸಾಗುತ್ತಿತ್ತು. ಹೊಸದೇನೂ ಕಲಿಯಲು ಇಲ್ಲದೇ ಬೋರು ಹೊಡೆಯುತ್ತಿತ್ತು. ಶಾಲೆ ಮುಗಿದ ಮೇಲೆರಾಣಿ ಮೇಡಮ್ ಮನೆಯೂ ಬಂದ್ ಆಗಿದ್ದರಿಂದ ಒಂದು ದಿನ ಮಧ್ಯಾಹ್ನ ಶಾಲೆ ಮುಗಿಸಿ ನಿತ್ಯವೂ ಕರೆತರುತ್ತಿದ್ದ ಅಕ್ಕನ ಶಾಲೆಯ ಬಗ್ಗೆ ಅಲ್ಲೇ ರಸ್ತೆಯಲ್ಲಿ […]

ಶಿವಮೊಗ್ಗ ಜಿಲ್ಲೆಯ ಚಳುವಳಿಗಳು

 (ಶಿವಮೊಗ್ಗ ಜಿಲ್ಲೆ ಹಲವಾರು ಚಳವಳಿಗಳ ಉಗಮಸ್ಥಾನವಾಗಿದೆ. ಇವತ್ತಿಗೂ ಶಿವಮೊಗ್ಗ ಜಿಲ್ಲೆಯ ಜನರ ಮನಸ್ಸುಗಳು ಪ್ರಗತಿಪರವಾಗಿಯೇ ಆಲೋಚಿಸುತ್ತಿವೆ. ಈ ಪ್ರಗತಿಪರ ಮನಸ್ಸುಗಳ ಮೂಲ ಬೇರು ಜಿಲ್ಲೆಯಲ್ಲಿ ಹುಟ್ಟಿದ ಚಳವಳಿಗಳಲ್ಲಿ ಅಡಗಿದೆ. ಈ ಕುರಿತು “ ಶಿವಮೊಗ್ಗ ಜಿಲ್ಲೆಯ ಚಳವಳಿಗಳು” ಎಂಬ ಹೆಸರಿನಲ್ಲಿ ಡಾ.ಸಣ್ಣರಾಮರವರು ಸವಿಸ್ತಾರವಾಗಿ ಪತ್ರಿಕೆಗೆ ಬರೆಯಲಿದ್ದಾರೆ.) ಡಾ.ಸಣ್ಣರಾಮ ಭಾಗ-ಒಂದು.     ಮನುಷ್ಯ ವಿಕಾಸದ ಹಂತದಿಂದಲೇ ಒಬ್ಬ ಮತ್ತೊಬ್ಬನಂತಿಲ್ಲ, ಆಲೋಚನ ರೀತಿ, ಗ್ರಹಿಕೆ, ಪ್ರತಿಕ್ರಿಯೆ, ದೈಹಿಕ ಸ್ವರೂಪ, ಬಣ್ಣ ಹೀಗೆ ಎಲ್ಲಾ ಬಗೆಯಲ್ಲಿಯೂ ವ್ಯಕ್ತಿಯಿಂದ ವ್ಯಕ್ತಿಗೆ ಭಿನ್ನತೆ ಇರುತ್ತದೆ. […]

ಶಾನಿಯ ಡೆಸ್ಕಿನಿಂದ….

ಹನ್ನೆರಡು ರಾಶಿಯೊಳಗೊಂದು ರಾಶಿ ಚಂದ್ರಾವತಿ ಬಡ್ಡಡ್ಕ ಧನ ಲಾಭ, ಮಿತ್ರರಿಂದ ಸಂತಸ, ಮೇಲಧಿಕಾರಿಯಿಂದ ಪ್ರಶಂಸೆ – ಹೀಗೆ ಪತ್ರಿಕೆಗಳಲ್ಲಿ ಬರೆದಿರುವ ನನ್ನ ದಿನ ಭವಿಷ್ಯ ಓದಿ ನಾನೇದರೂ ನನ್ನ ದಿನವನ್ನು, ಆಹಾ! ಬಹಳ ಒಳ್ಳೆಯ ದಿನವೆಂದು ತುಂಬ ಸಂತೋಷ ಮತ್ತು ಸಮಾಧಾನದಿಂದ ಆರಂಭಿಸಿದೆನೆಂದಾದರೆ ಕೆಟ್ಟೆ. ಯಾಕೆಂದರೆ ಒಂದೇ ಒಂದು ದಿನವೂ ನನ್ನ ಭವಿಷ್ಯ ಸರಿ ಇರುವುದಿಲ್ಲ. ಧನಲಾಭ ಅಂತ ಬರೆದಿದ್ದ ದಿನ, ಇರೋ ದುಡ್ಡೆಲ್ಲ ಖರ್ಚಾಗುತ್ತದೆ. (ಬಹುಶಃ ನಿನ್ನಿಂದಾಗಿ ಇತರರಿಗೆ ಧನಲಾಭ ಎಂದಾಗಬೇಕೋ…) ಮಿತ್ರರಿಂದ ಸಂತರ ಎಂದಿದ್ದರೆ […]

