ದುಗುಡದ ಕೆಂಡ – ಕೈಲಿ ಹಿಡಿದು

ಪುಸ್ತಕ ಸಂಗಾತಿ ದುಗುಡದ ಕೆಂಡ – ಕೈಲಿ ಹಿಡಿದು ರಾಯಬಾಗದ ಯುವ ಕವಿ‌ ಮಿತ್ರ ರಾಜು ಸನದಿಯವರ ಕವನಸಂಕಲನ “ದುಗುಡದ ಕುಂಡ ಕೈಲಿ ಹಿಡಿದು ಕಾವ್ಯ ಪ್ರೀತಿಯ ಸಂಭ್ರಮ ಸಂತೋಷ ಅನುಭವಿಸುತ್ತ ಈ ಕೆಲವು‌ ಮಾತುಗಳನ್ನು ಬರೆಯುತ್ತಿದ್ದೇನೆ. ( ಸನದಿ ಪ್ರಕಾಶನ ರಾಯಬಾಗ -೨೦೧೯) ಈ ಸಂಕಲನ ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕಪ್ರಾಧಿಕಾರದ ಧನ ಸಹಾಯ ಪಡೆದು ಮುದ್ರಣವಾಗಿರುವದೂ ವಿಶೇಷವೇ.ಹೊಸ ಕಾಲದ ಕವಿಗಳ ಕವಿತೆಗಳನ್ನು ಓದುವದೇ ಒಂದು ಸೊಗಸು. ಬರುತ್ತಿರುವ ಕವನ ಸಂಕಲನಗಳಿಗೇನೂ ಬರವಿಲ್ಲ. ಆದರೆ ಎದೆಯ … Continue reading ದುಗುಡದ ಕೆಂಡ – ಕೈಲಿ ಹಿಡಿದು