Category: ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ನಿರುತ್ತರ

ಪುಸ್ತಕ ಸಂಗಾತಿ ನಿರುತ್ತರ ನಿರುತ್ತರ-ಕವನ ಸಂಕಲನಪ್ರಕಾಶಕರು-ದೀಪ್ತಿ ಬುಕ್ ಹೌಸ್ ಮೈಸೂರುಪುಟಗಳು-೧೧೨ಬೆಲೆ-೧೦೦ರೂ ಅದೇ ಹಳೆಯ ಒಲೆಗೆ ಹೊಸ ಉರಿಯ ಹಾಕಿ ಪ್ರತಿದಿನ ನಾವೀನ್ಯದ ಬೆಳಕು ತೆರೆದಿದೆ ಬೆಳಕಿನ ಬದುಕು. … ಕವಿತೆ ಹುಟ್ಟುವುದೇ ಒತ್ತಡದಿಂದ ಎನ್ನುವುದು ನನ್ನ ನಂಬಿಕೆ. ಎಲ್ಲಾ ಸಾಂಗವಾಗಿ ಸಾಗುತ್ತಿದ್ದಾಗ ಸಾಲೊಂದೂ ಹೊಳೆಯದೆ ಕವಿತೆಯೆಂಬ ಈ ಚಂಚಲೆಯನ್ಮು ಹುಡುಕಿ ಗಾಬರಿಯಾಗುವುದು ನನಗೆ ಆಗಾಗ ಘಟಿಸುವ ಸಂಗತಿ. ಈ ಒತ್ತಡದಿಂದ ಹುಟ್ಟಿದ್ದನ್ನು ಪ್ರಮಾಣಬದ್ದವಾಗಿ ಬೆಳೆಸಿ ಅಕ್ಷರಗಳಲ್ಲಿ ಬೆಳೆಯಗೊಟ್ಟರೆ ಕವಿಯಾಗಿ ಗೆದ್ದಂತೆ. ಒಲಿದಂತೆ ಹಾಡುವೆ ಎನ್ನುವ ನನ್ನ ಮೊಂಡುವಾದಕ್ಕೆ […]

ನನ್ನ ಪ್ರೀತಿಯ ಭಾರತ

ಪುಸ್ತಕ ಸಂಗಾತಿ ನನ್ನ ಪ್ರೀತಿಯ ಭಾರತ ಪುಸ್ತಕ:  ನನ್ನ ಪ್ರೀತಿಯ ಭಾರತ ಲೇಖಕರು : ಜಿಮ್ ಕಾರ್ಬೆಟ್  ಕನ್ನಡಕ್ಕೆ : ಪ್ರೊ.ಆರ್.ಎಸ್.ವೆಂಕೋಬ್ ರಾವ್ ಪ್ರಕಾಶನ : ಚಾರು ಪ್ರಕಾಶನ ,ಬೆಂಗಳೂರು ಬೆಲೆ: 125 ಲಭ್ಯತೆ: ಸಂಗಾತ ಪುಸ್ತಕ ,ಧಾರವಾಡ ಜಿಮ್ ಕಾರ್ಬೆಟ್ ಹೆಸರು ಕನ್ನಡಿಗರಿಗೆ ಚಿರಪರಿಚಿತ ,ಪೂರ್ಣ ಚಂದ್ರ ತೇಜಸ್ವಿ ಅವರಿಂದ ಕಾಡಿನಕಥೆಗಳ ಸರಣಿಗಳ ಮೂಲಕ  ಮನೆಮಾತಾಗಿರುವ ಜೀಮ್ ಕಾರ್ಬೆಟ್ ಮತ್ತು ಅವರ ಬರಹ ನಾಲ್ಕು ಗೋಡೆಗಳ ನಡುವೆ ,ಕಾಂಕ್ರೀಟ್ ಸೀಮೆಯ ಯಲ್ಲೂ ಪುಸ್ತಕಗಳನ್ನು ಹೀಡಿದರೆ ಕಾಡಿನ […]

