ಪುಸ್ತಕ ಸಂಗಾತಿ ರಾಗವಿಲ್ಲದಿದ್ದರೂ ಸರಿ ಕೃತಿ…..ರಾಗವಿಲ್ಲದಿದ್ದರೂ ಸರಿ ಗಜಲ್ ಸಂಕಲನ ಲೇಖಕರು..ಉಮರ್ ದೇವರಮನಿ ಪ್ರಕಾಶಕರು…….ಸಮದ್ ಪ್ರಕಾಶನ ಮಾನವಿ ಜಿ.ರಾಯಚೂರು * ಉಮರ್ ದೇವರಮನಿ ಇವರು ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ಮಾನವಿ ನಗರದ ಕಲ್ಮಠ ವಿದ್ಯಾಸಂಸ್ಥೆಯಲ್ಲಿ ಇಂಗ್ಲಿಷ್ ಭಾಷಾ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವೃತ್ತಿಯಲ್ಲಿ ಉಪನ್ಯಾಸ ಕರಾಗಿದ್ದರೂ ಪ್ರವೃತ್ತಿಯಲ್ಲಿಸಾಹಿತಿಗಳಾಗಿದ್ದಾರೆ.ಮೂರು ವರ್ಷಗಳ ಹಿಂದೆ ಕಾವ್ಯ ಕಡಲು ವಾಟ್ಸಪ್ ಗುಂಪಿನಲ್ಲಿ ಪರಿಚಯ ವಾದವರು ,ಆಗಾಗ ಗುಂಪಿನಲ್ಲಿ ಉತ್ತಮವಾದ ಗಜಲ್ಗಳನ್ನು ಓದಲು ಹಾಕುತ್ತಿದ್ದರು.ಈಗ ಅವರು ತಮ್ಮ ಪ್ರಕಟಿತ ಮೊದಲ ಗಜಲ್ ಸಂಕಲನ … Continue reading ರಾಗವಿಲ್ಲದಿದ್ದರೂ ಸರಿ
Copy and paste this URL into your WordPress site to embed
Copy and paste this code into your site to embed