Category: ನಿಮ್ಮೊಂದಿಗೆ

ನಿಮ್ಮೊಂದಿಗೆ

ರೇಣುಕಾ ರಮಾನಂದ ಗೆ ವಿಭಾ ಸಾಹಿತ್ಯ ಪ್ರಶಸ್ತಿ

ರೇಣುಕಾ ರಮಾನಂದ ಗೆ ವಿಭಾ ಸಾಹಿತ್ಯ ಪ್ರಶಸ್ತಿ ೨೦೨೧ ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಯು ರೇಣುಕಾ ರಮಾನಂದ ಅವರ ‘ಸಾಂಬಾರ ಬಟ್ಟಲ ಕೊಡಿಸು’ ಎಂಬ ಕವನ ಸಂಕಲನದ ಹಸ್ತಪ್ರತಿಗೆ ದೊರೆತಿದೆ. ಕವಿ, ವಿಮರ್ಶಕರಾದ ಬಾನು ಮುಷ್ತಾಕ್ ಮತ್ತು ಕೆ. ಫಣಿರಾಜ ಅವರು ಅಂತಿಮ ಸುತ್ತಿನ ಆಯ್ಕೆ ತೀರ್ಪುಗಾರರಾಗಿದ್ದರು. ‘ಬದುಕಿನ ಅಸ್ತತ್ವದ ಸ್ಥಿತಿ, ಅದರಿಂದ ಉಂಟಾಗುವ ಆತಂಕಗಳು ಹಾಗೂ ಅವುಗಳನ್ನು ಎದುರಿಸುವ ಭಂಡ ಸಂಕಲ್ಪ ಭಾವವನ್ನು ಭಾಷೆಯನ್ನು ಮಾತ್ರವೇ ಪ್ರಮಾಣವಾಗಿಟ್ಟುಕೊಂಡು ಚಿತ್ರವತ್ತಾಗಿ ಕಟ್ಟುವ ಬಗೆಗಾಗಿ “ಸಾಂಬಾರ ಬಟ್ಟಲ […]

ಪ್ರೀತಿಯ ಸಂಗಾತಿ ಬಳಗವೇ

ಸಂಗಾತಿ ಮೂರನೇ ವರ್ಷಕ್ಕೆ ಕಾಲಿಡುತ್ತಿದೆ. ಸಂಗಾತಿ ಎಂಬ ಪುಟ್ಟ ಗಿಡ ಬೆಳೆಯುತ್ತಾ , ಬೆಳೆಯುತ್ತಾ ನೆರಳು ನೀಡುವ ಮರವಾಗುತ್ತಿದೆ..

ಹುಡುಕಾಟವೆಂಬುದು ವ್ಯಾಧಿ

ಅನುವಾದ ಸಂಗಾತಿ ಹುಡುಕಾಟವೆಂಬುದು ವ್ಯಾಧಿ ಕನ್ನಡ ಮೂಲ:ಸ್ಮಿತಾ ಅಮೃತರಾಜ್. ಸಂಪಾಜೆ ಇಂಗ್ಲೀಷಿಗೆ: ಸಮತಾ ಆರ್. ಒಂದು ಪಾತ್ರೆಯ ಗಾತ್ರತನ್ನ ಪಾತ್ರಕ್ಕಿಂತ ಹೆಚ್ಚಿಗೆಇನ್ನೇನು ಭರಿಸಲು ಸಾಧ್ಯನೀನೇ ಹೇಳು?ಮೊಗೆದು ಮೊಗೆದು ಮತ್ತೂ ಮತ್ತೂಸುರಿದು ತುಂಬಿದ್ದಕ್ಕೆ ಕಾರ್ಯ ಕಾರಣವುಂಟೇ? ಕವಿತೆಗೂ ವಿಜ್ಞಾನಕ್ಕೂ ಕೂಡಿಬರದು ಸಖ್ಯಇದು ನಿನಗೂ ಗೊತ್ತಿರುವಂತಸತ್ಯ. ಸುರಿಯುವ ಓಘಕ್ಕೆತುಂಬಿದ್ದೂ ಚೆಲ್ಲಿ ಆರಿ ಹೋಗುತ್ತಿದೆಕಂಡೂ ಕಾಣದಂತಿರುವ ಸಣ್ಣದೊಂದುಬಿರುಕು ಪಾತ್ರದ ತಳಕ್ಕೀಗಅಡರಿಕೊಂಡಿದೆ. ಹಿಡಿ ಹೃದಯ ಮುಷ್ಟಿ ಗಾತ್ರಎದೆ ಬಡಿತ ರಕ್ತ ಸಂಚಲನಹಿಡಿ ಜೀವ ಇಲ್ಲೇ ಹಿಡಿದು ನಿಂತಿದೆಯೆನ್ನುವುದುಎಲ್ಲರಂತೆ ನೀನೂ ಓದಿ ಉರು ಹೊಡೆದವಳೆ.ಬದುಕು […]