ಬೇಲಿಯೊಳಗಿನ ಬೆಳೆ –

ಪುಸ್ತಕ ಸಂಗಾತಿ ಬೇಲಿಯೊಳಗಿನ ಬೆಳೆ ಒಂದು ಅವಲೋಕನ ಬೇಲಿಯೊಳಗಿನ ಬೆಳೆ – ಪ್ರಬಂಧ ಸಂಕಲನ – ಡಾ. ಕೆ.ಚಿನ್ನಪ್ಪ ಗೌಡ – ಮದಿಪು ಪ್ರಕಾಶನ, ಮಂಗಳೂರು: ೨೦೨೦ ಪುಟ ೧೦೪, ಬೆಲೆ  ೯೦ ರೂ.  ಇದೊಂದು ‘ವಿಶಿಷ್ಟ’ ಸಪ್ತ ಪ್ರಬಂಧಗಳ ಸರಮಾಲೆ. ಯಾಕೆ ‘ವಿಶಿಷ್ಟ’ ಎಂದರೆ ಇಲ್ಲಿಯ ಏಳೂ ಲೇಖನಗಳು ‘ಪ್ರಬಂಧ’ ಎಂಬ ಒಂದೇ ಪ್ರಭೇದ ಸೂತ್ರಕ್ಕೆ ಒಳಪಡುವುದಿಲ್ಲ! ಇದನ್ನು ‘ಹರಟೆ’ ಎಂದು ಲೇಖಕರು ಕರೆದರೂ ಅದು ಹಳ್ಳಿ ಪಂಚಾಯ್ತಿಕಟ್ಟೆಯ ಸಮಯ ಕೊಲ್ಲುವ ಜಡಭರತರ ಹಾಳು ಹರಟೆಯಾಗದೆ […]

ಆಕಾಶಕ್ಕೆ ಹಲವು ಬಣ್ಣಗಳು

ಪುಸ್ತಕ ಸಂಗಾತಿ ಆಕಾಶಕ್ಕೆ ಹಲವು ಬಣ್ಣಗಳು ಗಜಲ್ ಪ್ರೇಮಿಗಳ ಭಾವಬಾಂದಳದಿ ಮಾಸದ ಬಣ್ಣಗಳ ಮೂಡಿಸಿದ ಕೃತಿ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಈಗಾಗಲೇ ಹೆಸರು ಮಾಡಿರುವ ಶಹಾಪುರದ ಹಿರಿಯ ಲೇಖಕರಾದ  ಶ್ರೀ. ಸಿದ್ಧರಾಮ ಹೊನ್ಕಲ್ ಅವರು ಮೈಸೂರಿಗರಿಗೆ ಪರಿಚಿತರೇನೂ ಅಲ್ಲ. ಮೈಸೂರಿನಲ್ಲೇ ಹುಟ್ಟಿ, ಬೆಳೆದು ಕಳೆದ ಹದಿನೇಳು ವರ್ಷಗಳಿಂದ ಸಂಘಟನೆ ಹಾಗೂ ಕವನ ರಚನೆಯಲ್ಲಿ ತೊಡಗಿಸಿಕೊಂಡಿದ್ದ ನನಗೆ ಹೊನ್ಕಲ್ ಅವರ ಪರಿಚಯವಾದುದು ಗಜಲ್ ಗಳಿಗೆಂದೇ ಮೀಸಲಾದ  ಗುಂಪೊಂದರಲ್ಲಿ. ಕಳೆದ ಒಂದೂವರೆ ವರ್ಷಗಳಿಂದ ಗಜಲ್ ಗುರುಗಳಾದ ಡಾ. ಗೋವಿಂದ ಹೆಗ್ಡೆಯವರ […]

“ಮಧ್ಯಘಟ್ಟವೆಂಬ ಒಂದು ಮೈಲಿಗಲ್ಲು”

