“ಧ್ಯಾನಸ್ಥ ಕವಿತೆಗಳು”

ಪುಸ್ತಕ ಸಂಗಾತಿ “ಧ್ಯಾನಸ್ಥ ಕವಿತೆಗಳು”  “ಥಟ್ ಎಂದು ಬರೆದು ರಸೀದಿಯಲ್ಲ ಕವಿತೆ” ಶೀರ್ಷಿಕೆಯ ಕಾರಣಕ್ಕಾಗಿಯೇ ಸೆಳೆವ ಕವನ ಸಂಕಲನವಿದು. ರಸೀದಿ ಎನ್ನುವುದು ಯಾವುದೇ ವಸ್ತು ವಿಲೇವಾರಿಯಾಗಿದ್ದಕ್ಕೆ ನೀಡುವ ಸಾಕ್ಷö್ಯ. ಮತ್ತದು ವ್ಯವಹಾರದ ನಂಬಿಕೆ ಮತ್ತು ಅಪನಂಬಿಕೆಯನ್ನು ಬಿಂಬಿಸುತ್ತದೆ. ನಂಬಿಕಸ್ಥ ನಡವಳಿಕೆ ಎನ್ನುವ ಹೊತ್ತಿನಲ್ಲಿಯೇ ಅಪನಂಬಿಕೆಯ ಜಾಡು ಕೂಡ ಇದೆ ಎನ್ನುವುದನ್ನು ಸೂಚ್ಯವಾಗಿ ಸೂಚಿಸುತ್ತಿರುತ್ತದೆ. ಆದರೆ ಕವಿತೆಗಳು ಹಾಗಲ್ಲ ಎನ್ನುವ ನಂಬಿಕೆ ಸುಮಿತ್ ಮೇತ್ರಿಯದು. ಮತ್ತು ಇಲ್ಲಿನ ಕವಿತೆಗಳದ್ದು ಕೂಡ ಹೀಗಾಗಿಯೇ ಇವು ಎದೆಗಿಳಿಯುತ್ತವೆ. ಕಂಡದ್ದನ್ನು ಪ್ರಾಮಾಣಿಕವಾಗಿ ಇಷ್ಟೇ … Continue reading “ಧ್ಯಾನಸ್ಥ ಕವಿತೆಗಳು”