ನೇಪಥ್ಯ ಸೇರಿದ ಗುಡಿಹಳ್ಳಿ ಹೆಜ್ಜೆ ಗುರುತು

ಗುಡಿಹಳ್ಳಿಗೆ ರಂಗಭೂಮಿ ಬಗ್ಗೆ ವಿಶೇಷ ಒಲವು ಆಸಕ್ತಿ. ವೃತ್ತಿ ಹಾಗೂ ಹವ್ಯಾಸಿ ನಡುವೆ ಕೊಂಡಿಯಾಗಿ ಬರಹ ಬರೆದ. ಹೆಚ್ವು ವೃತ್ತಿ ಕಲಾವಿದರ ಕಡೆಯೇ ವಾಲಿದ್ದ. ಹತ್ತಾರು ಆ ವೃತ್ತಿ ಕಲಾವಿದರ ಜೀವನಚರಿತ್ರೆ, ಪರಿಚಯ, ವಿಶ್ಲೇಷಣೆಯ ಕೃತಿ ಹೊರ ತಂದ.

ದಾರಾವಾಹಿ ಆವರ್ತನ ಅದ್ಯಾಯ-29 ಅಂದು ಸುಮಿತ್ರಮ್ಮನ ಮನೆಯಲ್ಲಿ ನಾಗದೋಷ ನಿವಾರಣೆಯ ಅಂಗವಾಗಿ ನಡೆದ ಚರ್ಚಾಕೂಟದಲ್ಲಿ ಗೋಪಾಲ ದಂಪತಿಯ ಮೇಲಿನ ಹಗುರಭಾವನೆಯನ್ನು, ಅವರಿಂದ ಮುಂದೆ ಕೋಳಿಯ ಲಾಭವನ್ನು ಪಡೆಯಲಿದ್ದವರು ಮಾತ್ರವೇ ಬದಲಾಯಿಸಿಕೊಂಡರು. ಆದರೆ ವಠಾರದವರೆದುರು ಮುಖಭಂಗವಾಗುವಂತೆ ಮಾತಾಡಿದ ಅವರ ಮೇಲೆ ಸುಮಿತ್ರಮ್ಮ ಮಾತ್ರ ಒಳಗೊಳಗೇ ಕುದಿಯುತ್ತಿದ್ದರು. ಹಾಗಾಗಿ ಅವರು ತಮ್ಮ ಕೋಪವನ್ನು ತೀರಿಸಿಕೊಳ್ಳಲು ಬೇರೊಂದು ದಾರಿಯನ್ನು ಹಿಡಿದರು. ಮರುದಿನದಿಂದಲೇ ರಾಜೇಶನಂಥ ಆಪ್ತ ನೆರೆಕರೆಯ ಮನೆಗಳಿಗೆ ಹೋಗುತ್ತ ಅವರ ಅಂಗಳ ಮತ್ತು ಪಾಗಾರದ ಹೊರಗಡೆ ನಿಂತುಕೊಂಡು ಒಂದಿಷ್ಟು ಸುಖಕಷ್ಟ ಮಾತಾಡುತ್ತ […]

