ಎಲ್ಲವೂಬರೀನೆನಪು

ಆ ವರ್ಷದ ಮಳೆಗಾಲದಾರಂಭ. ”ಇನ್ನೊಂದೇ ವಾರದ ಗಡುವು” ಇಲಾಖೆಯವರ ಘೋಷಣೆ. ಆಯಿತಲ್ಲ!! ಈ ನೆಲದ ಋಣ ತೀರಿತು. ಆಗಲೇ ಕೆಲವರು ಹೊಸ ಊರು ಸೇರಿದ್ದರು. ಸಂಭ್ರಮವಿಲ್ಲ. ಅಲ್ಲೊಂದು ಇಲ್ಲೊಂದು ಮನೆ, ತೆರಳುಳಿದ ಜನ. ಹಳ್ಳಿಯೆಲ್ಲ ಖಾಲಿ ಖಾಲಿ, ತಿಮ್ಮಕ್ಕನ ