ಮರಳಿ ಮರಳಿ ಬರಲಿದೆ ರಾಜ್ಯೋತ್ಸವ…… ಗಣೇಶ ಭಟ್ಟ ಶಿರಸಿ ಪ್ರತಿ ವರ್ಷವೂ ನವೆಂಬರ್ ಮೊದಲನೇ ತಾರೀಕಿಗೆ ಕನ್ನಡಿಗರಿಗೆ ಸಂಭ್ರಮ. ಕನ್ನಡ ಭಾಷಿಕ ಪ್ರದೇಶಗಳೆಲ್ಲವೂ ಸೇರಿ ಒಂದೇ ರಾಜ್ಯವಾದ ದಿನ- ಕನ್ನಡದ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುವ ಹೊಸ ಹೊಸ ವಿಧಾನಗಳನ್ನು ಕನ್ನಡ ಪ್ರೇಮಿಗಳು ಆವಿಷ್ಕರಿಸುತ್ತಿದ್ದಾರೆ. ಕಿಲೋ ಮೀಟರ್ಗಳಷ್ಟು ಉದ್ದದ ಕನ್ನಡ ಧ್ವಜದ ಮೆರವಣಿಗೆ , ಕನ್ನಡ ಪರ ಹಾಡುಗಳ ಹಿನ್ನೆಲೆಯಲ್ಲಿ ಕುಣಿತ, ಸ್ತಬ್ಧ ಚಿತ್ರಗಳ ಮೆರವಣಿಗೆ ಇತ್ಯಾದಿ ಇತ್ಯಾದಿ… ಆದರೆ ಕನ್ನಡಿಗರ ಪಾಡು ಅಮಾಯಕತೆ, ಬಡತನ, ಶೋಷಣೆ, … Continue reading ಭಾಷೆ
Copy and paste this URL into your WordPress site to embed
Copy and paste this code into your site to embed