ಮಕಾನದಾರರ ಪ್ಯಾರಿ ಪದ್ಯಗಳಲ್ಲಿ ಭಾಷೆಯ ಬೆಡಗು

ಆರೂ ಕವನ ಸಂಕಲನದ ಕವನಗಳು ಓದುಗರ ಮನದ ಮಾತಾಗಿವೆ. ಈಗ ಎಲ್ಲರ ಮನಕುಣಿಸುತಿರುವ ಪ್ಯಾರಿ ಪದ್ಯ ಸಂಕಲನವು..ಅನೇಕ ಹೊಸ ಗುಣಲಕ್ಷಣಗಳಿಂದ ಚರ್ಚೆಯಲ್ಲಿದೆ. ಹೊಸ ನೋಟ, ಹೊಸ ರೂಪ, ಪುಟ್ಟ ಹನಿಗಳಲ್ಲಿ ಜೇನೊಸರುವ ಮಾಧುರ್ಯ.. ಈ ಪ್ಯಾರಿಯನ್ನು ಕಂಡವರೆಲ್ಲಾ..ಪ್ಯಾರ್ಗೇ ಆಗಬುಟ್ಟೈತೆ..ಎಂದು ಪ್ಯಾರಿಯ ಹಿಂದೆ ಮುಂದೆ ಸುಳಿದಾಡುವ ದೃಶ್ಯ.. ಈಗ ಎಲ್ಲೆಲ್ಲೂ ಕಂಡುಬರುತ್ತಿದೆ. ಆ ಸಾಲಿನಲ್ಲಿ ನಾನು ಕೂಡ ಮುಂಚೂಣಿಯಲ್ಲಿರುವೆ.

ಮಳೆ ಕವಿತೆಗಳಿಗೆ ಆಹ್ವಾನ

ಮಳೆ ಕವಿತೆಗಳಿಗೆ ಆಹ್ವಾನ ಮಳೆಯ ಕವಿತೆಗಳಿಗೆ ಆಹ್ವಾನ ಇದೀಗ ಮಳೆಯ ಕಾಲ! ಈ ಮಳೆ ನೂರಾರು ವರ್ಷಗಳಿಂದಲೂ  ಕವಿತೆ ಬರೆಸಿಕೊಳ್ಲುತ್ತಲೇ ಬರುತ್ತಿದೆ. ಕೆಲವು ಮಳೆ ತರುವ ಹರುಷವನ್ನು, ಜೀವ ಚೈತನ್ಯವನ್ನು ಹಾಡಿದರೆ ಮತ್ತೆ ಕೆಲವು ಇದು ತರುವ ವಿಪತ್ತನ್ನು ವಿಪ್ಲವವನ್ನು ಪಾಡಿವೆ.ಒಟ್ಟಿನಲ್ಲಿ ಮಳೆಗೆ ಬೆರಗಾಗದ ಬರೆಯದ ಕವಿ ಇಲ್ಲವೇ ಇಲ್ಲವೆನ್ನಬಹುದು. ನಿಮ್ಮನ್ನು ಈ ಮಳೆ ಬೇರೆ ಬೇರೆ ರೂಪದಲ್ಲಿ ಕಾಡಿರಬಹುದು-ಹಾಡಾಗಿರಬಹುದು. ನೀವು  ಜನ ಓದಬಲ್ಲಂತಹ ಮಳೆಯ ಕವಿತೆ ಬರೆದಿದ್ದರೆ ನಮಗೆ ಕಳಿಸಿ.ನಾವೆಲ್ಲ ಕವಿತೆಯ ಮಳೆಯಲ್ಲಿ ಮೀಯೋಣ. ಉತ್ತಮವಾದ […]

ಮೊದಲ ಮಳೆಯ ಜಿನುಗು

ಸುರಿಯುತ್ತಿದ್ದ ಮಳೆಯೊಂದು ಯಾವುದೋ ಅಡ್ಡ ಗಾಳಿಯ ನೆವಕೆ ಹಾರಿಯೇ ಬಿಟ್ಟಿತು. ಅವಳ ಸಂಬಂಧಿಗಳು ಊರು ಖಾಲಿ ಮಾಡಿ ಆ ಊರ ನೆಂಟಸ್ತಿಕೆ ತಪ್ಪಿ ಹೋಯಿತು. ಅವ ಓದಲಿಕ್ಕೆ ಮತ್ತೆಲ್ಲಿಗೋ ಹೋದ.ದಾರಿಗಳು ಹೇಳದೆ ಕೇಳದೆ ದಾರಿ ಬದಲಿಸಿದವು.