ಪುಸ್ತಕ ಸಂಗಾತಿ “ಮಧ್ಯಘಟ್ಟವೆಂಬ ಒಂದು ಮೈಲಿಗಲ್ಲು” ಊರೂರು ಅಲೆಯುತ್ತಲೆ ಬದುಕು ಕಟ್ಟಿಕೊಳ್ಳುವುದನ್ನು ಕಲಿತ ಮನುಷ್ಯನಿಗೆ ವಲಸೆ ಎನ್ನುವುದು ಅವನ ಬದುಕಿನ ಅವಿಭಾಜ್ಯ ಅಂಗ. ತನ್ನ ಅಸ್ತಿತ್ವದ ಸಲುವಾಗಿ, ಹೊಟ್ಟೆ ಪಾಡಿನ ಸಲುವಾಗಿ ಆತ ಸೂಕ್ತ ಸ್ಥಳವೊಂದರ ಆಯ್ಕೆಗೆ ತೊಡಗುತ್ತಾನೆ. ಇದು ಮನುಷ್ಯ ಸಹಜ ಪ್ರಕ್ರಿಯೆ ಅವನ ಈ ಕ್ರಮದಿಂದಾಗಿಯೇ ರಾಜ್ಯ ಸಾಮ್ರಾಜ್ಯಗಳು ಹುಟ್ಟಿಕೊಳ್ಳುತ್ತವೆ ಅಳಿಸಿಹೋಗುತ್ತವೆ. ಕೆಲವೊಂದು ಚರಿತ್ರೆಯಲ್ಲಿ ದಾಖಲಾಗುತ್ತವೆ ಮತ್ತೆ ಮುಖ್ಯವಲ್ಲದ್ದು ಎಲ್ಲಿಯೋ ಕಣ್ಮರೆಯಾಗಿ ಬಿಡುತ್ತವೆ. ಅಂತಹ ಒಂದು ಕಾಲಘಟ್ಟದ ಎಳೆಯನ್ನು ಹಿಡಿದು ಒಂದು ಶತಮಾನದ ಕತೆಯನ್ನು […]

“ಬೊಪ್ಪ ನನ್ನನ್ನು ಕ್ಷಮಿಸು”

ಉದಯ ಕುಮಾರ ಹಬ್ಬು ಅವರು ಈ ಆತ್ಮ ಕಥನದ ಮೂಲಕ ಒಂದು ಸಮೃದ್ಧ ಬಾಲ್ಯದ ಅಂತರಂಗವನ್ನು ಆ ಮೂಲಕ ಸಮಾಜದ ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಿತ್ರಣದ ಉಣಿಸನ್ನೂ ನೀಡಿರುವುದು ಓದುಗರಿಗೆ ಪ್ರಿಯವಾಗುವ ಸಂಗತಿ.

ಆನೆ ಸಾಕಲು ಹೊರಟವಳು

“ ಕಲ್ಲು ಹೃದಯ ಮಾಡಿ ಜೀಪಿಗೆ ಕಟ್ಟಿದ್ದ ಹಗ್ಗ ಬಿಚ್ಚಿದೆ. ಕರು ನನ್ನ ಮುಖ ನೋಡಿತು , ‘ ಹೋಗಿ ಬರುತ್ತೇನೆ ‘ ಎನ್ನುವಂತೆ . ಅಷ್ಟೆ. ಮರುಕ್ಷಣ ಜೀಪಿನಿಂದ ಹಾರಿತು. ಕಣ್ಣಿಗೆ ಕಾಣದಂತೆ ದಟ್ಟ ಕಾಡಿನೊಳಗೆ ಮರೆಯಾಯಿತು. ‘ ಮೇದು ಹೊಟ್ಟೆ ತುಂಬಿಸು . ಕ್ಷಮಿಸು ‘ ಮನದಲ್ಲಿ ಹೇಳಿಕೊಂಡೆ.

ಸಾಧನೆಯ ಹಾದಿಯಲ್ಲಿ

ಎಂಭತ್ತರ ದಶ ಕದಲ್ಲಿ ಇನ್ನು ಗ್ರಾಮೀಣ ಭಾಗದ ಮಹಿಳೆಯರು ಅಕ್ಷರ ಲೋಕಕ್ಕೆ ಅಂಬೆಗಾಲಿಡುತ್ತ ಸಾಗುತ್ತಿದ್ದ ದಿನಗಳಲ್ಲಿ ಇವರು ಉನ್ನತ ಶಿಕ್ಷಣ ಪಡೆದು ಮಹಿಳಾ ಅಧಿಕಾರಿಯಾಗಿ ಆಯ್ಕೆ ಯಾಗಿ ಬೀದರ್ ನಂತಹ ಹಲವಾರು ಸಮಸ್ಯೆ ಇರುವ ಜಿಲ್ಲೆಗೆ ಅಧಿಕಾರಿಯಾಗಿ ವೃತ್ತಿ ಆರಂಭಿಸಿರುವುದು ಗುರುತ್ತ ರವಾದ ಹೆಜ್ಜೆ

ಊದ್ಗಳಿ ಊದುತ್ತಾ.

