ಶಶಿಯಂಗಳದ ಪಿಸುಮಾತು
ಶಶಿಯಂಗಳದ ಪಿಸುಮಾತು
ಸಿಯಾಚಿನ್
ಸಿಯಾಚಿನ್ – ಜಗತ್ತಿನ ಭಯಾನಕ ಯುದ್ಧಭೂಮಿಯ ಸಾಹಸಗಾಥೆ.
ರಾಘವೇಂದ್ರ ದೇಶಪಾಂಡೆ
ಪ್ರೇಮಾ ಹೂಗಾರ ಕೃತಿಗೆ ರತ್ನಮ್ಮ ಹೆಗ್ಗಡೆ ಪ್ರಶಸ್ತಿ
ಪ್ರೇಮಾ ಹೂಗಾರ ಕೃತಿಗೆ ರತ್ನಮ್ಮ ಹೆಗ್ಗಡೆ ಪ್ರಶಸ್ತಿ
ಒಂದು ಬಾಗಿಲು ಮತ್ತು ಮೂರು ಚಿಲ್ಲರೆ ವರ್ಷಗಳು
ಕನ್ನಡದ ಮಹತ್ವದ ಯುವ ಲೇಖಕಿ , ಎಂಟು ಭಾಷೆಗಳನ್ನು ನಿರರ್ಗಳವಾಗಿ ಮಾತನಾಡುವ ಚೆನ್ನೈನಲ್ಲಿ ವಾಸವಿರುವ ಶ್ರೀಮತಿ. ಶಾಂತಿ ಅಪ್ಪಣ್ಣ ಇವರ ಎರಡನೆ ಕಥಾಸಂಕಲನ ” ಒಂದು ಬಾಗಿಲು ಮತ್ತು ಮೂರು ಚಿಲ್ಲರೆ ವರ್ಷಗಳು ” ಎಂಬ ಕುತೂಹಲಭರಿತ ಶೀರ್ಷಿಕೆಯನ್ನು ಹೊಂದಿ ನಮ್ಮೆದುರು ಬಂದಿದೆ
ಆನಂದ ಅವರ ಸಮಗ್ರ ಕತೆಗಳು
ಲೇಖಕರ ಪರಿಚಯ: ಶ್ರೀಯುತ. ಅಜ್ಜಂಪುರ ಸೀತಾರಾಮ್ ಅವರು ಕತೆಗಾರ ಆನಂದ ರೆಂದೇ ಪ್ರಸಿದ್ಧರು. ಆನಂದರು ಸಣ್ಣ ಕತೆಗಾರರಷ್ಟೇ ಅಲ್ಲದೆ ಕುಂಚ ಕಲಾವಿದರೂ ಹೌದು. ಕುವೆಂಪು ಅವರ ‘ಕಾನೂರು ಹೆಗ್ಗಡತಿ’ ಕಾದಂಬರಿಯ ಮುಖಪುಟಕ್ಕೆ ಆನಂದರು ಬರೆದುಕೊಟ್ಟ ಕಾಜಾಣಗಳ ಚಿತ್ರ ಕುವೆಂಪುರವರಿಗೆ ಮೆಚ್ಚುಗೆಯಾಗಿ ಮುಂದೆ ಅವರು ತಮ್ಮ “ಉದಯರವಿ” ಪ್ರಕಾಶನದ ಚಿಹ್ನೆಯಾಗಿ ಬಳಸಿಕೊಂಡಿದ್ದರಂತೆ
ಸಂವೇದನೆಗಳ ಸ್ಪಷ್ಟ ನಿರ್ಭೀತ ಅಭಿವ್ಯಕ್ತಿ
ಶೋಭಾ ನಾಯಕ್ ಅವರ ಸಂಕಲನ
ಶಯ್ಯಾಗೃಹದ ಸುದ್ದಿಗಳು
ಚರಿತ್ರೆಯಸೂತಕದಪುಟಗಳಲ್ಲಿಸಿಲುಕಿದಉರ್ಪೊಂಕಿಮಾಫಾತಿಮಾಶೇಖ್
ಗ್ರಾಮೀಣ ಸೊಗಸಿನೊಂದಿಗೆ ಮಕ್ಕಳ ಪ್ರೀತಿ…
ಗ್ರಾಮೀಣ ಸೊಗಸಿನೊಂದಿಗೆ ಮಕ್ಕಳ ಪ್ರೀತಿ
ಆತ್ಮಸಖಿ
ಮಾನವತೆ ಮೆರೆಸಿದ ಅವ್ವನ ಹುಡುಕಾಟದ ಗಜಲ್
(ಅರುಣಾ ನರೇಂದ್ರ ಅವರ ಗಜಲ್ ಕುರಿತು)
ಪುಸ್ತಕಸಂಗಾತಿ ನೊಂದವರ ಬಾಳಿಗೆ ಬೆಳಕಾದ ಬೆಳಕನಿಚ್ಚಣಿಕೆ ಗಜಲ್ ಎಂಬ ಮಾಯಾಂಗನೆ ಇತ್ತೀಚಿನ ದಿನಗಳಲ್ಲಿ ಕನ್ನಡದ ಸಾಹಿತ್ಯಪ್ರಕಾರವೇನೊ ಎನ್ನುವಷ್ಟರಮಟ್ಟಿಗೆ ಬರಹಗಾರರನ್ನು ಒಪ್ಪಿಸಿಕೊಂಡು, ಅಪ್ಪಿಕೊಂಡು ಬರಸಿಕೊಳ್ಳುತ್ತ ಸಾಗುತ್ತಿದೆ. ಗಜಲ್ ಗಾಯನ ಕೇಳುತ್ತಿದ್ದರೆ ನಾವು ಭಾವನಾ ಲೋಕದಲೊಮ್ಮೆ ವಿಹರಿಸಿ ಬರುತ್ತೇವೆ. ಅಷ್ಟರ ಮಟ್ಟಿಗೆ ನಮ್ಮನ್ನು ಸಮ್ಮೋಹನಗೊಳಿಸಿ ಭಾವಪರವಶಗೊಳಿಸಿ ಕೇಳುಗರು ಹಾಗೂ ಓದುಗರ ಮನದ ಭಿತ್ತಿಗೆ ಸಂತೃಪ್ತಿಯನ್ನು ಲೇಪಿಸುತ್ತವೆ. ಅನ್ಯ ಭಾಷೆಯಿಂದ ಕನ್ನಡಕ್ಕೆ ಬಂದರು ಕನ್ನಡದಲ್ಲಿ ಅಭೂತಪೂರ್ವ ಯಶಸ್ಸನ್ನು ಗಳಿಸಿ ಮುನ್ನುಗ್ಗುತ್ತ ಹೋಗುತ್ತಿರುವುದಕ್ಕೆ ಗಜಲ್ ಕಾರರ ಸಾಹಿತ್ಯ ಪ್ರೌಢಿಮೆಯೆ ಕಾರಣವಾಗಿದೆ ಎನ್ನಬಹುದು. ಯಾವುದೇ […]