ನಮ್ಮ ನಿಷ್ಠೆ ಓದುಗರೆಡೆಗಿರಬೇಕು

ಸಂಪಾದಕೀಯ ಯಾವ ಪತ್ರಿಕೆಯೂ ಲೇಖಕನನ್ನು ಬೆಳೆಸುವುದಿಲ್ಲ- ಹಾಗೆಯೇ ಯಾವ ಲೇಖಕನೂಪತ್ರಿಕೆಯನ್ನು ಬೆಳೆಸಲಾಗುವುದಿಲ್ಲ ಆದರೆ ಪತ್ರಿಕೆ ಮತ್ತು ಲೇಖಕ, ಇಬ್ಬರನ್ನೂ ಬೆಳೆಸುವುದು ಓದುಗ ಮಾತ್ರ ಹಾಗಾಗಿ ಪತ್ರಿಕೆ-ಬರಹಗಾರ ಇಬ್ಬರ ನಿಷ್ಠೆಯೂ ಓದುಗರೆಡೆಗಿರಬೇಕು ಓದುಗನಿಗೆ ಪ್ರಾಮಾಣಿಕವಾಗಿ ಬರೆಯಬೇಕು,,ಪ್ರಕಟಿಸಬೇಕು. ನನ್ನ ಮಾತಿನರ್ಥ ತೀರಾ ಸರಳವಾದುದು: ಜೀವ ವಿರೋಧಿಯಾದ ಯಾವುದನ್ನು ನಾವು ಓದುಗನಿಗೆ ಉಣಿಸಬಾರದು ಸಂಗಾತಿ ಬಳಗದ ಸಿದ್ದಾಂತವೇ ಇದು!! ಇದು ನಿಮ್ಮ ಸಿದ್ದಾಂತವೂ ಆಗಲೆಂಬುದು ನನ್ನ ಆಶಯವಾಗಿದೆ ನಿಮ್ಮ ಸಂಗಾತಿ ಕು.ಸ.ಮಧುಸೂದನ ರಂಗೇನಹಳ್ಳಿ

ತರಹಿ ಗಜಲ್

ಗಜಲ್ ತರಹಿ ಗಜಲ್ ಅರುಣಾ ನರೇಂದ್ರ ಸಾನಿ ಮಿಸ್ರಾ: ಡಾ.ಮಲ್ಲಿನಾಥ ತಳವಾರ ಸಾವು ಬದುಕಿನ ನಡುವೆ ಜೀವಗಳು ಸೆಣಸುತ್ತಿವೆಕಾಳಸಂತೆಯಲ್ಲಿ ಹಾಸಿಗೆಗಳು ಬಿಕರಿಯಾಗುತ್ತಿವೆ ಬದುಕಿಗಾಗಿ ಬೊಗಸೆಯೊಡ್ಡಿ ಉಸಿರು ಬಿಕ್ಕುತ್ತಿದೆಶ್ವಾಸದ ಏರಿಳಿತವನ್ನು ನೋಟುಗಳು ನಿರ್ಧರಿಸುತ್ತಿವೆ ದೇಶ ದಳ್ಳುರಿಯಲ್ಲಿ ಒದ್ದಾಡುತ್ತಿದೆ ಹೇ ಖುದಾಉಳುವಿಗೆಲ್ಲಿದೆ ಜಾಗ ಸಂಬಂಧಗಳು ಕಣ್ಣೀರಿಡುತ್ತಿವೆ ಊರು ಕಿರಿದಾಗಿದೆ ಸ್ಮಶಾನ ಹಿರಿದಾಗಿದೆದಫನ್ ಮಾಡಲಾಗದೆ ಹೆಣಗಳು ನಾರುತ್ತಿವೆ ಗಡ್ಡಕ್ಕೆ ಬೆಂಕಿ ಹತ್ತಿದಾಗ ಬಾವಿ ತೋಡುವರೇ ಅರುಣಾದೇಶವಾಳುವ ದೊರೆಗೆ ಆತ್ಮಗಳು ಕಾಡುತ್ತಿವೆ ****************************************

Back To Top