ಈ ಮೇಲಿನ ವಚನಗಳನ್ನು ಇಟ್ಟಿರುವ ಕ್ರಮದಿಂದ ಇಬ್ಬರು ವ್ಯಕ್ತಿಗಳ ನಡುವಿನ ಸಂವಾದದೋಪಾದಿಯಲ್ಲಿ ಕಾಣುತ್ತಿದೆ. ಇದೊಂದು ಕಾಲ್ಪನಿಕ‌ ಗ್ರಹಿಕೆಯಷ್ಟೇ. ಹೀಗೆ ನಡೆದಿರಬಹುದು ಎಂಬುದು ನನ್ನ ಗ್ರಹಿಕೆಯಷ್ಟೇ. ನಾನು ಗಮನಿಸಿರುವ ಹಾಗೆ ಈ ಸಂವಾದ ಕ್ರಮವೆಂಬುದನ್ನು ಹಲಗೆಯಾರ್ಯನ ಶೂನ್ಯಸಂಪಾದನೆ ಈ ಎರಡು ವಚನಗಳಿಗೆ ಅನುಸರಿಸಿಲ್ಲ.