Category: ಮುಖಾಮುಖಿ

ರೇಖಾಚಿತ್ರ ಕಲೆಯ ತಾಯಿ “ಚಿತ್ರಕಲಾ ಅಧ್ಯಾಪಕರ ಆಯ್ಕೆಯಲ್ಲಿ ಪಠ್ಯಕ್ಕೆ ಅನುಗುಣವಾದ ಪ್ರಯೋಗಿಕ ಪರೀಕ್ಷೆ ಮಾನದಂಡವಾಗಬೇಕು” …………………………………. ಹಜರತ್ ಅಲಿ ನಾಡಿನ ಖ್ಯಾತ ಕಲಾವಿದ. ಹರಪನಹಳ್ಳಿ ಬಳಿಯ ಉಚ್ಚಂಗಿ ದುರ್ಗ ಅವರ ಹುಟ್ಟೂರು. ಅವರು ನೆಲೆಸಿರುವುದು ದಾವಣೆಗರೆಯಲ್ಲಿ.  ಕಾರ್ಯ ನಿರ್ವಹಿಸುತ್ತಿರುವುದು ತುಮಕೂರು ವಿಶ್ವವಿದ್ಯಾಲಯದ ಚಿತ್ರಕಲಾ ವಿಭಾಗದಲ್ಲಿ ಉಪನ್ಯಾಸಕರಾಗಿ. ಉತ್ಸವಾಂಬ ಪ್ರೌಢಶಾಲೆಯಲ್ಲಿ ಕಲಿತ ಅವರು , ದಾವಣಗೆರೆಯ ಚಿತ್ರಕಲಾ ಶಾಲೆಯಲ್ಲಿ ಫೈನ್ ಆರ್ಟ ಮತ್ತು ಮಾಸ್ಟರ್ ಆಫ್ ಆರ್ಟ ಪದವಿಗಳಿಸಿದರು. ಹಂಪಿ ಅವರ ನೆಚ್ಚಿನ ತಾಣ. ನಿಸರ್ಗ ಮತ್ತು ಹಳ್ಳಿ […]

ಅಕ್ಷರದ ಬಂಡಾಯ ತಲ್ಲಣಗಳಿಗೆ ಪ್ರತಿಕ್ರಿಯೆ ಬೇಕಾದ ಅನಿವಾರ್ಯತೆಯಲ್ಲಿ ಬರೆಯಲು ಮನಸ್ಸು ಮಾಡಿದೆ’ ಡಾ.ರಾಮಕೃಷ್ಣ ಗುಂದಿ ಡಾ.ರಾಮಕೃಷ್ಣ ಗುಂದಿ ಕನ್ನಡದ ಅತ್ಯಂತ ಪ್ರಭಾವಶಾಲಿ ಕತೆಗಾರರಲ್ಲಿ ಒಬ್ಬರು. ಅವಾರಿ ಅವರ ಪ್ರಸಿದ್ಧ ಕತೆ. ಅವರ ಮೊದಲ ಕಥಾ ಸಂಕಲನ ಅವಾರಿ ಹೆಸರಲ್ಲೇ ಪ್ರಕಟವಾಯಿತು. ಕಡಲ ಬೆಳಕಿನ ದಾರಿಯಲ್ಲಿ, ಸೀತೆದಂಡೆ ಹೂವೆ ಅವರ ಕಥಾ ಸಂಕನಲಗಳು. ಪ್ರಾಂಜಲ ಅವರು ವಿವಿಧ ಲೇಖಕರಿಗೆ ಬರೆದ ಮುನ್ನುಡಿಗಳ ಸಂಗ್ರಹ. ಆಗೇರರ ಬದುಕು ಮತ್ತು ಸಂಸ್ಕೃತಿ ಕುರಿತು ಅವರು ಸಂಶೋಧನಾ ಪ್ರಬಂಧ ಮಂಡಿಸಿ ಕರ್ನಾಟಕ ವಿಶ್ವವಿದ್ಯಾನಿಲಯದಿಂದ […]

ಬಣ್ಣ-ರೇಖೆಗಳ ಜೊತೆಯಾಟ ಪಕ್ಷಾತೀತ ಕಲಾವಿದ ಅನಾಥ ಶಿಶುವಿನಂತೆ’ ಎಂ.ಎಲ್.ಸೋಮವರದ ಎಂ.ಎಲ್.ಸೋಮವರದ ದೇಶ ಕಂಡ ಉತ್ತಮ ಕಲಾವಿದರಲ್ಲಿ ಒಬ್ಬರು. ಮಂಡ್ಯದ ವಿ.ವಿ.ನಗರದ ಕಲ್ಲಹಳ್ಳಿ ನಿವಾಸಿ. ತುಂಬಾ ನಿಷ್ಠುರ ವ್ಯಕ್ತಿತ್ವದ ಸೋಮವರದ , ಜೀವನದಲ್ಲಿ ಕಷ್ಟಗಳನ್ನೇ ಹೆಚ್ಚು ಹೊದ್ದವರು. ನ್ಯಾಯ, ನೈತಿಕ ಮತ್ತು ವೈಚಾರಿಕ ನಿಲುವಿನ ಕಲಾವಿದ. ವೈಚಾರಿಕ ಮನೋಭಾವದಿಂದ ಅನೇಕ ಅವಕಾಶಗಳನ್ನು ಕಳೆದುಕೊಂಡವರು. ಎಂ.ಎಲ್.ಸೋಮವರದ ಬೆಂಗಳೂರಿನ ಕೆನ್ ಕಲಾ ಶಾಲೆಯಿಂದ 1987ರಲ್ಲಿ ಡಿ.ಎಂ.ಸಿ. ಪದವಿ ಪಡೆದವರು. 2008 ರಲ್ಲೇ ಮೈಸೂರು ಮುಕ್ತ ವಿ.ವಿ.ಯಿಂದ ಬಿ.ಎಫ್.ಎ. ಅಧ್ಯಯನ ಮಾಡಿದರು. ಮಂಡ್ಯ, […]

Back To Top