ಬಿಸಿಲ ನೆಲ ಕಂಡ ಬೆಳದಿಂಗಳ ಚೇತನ

ನೀ ಹೋದ ಮರುದಿನ ಮತ್ತ ನಂ ಬದುಕು ಮದಲಿನಂಗ ಆಗ್ಯಾದೋ ಬಾಬಾಸಾಹೇಬ!
ನಿನ್ನಂಗ ನುಡಿವಾಂವಾ,ಕಳ ಕಳಿಯ
ಪಡುವಂವ ಬರಲಿಲ್ಲೋ ಒಬ್ಬ!!
ಚನ್ನಣ್ಣ ವಾಲೀಕಾರ