ಯಾರ ಜೀವನವೆಲ್ಲೋ…

ಕಥೆ ಯಾರ ಜೀವನವೆಲ್ಲೋ… ಟಿ.ಎಸ್‍.ಶ್ರವಣಕುಮಾರಿ ವನಜಾಕ್ಷಿ ಮತ್ತು ಕೃಷ್ಣಮೂರ್ತಿ ಮಗ ಪ್ರಸಾದಿಯೊಂದಿಗೆ ದೇವಪುರಿಗೆ ಹೋಗಲು ಬೆಳಗ್ಗೆ ಆರುಗಂಟೆಯ ಬಸ್ಸಿಗೆ ಬೆಂಗಳೂರಿಂದ ಹೊರಟಿದ್ದರು. ಶಿವಮೊಗ್ಗಕ್ಕೆ ಹೋಗಿ ಅಲ್ಲಿಂದ ಯಾವುದಾದರೂ ಬೇರೆ ಪ್ರೈವೇಟ್‌ ಬಸ್ಸಿನಲ್ಲೋ, ಇಲ್ಲವೇ ಮಿನಿಬಸ್ಸಿನಲ್ಲೋ ಅಲ್ಲಿಗೆ ತಲುಪಬೇಕಿತ್ತು. ಮಧ್ಯಾಹ್ನ ಹನ್ನೆರಡು ಗಂಟೆಗೆ ಶಿವಮೊಗ್ಗ ತಲುಪಿದರೆ, ತಕ್ಷಣವೇ ಅಲ್ಲಿಗೆ ಹೋಗಲು ವಾಹನ ಸಿಕ್ಕರೆ, ಒಂದರ್ಧ ಗಂಟೆಯ ಪಯಣವಷ್ಟೇ. ಈಗೊಂದು ವಾರದಿಂದ, ಈ ನಿರ್ಣಯ ತೆಗೆದುಕೊಂಡಾಗಿನಿಂದಲೂ ವನಜಾಕ್ಷಿಯ ಮನಸ್ಸಿಗೆ ನೆಮ್ಮದಿಯಿಲ್ಲ. ಕೃಷ್ಣಮೂರ್ತಿಗಳಿಗೆ ತಾನೇ ಏನು, ವಿಧಿಯಿಲ್ಲ, ಕಠಿಣವಾದರೂ ನಿರ್ಧಾರವನ್ನು ತೆಗೆದುಕೊಳ್ಳಲೇ … Continue reading ಯಾರ ಜೀವನವೆಲ್ಲೋ…