ದಾರಾವಾಹಿ ಆವರ್ತನ ಅದ್ಯಾಯ-19 ಬ್ಯಾಂಕರ್ ನಾರಾಯಣರು ಕೆನರಾ ಬ್ಯಾಂಕ್ ನಿವೃತ್ತ ಉದ್ಯೋಗಿ. ಅವರ ಹೆಂಡತಿ ಗಿರಿಜಕ್ಕ. ಇವರ ಮೂವರು ಮಕ್ಕಳೂ ವಿದ್ಯಾಭ್ಯಾಸ ಮುಗಿಸಿ ಉದ್ಯೋಗ ಮತ್ತು ಸಂಸಾರದ ನಿಮಿತ್ತ ಹೊರದೇಶದಲ್ಲೂ, ಪರವೂರಿನಲ್ಲೂ ನೆಲೆಸಿದ್ದರು. ಆದ್ದರಿಂದ ಈಗ ಎರಡೂವರೆ ಸಾವಿರ ಚದರಡಿಯ ಮಾಳಿಗೆ ಮನೆಯಲ್ಲಿ ಗಂಡ ಹೆಂಡತಿ ಇಬ್ಬರೇ ಇರುವುದು. ಮನೆಗೆಲಸದ ವೆಂಕಮ್ಮ ದಿನಾ ನಿಶ್ಶಬ್ದವಾಗಿ ಬಂದು ತನಗೆ ನಿಗದಿಪಡಿಸಲಾದ ಕೆಲಸಕಾರ್ಯಗಳನ್ನು ಚೊಕ್ಕವಾಗಿ ಮಾಡಿಕೊಟ್ಟು ಹೊರಟು ಹೋಗುತ್ತಾಳೆ. ಹಬ್ಬ ಹರಿದಿನಗಳಲ್ಲೂ ಇನ್ನಿತರ ಶುಭದಿನಗಳಲ್ಲೂ ನಾರಾಯಣ ದಂಪತಿಯ ಮಕ್ಕಳು ತಮ್ಮ … Continue reading
Copy and paste this URL into your WordPress site to embed
Copy and paste this code into your site to embed