ಕಾವ್ಯಯಾನ

ರೆಕ್ಕೆ ಮುರಿದ ಹಕ್ಕಿ ಕನಸು ಬಿದಲೋಟಿ ರಂಗನಾಥ್ ದುಃಖ ಬಚ್ಚಿಟ್ಟುಕೊಂಡು ನಗುವ ಸೂಸುವ ನಿನ್ನ ಅಂತರಂಗದ ನುಡಿಯೇ ನೋವುಗಳು ಜಾರುತ್ತಿವೆ ನಿನ್ನ ತುಟಿ ಸೀಳುಗಳ ಮೇಲೆ… ಕಣ್ಣಪದರುಗಳಲ್ಲಿ ತೇಲುವ ಕಣ್ಣೀರು ನಿಜಕ್ಕೂ ಎದೆಯಲ್ಲಡಗಿದ ಕಥೆ ಬಿಚ್ಚುತಿದೆ ಕುಂತ ನೆಲದ ಜೊಳ್ಳು ಮಾತುಗಳೋ ಸೀರೆ ಸುಟ್ಟ ನೋವೋ ಅಂತು ಸುಡುತ್ತಿದೆ ಎದೆಯ ಮೇಲೆ ಬಿದ್ದು ಉಕ್ಕಲಾರದೆ ರತಿ ಉಕ್ಕಿ ಗರಿಬಿಚ್ಚದೆ ಒಳಗೇ ಸುತ್ತಿ ಸುತ್ತಿ ಭಾವನೆಗಳ ಕೊಲ್ಲುತ.. ರತಿ ತಿಲೋತಮೆಯಂತಿದ್ದರೂ ಒಡೆದ ಒಳಮನಸಿನ ಕನ್ನಡಿಯ ಚೂರು ತಿವಿಯುತ್ತಿದೆ ಮೆತ್ತಗೆ … Continue reading ಕಾವ್ಯಯಾನ