ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ-10 ಆತ್ಮಾನುಸಂಧಾನ ಬನವಾಸಿಯಲ್ಲಿ ನೋವಿನ ನೆನಪುಗಳು ಬಾಲ್ಯದ ನಾಲ್ಕು ವರ್ಷಗಳನ್ನು ಬನವಾಸಿಯಲ್ಲಿ ಕಳೆಯುವ ಅವಕಾಶ ದೊರೆತದ್ದು ನನ್ನ ಬದುಕಿನಲ್ಲಿ ಒದಗಿ ಬಂದ ಭಾಗ್ಯವೆಂದೇ ನಾನು ಭಾವಿಸಿದ್ದೇನೆ. ಅತ್ಯಂತ ಆಪ್ತ ಸ್ನೇಹಿತರಾಗಿ ದೊರೆತ ಮುಖೇಶ್ ಕುಚಿನಾಡ, ಸೊಮಶೇಖರ ಒಡಿಯರ್, ಅಶೋಕ ಪಾಳಾ, ಸೆಂಟ್ರಲ್ ಕೆಫೆಯ ಸದಾನಂದ ಶೆಟ್ಟಿ, ಕಿರಾಣಿ ಅಂಗಡಿಯ ಸಚ್ಚಿದಾನಂದ ಮೂಡ್ಲಗಿರಿ ಶೆಟ್ಟಿ ಮುಂತಾದ ಗೆಳೆಯರ ಒಡನಾಟದಲ್ಲಿ ಅತ್ಯಂತ ಮಧುರವಾದ ಅನುಭವಗಳು ನನಗೆ ದಕ್ಕಿವೆ. ಈ ಗೆಳೆಯರೆಲ್ಲ ಆಟ ಪಾಠ … Continue reading