ಹಳೆಯ ಅಂಕಣ ಹೊಸ ಓದುಗರಿಗೆ

ಆರ್.ದಿಲೀಪ್ ಕುಮಾರ್ ಬರೆಯುತ್ತಾರೆ-
ಅಕ್ಕನ ವಚನಗಳ ಅಂಕಿತ ಚೆನ್ನಮಲ್ಲಿಕಾರ್ಜುನ. ಕೆಲವು ಕಡೆ ಶ್ರೀ ಎಂದು, ಸಿರಿ ಎಂದು, ಶ್ರೀಶೈಲ ಎಂದು ಮಲ್ಲಿಕಾರ್ಜುನನೊಡನೆ ಸೇರಿಕೊಳ್ಳುತ್ತದೆ‌. ಬಸವ ಯುಗದ ವಚನ ಮಹಾಸಂಪುಟದಲ್ಲಿ ಇದಕ್ಕೆ‌ ಸಾಕ್ಷಿಗಳೂ ದೊರೆಯುತ್ತವೆ. ಅಕ್ಕನ ವಚನಗಳ ವಿಶೇಷತೆಯೇ ಮಾರ್ದವತೆ. ಆ ವಚನ ಹೀಗಿದೆ