ಪ್ರೀತಿಯೇ ಎಲ್ಲವೂ ಅಲ್ಲ

ಪ್ರೀತಿಯೇ ಎಲ್ಲವೂ ಅಲ್ಲ

ನಿನ್ನ ಪ್ರೀತಿಯ ಶಾಂತಿಗಾಗಿ ಮಾರಲೆಳೆಸುವೆನೇನೋ,
ಇಲ್ಲವೇ, ಈ ರಾತ್ರಿಯ ನೆನಪ ಅನ್ನಕ್ಕಾಗಿ
ಕೊಟ್ಟು ಕೊಳ್ಳುವೆನೇನೋ,

ಗಜಲ್ ಜುಗಲ್ ಬಂದಿ-12

ನಮ್ಮ ನಡುವಿನ ಯುವ ಕವಯಿತ್ರಿಯರಾದ ಸ್ಮಿತಾಭಟ್ ಮತ್ತು ರೇಖಾಭಟ್ ಅವರು ಪ್ರತಿವಾರ ಸಂಗಾತಿಗಾಗಿ ಗಜಲ್ ಜುಗಲ್ ಬಂದಿ ಯಲ್ಲಿ ಬರೆಯಲಿದ್ದಾರೆ

ಕೊಟ್ಟ ಮಾತು, ವಾಗ್ದಾನ, ವಚನ, ಆಣೆ, ಮಾತುಕೊಡು ಇವೆಲ್ಲಾ ಪ್ರತಿಜ್ಞೆ ಪದದ ಸಮಾನಾರ್ಥಕಗಳು. ಆದರೆ ಎಲ್ಲವೂ ಪ್ರತಿಜ್ಞೆಯೇ ಆಗುವುದಿಲ್ಲ. ಹರಕೆ, ವ್ರತ, ಅಂದುಕೊಳ್ಳುವುದು, ಇಚ್ಛೆ, ಶಪಥ, ಆಸೆ, ಬಯಕೆ ಎಂಬಿತ್ಯಾದಿ ನಾನಾರ್ಥಗಳನ್ನು ಆರೋಪಿಸಬಹುದಾದರೂ ಪ್ರತಿಜ್ಞೆಯ ತೂಕವೇ ಬೇರೆ. ಅಂದುಕೊಂಡಂತೆ ನಡೆದುಕೊಂಡರೆ!! ವಾಗ್ದಾನ ಮುರಿದವರೆಷ್ಟು ಮಂದಿಯಿಲ್ಲ? ಯಾವುದೋ ಆವೇಶ, ಉದ್ವೇಗ, ಚಿತಾವಣೆಗೆ ಒಳಗಾಗಿ ಪ್ರತಿಜ್ಞೆ ಮಾಡಿ ಮುಂದೆ ಪೇಚಿಗೆ ಸಿಲುಕಿ ಪಜೀತಿ ಪಟ್ಟವರು ಹಲವಾರು ಮಂದಿ ಇರುತ್ತಾರೆ.

ಇಳಿಸಂಜೆ

ಜಗದ ಜಂಜಡಗಳ
ಮರೆತು ಕೊನೆಗೆ
ಇಹವನ್ನೆಲ್ಲ ತೊರೆದು
ಧರಣಿತಳದಲ್ಲಿ ಸೇರಿಹೋಗುವೆ
ಎಷ್ಟು ವಾಸ್ತವ ಸತ್ಯ…

ಆತ್ಮಸಖಿಯ ಧ್ಯಾನದಲಿ

ಕೃತಿ ಶೀರ್ಷಿಕೆ…. ಆತ್ಮಸಖಿಯ ಧ್ಯಾನದಲಿ
ಲೇಖಕರ ಹೆಸರು.. ಸಿದ್ಧರಾಮ ಹೊನ್ಕಲ್ ಮೊ.೯೯೪೫೯೨೨೧೫೧
ಪ್ರಕಾಶಕರು… ಅಲ್ಲಮಪ್ರಭು ಪ್ರಕಾಶನ ಶಹಾಪೂರ
ಪ್ರಕಟಿತ ವರ್ಷ ೨೦೨೧. ಬೆಲೆ ೧೨೦₹

Back To Top