ಕವಿತೆ ಆತ್ಮಸಾಕ್ಷಿ ಪಂ. ರವಿಕಿರಣ ಮಣಿಪಾಲ. ಆತ್ಮಸಾಕ್ಷಿಯಲೇಖನಿಯನ್ನುಭೋಗದ ಮಸಿಯಲ್ಲದ್ದಿಇತಿಹಾಸ ಪುಸ್ತಕಬರೆಯುವುದುದುಸ್ತರ ಹಾಗಾಗಿಯೆಇತಿಹಾಸ ಪುಸ್ತಕತುಂಬಕಣ್ಣೀರ ನದಿಗಳುರಕ್ತದ ಕಾಲುವೆಗಳುನಿಟ್ಟುಸಿರ ಚಂಡಮಾರುತಗಳುಬೆಂದೊಡಲ ಹಸಿವಿನ ಜ್ವಾಲಾಮುಖಿಗಳುಉರುಳುರುಳಿ ಹೊರಳಿದಕೆಂಪುಸಿಂಹಾಸನಗಳುಭೂಕಂಪಗಳು ***
Copy and paste this URL into your WordPress site to embed
Copy and paste this code into your site to embed