Category: ನಮ್ಮ ಕವಿ

ನಮ್ಮ ಕವಿ

ವಿಜಯಕಾಂತ ಪಾಟೀಲ ವಿಜಯಕಾಂತ ಪಾಟೀಲರ ಸಾಹಿತ್ಯ ಕೃಷಿಯೂ..! ಅವರು ಪಡೆದ ಹಲವಾರು ಗೌರವಗಳೂ.!! ವಿಜಯಕಾಂತ ಪಾಟೀಲರು ಹಾನಗಲ್ಲ ತಾಲೂಕಿನ ಕ್ಯಾಸನೂರಿನಲ್ಲಿ 1969 ರ ಅಗಸ್ಟ್ 9ರಂದು ಹುಟ್ಟಿದವರು… ಪ್ರಾಥಮಿಕ, ಪ್ರೌಢ ಶಿಕ್ಷಣವನ್ನು ಕ್ಯಾಸನೂರು, ಶಕುನವಳ್ಳಿ (ಸೊರಬ)ದಲ್ಲಿ ಓದಿದರು… ಪಿಯುಸಿಯಿಂದ ಎಂ.ಎ (ಅರ್ಥಶಾಸ್ತ್ರ), ಎಲ್‌ಎಲ್‌ಬಿಯನ್ನು ಧಾರವಾಡದಲ್ಲಿ ಮುಗಿಸಿದರು. ಮೈಸೂರು ವಿವಿಯಲ್ಲಿ ಪತ್ರಿಕೋದ್ಯಮ ಡಿಪ್ಲೋಮಾ ಮಾಡಿದರು… ಸದ್ಯ ಹಾನಗಲ್ಲಿನಲ್ಲಿ ನ್ಯಾಯವಾದಿಯಾಗಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ. ಹಾನಗಲ್ಲಿನ ಕನ್ನಡ ಯುವಜನ ಕ್ರಿಯಾ ಸಮಿತಿಯ ಪ್ರಧಾನ ಸಂಚಾಲಕರಾಗಿದ್ದವರು. ವಿಜಯಕಾಂತ […]

ನಮ್ಮ ಕವಿ

ಬಿದಲೋಟಿ ರಂಗನಾಥ್ ಕವಿ -ವಿಮರ್ಶಕ ಬಿದಲೋಟಿ ರಂಗನಾಥ್ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೋಕಿನ ಒಂದು ಪುಟ್ಟ ಹಳ್ಳಿಯವರು.ತಂದೆ ಮರಿರಂಗಯ್ಯ ತಾಯಿ ಸಿದ್ದಗಂಗಮ್ಮ ಅವರ ಮೊದಲನೇ ಮಗನಾಗಿ ೧೫-೭-೧೯೮೦ ರಂದು ಸ್ವಗ್ರಾಮದಲ್ಲಿ ಜನಿಸಿದ ಅವರಿಗೆ ಬೆಳೆಯುತ್ತಾ ಬೆಳೆಯುತ್ತಾ ಬದುಕು ಕಡಿದಾಗುತ್ತಲೇ ಹೋಯಿತು.ಅವರ ಕಿತ್ತು ತಿನ್ನುವ ಬಡತನ, ಸೋರುವ ಸೂರು ,ಜಾತಿಗೆ ನಲುಗಿದ ಮನಸು,ಅಮ್ಮಳನ್ನು ಆವರಿಸಿದ ಅಸ್ತಮ ಬಿ ರಂ ಅವರನ್ನು ಇನ್ನಿಲ್ಲದಂತೆ ನಲುಗುವಂತೆ ಮಾಡಿ ,ಕೆಂಡ ಹಾಸಿದ ಹಾದಿಯ ಮೇಲೆ ನಡೆಯುವಂತೆ ಮಾಡಿತ್ತು. ಬೆಳಗಿ ಜಾವಕ್ಕೆ ಎದ್ದು ಕಸಮುಸರೆ […]

