Category: ಕಥಾಗುಚ್ಛ

ಕಥಾಗುಚ್ಛ

ನ್ಯಾನೊ ಕಥೆಗಳು

ಅಂಬ್ರೀಶ್ ಎಸ್ ಹೈಯ್ಯಾಳ್… ಒಂದು– ಬರಗಾಲದಿಂದ ತತ್ತರಿಸಿದ ಜನ ದೇವರ ಮೊರೆ ಹೋದರು. ಮಳೆ ಬರಲೆಂದು ಪ್ರಾರ್ಥಿಸಿದರು. ಆದರೆ ದೇವಸ್ಥಾನದಲ್ಲಿ ಪೂಜಾರಿಯಿಂದ ಪ್ರತಿದಿನವೂ ದೇವರನ್ನು ನೀರಿನಿಂದ ತೊಳೆದು ಹಾಲು ತುಪ್ಪದ ಅಬಿಷೇಕ ಜರಗುತಿತ್ತು. ಎರಡು– ಅದು ಬೇಸಿಗೆ ಸಮಯ.ಅಲ್ಲೊಂದು ಉದ್ಯಾನವನದಲ್ಲಿ. ನೀರಿನ ಕಾರಂಜಿಯಾಟದ ಕಾರ್ಯಕ್ರಮ ಏರ್ಪಾಡಾಗಿತ್ತು. ಹೊಮ್ಮಿಸುವ ಸಂಗೀತಕ್ಕೆ ಬಣ್ಣ ಬಣ್ಣದ ನೀರಿನ ಕಾರಂಜಿ ನೃತ್ಯವಾಡುತಿತ್ತು. ಆದರೆ ಅಲ್ಲಿ ನೋಡುತ್ತಾ ಕುಳಿತ ಪ್ರೇಕ್ಷಕರು ಬಾಯಾರಿಕೆಯಾಗಿ ನೀರಿಲ್ಲದೆ ಪರದಾಡುತಿದ್ದರು. ಮೂರು– ಅಲ್ಲೊಂದು ಕಾಡು. ಕಾಡಿನ ಮದ್ಯೆ ಹರಿಯುವ ನದಿಯೊಂದು […]

ಕಥಾಗುಚ್ಛ

ಹಬ್ಬ ಪ್ರೀತಿಯನ್ನು ಹಬ್ಬಿದರೆ ಸುಮಂಗಳ ಮೂರ್ತಿ ಬಾನುಮತಿ ಈ ಸಾರಿ ವಿಜಯದಶಮಿಯನ್ನು ವಿಶೇಷವಾಗಿ ಆಚರಿಸಬೇಕು, ಅದು ನಮ್ಮ ಕುಟುಂಬದವರಿಗೆ ಮತ್ತು ಬಂದ ಬಂಧು ಬಳಗದವರಿಗೆ ಖುಷಿ ಕೊಡುವ ಹಾಗೆ ಇರಬೇಕು,ಎಂದು ಯೋಚಿಸುತ್ತಿದ್ದ ಅವಳು,ಖರ್ಚಿನ ಬಗ್ಗೆಯೂ ನಿಗಾವಹಿಸಬೇಕಿತ್ತು. ಅವಳು ಒಂದು ಮಧ್ಯಮವರ್ಗದ ಕುಟುಂಬಸ್ಥೆ ಎನ್ನುವುದು ಮರಿಯೋ ಆಗಿಲ್ಲ .          ಬಾನುಮತಿಗೆ ಮದುವೆಯಾದ ನಂತರದ ಮೊದಲನೇ ವಿಜಯದಶಮಿ, ಹಾಗಾಗಿ ಗಂಡನ ಮನೆಯ ಪದ್ಧತಿಗಳು ಅವಳಿಗೆ ಅಷ್ಟಾಗಿ ಏನು ತಿಳಿದಿರಲಿಲ್ಲ. ಆ ಕಾರಣದಿಂದ ಅವಳ ಅತ್ತೆಯ ಸಲಹೆ ಕೇಳಿ ಅವರ […]

ಕಥಾಗುಚ್ಛ

ಮುಡಿಯೇರಿದ ಹೂವು! ಸಂತೇಬೆನ್ನೂರು ಫೈಜ್ನಾಟ್ರಾಜ್ ಹುಡ್ಗಿ ಮನೆ ಪಕ್ಕಾನೇ ಇದ್ ಬಿಟ್ರೆ ಪ್ರೀತಿ ಹುಟ್ ಬಿಡುತ್ತಾ ? ಹುಡುಗೀರೂ ಥಕ್ ಅಂತ ತೆಕ್ಕೆಗೆ ಬಿದ್ ಬಿಡ್ತಾರಾ ? ಅದೆಲ್ಲಾ ನಮ್ಮಂಥಾ ಹುಚ್ ಹುಡುಗರ ಬೆಚ್ ಕಲ್ಪನೆಗಳು ! ಈಗ ಈ ರೇಷ್ಮಾ ನಮ್ಮ ಪಕ್ಕದ್ಮನೇಲೇ ಇರೋದು ; ಆಕೆ ಬಂದು ಸರಿ ಸುಮಾರು ವರ್ಷ ಆಗ್ತಾ ಬಂತು. ತಲೆ ಮೇಲಿನ ದಾವಣಿ ಸರೀಲಿಲ್ಲ. ತಲೆ ಎತ್ತಿ‍ ಯಾರನ್ನೂ ನೋಡ್ಲಿಲ್ಲ. ತಾನು, ತನ್ನ ಕೆಲ್ಸ ಅಂತ ಸದಾ ಮೌನದ […]

ಕಥಾಗುಚ್ಛ

ಟೊಮ್ಯಾಟೊ ಕೆಚಪ್ ಡಾ.ಅಜಿತ್ ಹರೀಶಿ ಹಲೋ ಸನಾ, ನಾನ್ಯಾರು ಗೊತ್ತಾಯ್ತಾ? ಒಂದು ವಾರದಿಂದ ವಾಟ್ಸ್ ಆಪ್ ಮಾಡದೆ, ನಿನ್ನ ಸಂದೇಶಕ್ಕೆ ಉತ್ತರ ಕೊಡದೆ ಸುಮ್ಮನಿದ್ದನಲ್ಲ… ಜಯ್.. ನಾನು ಜಯ್ ಅಲ್ಲ. ನನ್ನ ಹೆಸರು ಸುಹಾನ್. ನಾನೀಗ ಮೇಲ್ ಮಾಡಿದ್ದು ನಿನಗೆ ಸತ್ಯ ಹೇಳಲಿಕ್ಕೆ… ಸನಾ, ಅಡಿಗೇನೆ ಬರದ ನೀನು, ಮೆಟ್ರಿಮೋನಿಯಲ್ ನ ಪ್ರೊಫೈಲ್ ನಲ್ಲಿ ನನಗೆ ಒಪ್ಪಿಗೆ ಆದಾಗ್ಯೂ, ವಧು ಪರೀಕ್ಷೆ ಮಾಡೋದಿಕ್ಕೆ ಅಂತ ನಾನೊಂದು ವೇಷ ಹಾಕಿದೆ. ಜಯ್, ಕಂಪ್ಯೂಟರ್ ಇಂಜಿನಿಯರ್ ಅಂತ. ನಿಂಗೆ ಟೊಮ್ಯಾಟೊ […]

Back To Top