ಅಂಕಣ ಬರಹ . ರಾಮಕೃಷ್ಣ ಗುಂದಿ ಅವರ ಆತ್ಮಕಥೆ—23 ಆತ್ಮಾನುಸಂಧಾನ ಅಂಕೋಲೆಯ ಗೋಖಲೆ ಸೆಂಟನರಿ ಕಾಲೇಜಿಗೆ… ಬಿ.ಎ. ಪದವಿ ಶಿಕ್ಷಣ ಪಡೆಯುವುದಕ್ಕಾಗಿ ಅಂಕೋಲೆಯ ಗೋಖಲೆ ಸೆಂಟನರಿ ಕಾಲೇಜಿಗೆ ಸೇರಲು ಬಯಸಿದೆ. 1966ರಲ್ಲಿ ಮಾನ್ಯ ದಿನಕರ ದೇಸಾಯಿಯವರು ತಮ್ಮ ಕೆನರಾ ವೆಲ್ಫೇರ್ ಟ್ರಸ್ಟ್ ಶಿಕ್ಷಣ ಸಂಸ್ಥೆಯ ಮೂಲಕ ಸ್ಥಾಪಿಸಿದ ಗೋಖಲೆ ಸೆಂಟನರಿ ಕಾಲೇಜು ನನ್ನಂಥ ಸಾವಿರಾರು ಬಡ ವಿದ್ಯಾರ್ಥಿ ಗಳ ಪದವಿ ಶಿಕ್ಷಣದ ಕನಸನ್ನು ನನಸಾಗಿಸಿದ್ದು ಈಗ ಇತಿಹಾಸ. ನಾನು ವಿದ್ಯಾರ್ಥಿಯಾಗಿ ಕಾಲೇಜು ಸೇರುವ ಹೊತ್ತಿಗೆ ಪದವಿ ಅಭ್ಯಾಸ … Continue reading