ನಿರೀಕ್ಷಿಸಿ-ಹೊಸ ಅಂಕಣ

ಹೊತ್ತಾರೆ ಅಮೇರಿಕಾದಿಂದ ಅಶ್ವಥ್ ಬರೆಯುತ್ತಾರೆ ಪ್ರತಿ ಶನಿವಾರ ಅಶ್ವಥ್ ಪುಟ್ಟಸ್ವಾಮಿ

ಕಾಡುವ ಹಾಡು

ಈ ಬಾರಿ ರಾಜ್ಯೋತ್ಸವ ವಿಶೇಷಕ್ಕೆ ಕಾಡುವ ಹಾಡು “ಸಿರಿವಂತನಾದರೂ ಕನ್ನಡ ನಾಡಲ್ಲೆ ಮೆರೆವೆ” ಸುಜಾತ ರವೀಶ್ ಕನ್ನಡ ಭಾಷೆ ನಾಡು ಸಂಸ್ಕೃತಿಯನ್ನು ಹೊಗಳುವ ವರ್ಣಿಸುವ ಬಿಂಬಿಸುವ ಹಾಡುಗಳು ಸಾವಿರಾರು. ಆದರೂ ಚಿಕ್ಕಂದಿನಲ್ಲಿ ಆಕಾಶವಾಣಿಯಲ್ಲಿ ಕೇಳುತ್ತಿದ್ದ ಈ ಹಾಡು ಅಂದಿನಿಂದಲೂ ಮನದಲ್ಲಿ ಬೇರೂರಿದೆ. ನಿಜವಾದ ಅರ್ಥದಲ್ಲಿ ಕಾಡುವ ಹಾಡಾಗಿದೆ .ಯಾವುದು ಅಂತೀರಾ ?ಅದೇ ಸಿರಿವಂತನಾದರೂ ಕನ್ನಡ ನಾಡಲ್ಲೆ ಮೆರೆವೆ ಭಿಕ್ಷುಕನಾದರೂ ಕನ್ನಡ ನಾಡಲ್ಲೆ ಮಡಿವೆ ಸಂಗಮ ಚಿತ್ರದ ಈ ಹಾಡನ್ನು ವಿವಿ ಶ್ರೀನಿವಾಸ್ ಮತ್ತು ಸಿಕೆ ರಾದವರು ಹಾಡಿದ್ದಾರೆ […]

ಕಾಡುವ ಹಾಡು!

ಒಲವೇ ಜೀವನ ಸಾಕ್ಷಾತ್ಕಾರ ಸುಜಾತ ರವೀಶ್ ಒಲವೇ ಜೀವನ ಸಾಕ್ಷಾತ್ಕಾರ ಒಲವೇ ಮರೆಯದ ಮಮಕಾರ ಚಿತ್ರ ಸಾಕ್ಷಾತ್ಕಾರ (೧೯೭೧) ಅಭಿನಯ ರಾಜಕುಮಾರ್ ಜಮುನಾ ಪೃಥ್ವಿರಾಜ್ ಕಪೂರ್ ಸಾಹಿತ್ಯ ಕೆ ಪ್ರಭಾಕರ ಶಾಸ್ತ್ರಿ ಸಂಗೀತ ಎಂ ರಂಗರಾವ್ . ಚಿತ್ರದ ನಾಯಕ ನಾಯಕಿ ಇನ್ನೇನು ಮದುವೆಯಾಗಲಿರುವವರು. ಅವರ ಮನದ ತುಂಬಾ ಪ್ರೀತಿಯ ಕನಸು ತುಂಬಿರುತ್ತದೆ. ಕಂಡದ್ದೆಲ್ಲ ಪ್ರೇಮದ ಪ್ರತಿರೂಪ ಆಗಿರುತ್ತದೆ .ಅಂತಹ ಸಂದರ್ಭದಲ್ಲಿ ಚಿತ್ರೀಕರಣಗೊಂಡಿರುವ ಈ ಹಾಡು ಕನ್ನಡದ ಚಿತ್ರ ರಸಿಕರ ಮನಸೂರೆಗೊಂಡಿದ್ದು ಆಶ್ಚರ್ಯವಲ್ಲ. ಪ್ರೇಮಿಗಳ ಪಾಲಿನ ಅಮರ […]

ಶಾನಿಯ ಡೆಸ್ಕಿನಿಂದ…….

ನನ್ನ ಬಾಲ್ಯದ ದೀಪಾವಳಿ ಚಂದ್ರಾವತಿ ಬಡ್ಡಡ್ಕ ನನ್ನ ಪ್ರೀತಿಯ ನಿಮ್ಮೆಲ್ಲರಿಗೂ ದೀಪಾವಳಿ ಹಬ್ಬದ ಶುಭ ಆಶಯಗಳು. ತಮ್ಮೆಲ್ಲರ ಬದುಕಲ್ಲಿ ನೆಮ್ಮದಿ, ಸುಖ-ಸಂತೋಷ ಸಮೃದ್ಧಿಗಳು ದೀಪಗಳ ಆವಳಿಯಂತೆ ಬೆಳಗಲಿ.) ಒಂದು ತಿಂಗಳ ಮುಂಚಿತವಾಗಿ ಬಾಳೆ ರೆಂಬೆಗಳನ್ನು ಒಣಹಾಕುವಲ್ಲಿಂದ ಆರಂಭವಾಗುತ್ತಿತ್ತು ದೀಪಾವಳಿ ತಯ್ಯಾರಿ. ಅದಾದ ಬಳಿಕ ಕಾಡುಮೇಡು ಅಲೆದು ಎಲ್ಲಿ ಯಾವ ಹೂವು ಅರಳಿದೆ, ಹೂವಿನಂದದ ಬಳ್ಳಿ ಹೊರಳಿದೆ ಎಂಬ ಹುಡುಕಾಟ. ಇವೆಲ್ಲವನ್ನು ಮನಸ್ಸಿನಲ್ಲೇ ಗಟ್ಟಿ ಮಾಡಿಕೊಂಡು ಬಲಿಯೇಂದ್ರನನ್ನು ಹೇಗೆ ಸಿಂಗಾರಮಾಡಬೇಕು ಎಂಬ ವಾದ-ವಿವಾದ, ವಾಗ್ವಾದೊಂದಿಗೆ ಆಗಿನ ನಮ್ಮ ಬಹುದೊಡ್ಡ […]

Back To Top