ದಾರಾವಾಹಿ- ಅದ್ಯಾಯ-02 ಗೋಪಾಲ ಮೂಲತಃ ಈಶ್ವರಪುರ ಜಿಲ್ಲೆಯ ಅಶೋಕ ನಗರದವನು. ಅವನ ಹೆಂಡತಿ ರಾಧಾ ಕಾರ್ನಾಡಿನವಳು. ‘ಗಜವದನ’ ಬಸ್ಸು ಕಂಪನಿಯಲ್ಲಿ ಹಿರಿಯ ಚಾಲಕರಾಗಿದ್ದ ಸಂಜೀವಣ್ಣನ ಮೂರು ಗಂಡು, ಎರಡು ಹೆಣ್ಣು ಮಕ್ಕಳಲ್ಲಿ ಗೋಪಾಲ ಕೊನೆಯವನು. ಸಂಜೀವಣ್ಣ ತಮ್ಮ ಪ್ರಾಮಾಣಿಕ ದುಡಿಮೆಯಲ್ಲಿ ಆಸ್ತಪಾಸ್ತಿಯನ್ನೇನೂ ಮಾಡಿರಲಿಲ್ಲ. ಆದರೆ ಮಕ್ಕಳು ಓದುವಷ್ಟು ವಿದ್ಯೆಯನ್ನೂ, ತನ್ನ ಸಂಸಾರ ಸ್ವತಂತ್ರರಾಗಿರಲೊಂದು ಹಂಚಿನ ಮನೆಯನ್ನೂ ಕಟ್ಟಿಸಿ, ಒಂದಷ್ಟು ಸಾಲಸೋಲ ಮಾಡಿ ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿ ಕೊಟ್ಟಿದ್ದರು. ಆ ಸಾಲ ತೀರುವ ಹೊತ್ತಿಗೆ ಹಿರಿಯ … Continue reading