ಪುಸ್ತಕ ಸಂಗಾತಿ ಊದ್ಗಳಿ ಊದುತ್ತಾ.   ಬದುಕಿನ ಜೀವಂತಿಕೆ ಇರುವುದು ಬದಲಾವಣೆಗಳಲ್ಲಿ. ಕಾಲದ ಜೊತೆ ಜೊತೆಗೆ ಹೆಜ್ಜೆ ಹಾಕಲೆ ಬೇಕು, ಇಲ್ಲದಿದ್ದರೆ ನಾವು ಹಿಂದುಳಿದು ಬಿಡುತ್ತವೆ, ಸ್ಮೃತಿ ಪಟಲದಿಂದ ಮರೆಯಾಗುತ್ತೇವೆ. ಹಳೆಯದು ಹೊಸದಕ್ಕೆ ಎಡೆಮಾಡಿಕೊಡುತ್ತದೆ. ಅತೃಪ್ತಿ ಬದುಕಿನಲ್ಲಿ ಹೊಸದನ್ನು ತರುತ್ತದೆ. ಇದು ಸಾರಸ್ವತ ಲೋಕಕ್ಕೂ ಅನ್ವಯಿಸುತ್ತದೆ. ಸಾಹಿತ್ಯದಲ್ಲೂ ಕಾಲಕಾಲಕ್ಕೆ ಬದಲಾವಣೆಗಳು ನಡೆಯುತ್ತಿರುತ್ತವೆ. ಆ ಪರಿಧಿಯಲ್ಲಿ ‘Those who create nothing now, destroy” ಎಂಬ ಮಾತನ್ನು ಇಲ್ಲಿ ಸ್ಮರಿಸಬಹುದು. ನಮ್ಮ ಕನ್ನಡ ವಾಙ್ಮಯ ಇತಿಹಾಸವನ್ನು ಗಮನಿಸಿದಾಗ ಚಂಪೂ, […]

ಸಂದಾಯಿಯೆಂಬ ರಾಜಕೀಯ ಬದುಕಿನ ಸಹಜ ಚಿತ್ರಣ

ಪುಸ್ತಕ ಸಂಗಾತಿ ಸಂದಾಯಿಯೆಂಬ ರಾಜಕೀಯ ಬದುಕಿನ ಸಹಜ ಚಿತ್ರಣ ಸದ್ದುಗದ್ದಲವಿಲ್ಲದೆ ಈಗಾಗಲೇ ಸಾಕಷ್ಟು ಕೃತಿಗಳನ್ನು ಬರೆದೂ ಸಾಹಿತ್ಯದ ಜನಜಂಗುಳಿಯಿಂದ ದೂರವೇ ಇದ್ದು, ತನ್ನ ಪಾಡಿಗೆ ತಾನು ಬರೆಯುವುದರಲ್ಲಿಯೇ ಸುಖ ಕಾಣುವ ಕಣಿವೆ ಭಾರದ್ವಾಜ ಕೊಡಗಿನ ಕುಶಾಲನಗರದವರು. ಅವರ ಬರೆಯುವ ಓಘ ನಿಜಕ್ಕೂ ನನ್ನನ್ನು ಚಕಿತಳನ್ನಾಗಿಸುತ್ತದೆ. ಈ ಕೊರೋನೋ ಲಾಕ್ ಡೌನ್ ಸಮಯದ ಕೆಲವೇ ತಿಂಗಳುಗಳಲ್ಲಿ ವಿಭಿನ್ನ ಕಥಾ ಹಂದರದ ಎರಡು ಕಾದಂಬರಿಗಳನ್ನು ನಮ್ಮ ಮುಂದೆ ತಂದು ಇಟ್ಟಿದ್ದಾರೆ. ಅವರ ಕಥನ ಕುಶಲತೆಗೆ ಶರಣೆನ್ನುತ್ತಾ, ಈಗಷ್ಟೇ ಓದಿ ಮುಗಿಸಿದ             […]

Back To Top