ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ‌.

ಓದುಗನು ಮಾಡಿದ ಸತ್ಕಾರ.

ಕುರ್ಚಿಯಿಂದ ಎದ್ದು ಒಮ್ಮೆ ಮೈ ಮುರಿದುಕೊಂಡೆ. ಎರಡು ಹೆಜ್ಜೆ ಆಚೆ ಈಚೆ ನಡೆದರೆ ಮೈ ಹಗುರವಾಗುತ್ತದೆ ಎನಿಸಿ ಎರಡು ಹೆಜ್ಜೆ ಹಾಕಿ ಕಿಟಿಕಿಯ ಹತ್ತಿರ ನಿಂತುಕೊಂಡೆ. ದೂರದ ಕಡಲ ಮೇಲಿಂದ ಗಾಳಿ ಬೀಸುತ್ತಿತ್ತು. ವಿಶಾಖ ಸುಂದರಿ ವಜ್ರವೈಢೂರ್ಯಗಳಿಂದ ಅಲಂಕರಿಸಿಕೊಂಡವಳ ಹಾಗೆ, ಬೀದಿ ದೀಪಗಳ ತೋರಣಗಳಿಂದ ಮೆರೆಯುತ್ತಿದ್ದಳು

ಭಾವ ಜೀವಿ ಕಂಡ ಬಾಲ್ಕನಿಯ ನೋಟ- ಬಾಲ್ಕನಿ ಕಂಡ ಕವಿತೆಗಳು

ಪ್ರತಿಯಿರುಳು ಬೆಳದಿಂಗಳಾತ” ಈ ನುಡಿಯಲ್ಲಿ ತನ್ನೊಲವ ಪಡೆದ ಅವನನ್ನು ತಂಪು ಬೆಳದಿಂಗಳಿಗೆ ಹೋಲಿಸಿ ತನ್ನೆದೆಯ ಶುಭ್ರ ಮುಗಿಲನ್ನು ಆತ ಆವರಿಸಿಕೊಂಡ ಬಗೆಯನ್ನು ರಮ್ಯವಾಗಿಸಿದ್ದಾರೆ ವಿಭಾ. ಇಂತಹ ಮೋಹಕ ಕವಿತೆಗಳ ಜೊತೆಗೆ ಜೀವನದ ನೈಜ ವಾಸ್ತವತೆಯನ್ನು ಕಟ್ಟಿಕೊಡುವ ಕೆಲವು ಕವಿತೆಗಳು ಈ ಸಂಕಲನದಲ್ಲಿ ಕಾಣಸಿಗುತ್ತವೆ.

ಕೆಲವೊಮ್ಮೆ ವೈಯಕ್ತಿಕ ದ್ವೇಷಕ್ಕೂ ಸಾಕು ಪ್ರಾಣಿಗಳು ಬಲಿಯಾಗುತ್ತವೆ. ವಿಷ ಉಣಿಸಿಯೋ, ಅಪಘಾತ ಮಾಡಿಸಿಯೋ ಕೊಲ್ಲುವುದು ಮನುಷ್ಯರಾದವರು ಮಾತ್ರ ಮಾಡಬಹುದಾದ ನೀಚ ಕ್ರಿಯೆ. ಮತ್ತೆ ಕೆಲವು ಕಡೆ ತಮಗೆ ಆಗದವರ ಮೇಲೆ ನಾಯಿಗಳನ್ನು ‘ಚೂ..’ ಬಿಟ್ಟು ಕಚ್ಚಿಸುವುದೂ ಉಂಟೆಂಬ ವಿಷಯ ಗೊತ್ತಾದಾಗ ಭಯವಾಗುತ್ತದೆ.

ಮಿರಗಿನ ಮಳೆ

ಜಮೀನು ಕೆಲಸವೆಲ್ಲ ಅನುಭವಕ್ಕೆ ಇಲ್ಲದ್ದು .ಕೂಲಿ ಆಳಿಟ್ಟು ಕಳೆ ತೆಗೆದು ಹದ ಮಾಡೋಣವೆಂದರೆ ದಿನಗೂಲಿ ಮೂನ್ನುರು ರೂಪಾಯಿ,ಅದನ್ನ ಎಲ್ಲಿಂದ ಹುಟ್ಟು ಹಾಕೋದು? ನಾವೇ ಮಾಡಿದರಾಯಿತು…ಕಂದ್ಲಿ,ಸಲಿಕೆ,ಗುದ್ಲಿ,ಹಿಡಿದು ನಿಂತರೆ ಮುಂದೆ ಕಳೆ ತೆಗೆದು ಮುಗಿಸುವದರಲ್ಲಿ ಹಿಂದೆ ಬೆಳೆದು ನಿಲ್ಲುತ್ತೆ.ಇದ್ದಕ್ಕಿದ್ದಂತೆ ಕೃಷಿ ಕೆಲಸ ಬಾರದ್ದು,ಒಗ್ಗದ್ದು,ತಿಳಿಯದು…ಕಲಿತು ಕೃಷಿ ನೆಟ್ಟು ಬೆಳೆ ಕೊಯ್ದು ಉಂಬೋವರಿಗೂ ಈಗ ಹೊಟ್ಟೆಗೆ ಎನು ಉಂಬುವುದು? ಹಸಿವಾದ್ರು ಯಾಕೆ ಇಟ್ಟಿದ್ದಾನೆ ಆ ಭಗವಂತ!

ನಾಗರೇಖಾ ಗಾಂವಕರ್ ಹೊಸ ಕವಿತೆ

ಆ ತುಟಿಗಳಲ್ಲಿ ಮೂಡಿದ ಬಿರುಕಿಗೆ
ಗುಡ್ಡಬೆಟ್ಟಗಳು ಕುಸಿಯುತ್ತವೆ
ನೆಲವೊಡೆದು ಲಾವಾ ಉಕ್ಕುತ್ತದೆ

ಮೊದಲಗುರು ತಾಯಲ್ಲವೆ?

ಒಂಬತ್ತು ತಿಂಗಳು ಹೊತ್ತದ್ದು ಮರೆವೆ
ತುತ್ತು ಕೂಳಿಗೂ ಕಣ್ಣೀರ ತರುವೆ
ಇತ್ತಾದರೂ ಹಾರೈಸುವ ಬಡಜೀವವೂ
ತಾಯಲ್ಲವೇ? ನಿನ್ನ ಗುರು ಅಲ್ಲವೇ?

Back To Top