ನಮ್ಮ ಕವಿ

ಪ್ರತಿ ಎರಡು ವಾರಕ್ಕೊಮ್ಮೆ(ಎರಡನೆ,ನಾಲ್ಕನೇ ಶುಕ್ರವಾರ) ಕನ್ನಡದ ಕವಿಯೊಬ್ಬರು ನಡೆದು ಬಂದ ಹಾದಿ ಮತ್ತು ಸಾಧನೆಯನ್ನು ಇಲ್ಲಿ ಪರಿಚಯಿಸಲಾಗುವುದು. ಈಸರಣಿಯ ಮೊದಲ ಕವಿಯ ಬದುಕು-ಬರಹ ನಿಮ್ಮ ಮುಂದಿದೆ: ಸತ್ಯಮಂಗಲ ಮಹಾದೇವ ಸತ್ಯಮಂಗಲ ಮಹಾದೇವ 1983 ಜೂನ್ 12 ರಂದು ತುಮಕೂರು ಜಿಲ್ಲೆಯ ಸತ್ಯಮಂಗಲಗ್ರಾಮದಲ್ಲಿ, ಬುಟ್ಟಿ  ಹೆಣೆಯುವುದು, ಹಚ್ಚೆಹಾಕುವುದು, ವಿವಿಧ ವೃತ್ತಿಗಳಲ್ಲಿ ತೊಡಗಿದ್ದ ಅಲೆಮಾರಿ ಕುಟುಂಬದ ರಾಜಣ್ಣ ಮತ್ತು ಜಯಮ್ಮ ದಂಪತಿಗಳ ಎರಡನೆಯ ಮಗನಾಗಿ ಜನನ. ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾಭ್ಯಾಸ ಸತ್ಯಮಂಗಲದ ಸರ್ಕಾರಿ ಪ್ರಾಥಮಿಕ ಪಾಠಶಾಲೆ ಮತ್ತು ಶ್ರೀಶಿವಾನಂದಪ್ರೌಢಶಾಲೆಯಲ್ಲಿ […]

ಕಾವ್ಯನಮನ

ಕೆ.ಬಿ.ಸಿದ್ದಯ್ಯ ನಮ್ಮನ್ನು ಅಗಲಿದ ಕವಿ ಮತ್ತು ಅದ್ಭುತ ಸಂಘಟನಾಕಾರರಾದ ಹಿರಿಯ ಚೇತನ ಶ್ರೀ ಕೆ.ಬಿ.ಸಿದ್ದಯ್ಯನವರಿಗೆ ಸಂಗಾತಿ ಬಳಗ ಶ್ರದ್ದಾಂಜಲಿ ಸಲ್ಲಿಸುತ್ತಿದೆ ಕವಿಮಿತ್ರ ಶ್ರೀಬಿದಲೋಟಿರಂಗನಾಥ್ ಅವರ ಕವಿತೆಯ ನುಡಿ ನಮನ ಹೊಳೆದು ಉರುಳಿದ ನಕ್ಷತ್ರ ಕೆ ಬಿ ಸಿದ್ದಯ್ಯ ಕತ್ತಲೊಡನೆ ಮಾತಾಡುತ್ತ ದಕ್ಲದೇವಿ ಕಥೆಗಳನ್ನು ಹೇಳುತ್ತ ಗಲ್ಲೆಬಾನಿಯಲಿ ನೆನಪುಗಳ ಕಲೆಸಿದ ಬಕಾಲ ಮುನಿಯೇ… ನಿಮ್ಮದು ಚಿಟ್ಟೆಗೆ ಜೀವ ತುಂಬಿದ ಜೀವ. ಮೌನದಲಿದ್ದು ನಲುಗಿ ಒಂದು ಮಾತೂ ಹೇಳದೆ ಎದ್ದೋದ ಕರುಳು ಬಂಧುವೇ… ಇಷ್ಟು ಬೇಗ ಹೋಗಬೇಕಿತ್ತೆ ? ನಿಮ್ಮ […]

Back To Top