ಮಾಜಿ ಪ್ರದಾನಿಯವರ ಅನುವಾದಿತ ಕಥೆ

ಅನುವಾದಿತ ಕಥೆ ಗೊಲ್ಲರ ರಾಮವ್ವ (ಭಾಗ- ಎರಡು) ಮಾಜೀ ಪ್ರಧಾನ ಮಂತ್ರಿ ಶ್ರೀ ಪಿ.ವಿ. ನರಸಿಂಹರಾವ್ ಅವರ ಕಥೆಯ ಕನ್ನಡಾನುವಾದ                                                                 ಭಾಗ – ೨ “ಅದೆಲ್ಲ ಬಿಡವ್ವಾ ! ಅದೊಂದು ಕಥೆ. ಸ್ವಲ್ಪ ಹೊತ್ತು ನನ್ನನ್ನ ಇಲ್ಲಿ ಅಡಗಿಸಿಡು. ಮತ್ತೆ ನಾನು ಹೊರಟುಹೋಗ್ತೀನಿ” ಅಂತ ಅತಿ ಕಷ್ಟದಲ್ಲಿ ನುಡಿದನಾತ. “ಆ! ಹೋಗ್ತಾನಂತೆ ಹೋಗ್ತಾನೆ.. ! ಒಂದೇ ಸಲ ಸ್ವರ್ಗಕ್ಕೆ ಹೋಗ್ತೀಯಾ …! ಒಳ್ಳೆ ಬುದ್ಧಿವಂತನೇ ನೀನು… ಹೋಗು..! ಹು ! ಹೋಗ್ತಾನಂತೆ ಎಲ್ಲಿಗೋ !” ಹೊಸಬ … Continue reading ಮಾಜಿ ಪ್ರದಾನಿಯವರ ಅನುವಾದಿತ ಕಥೆ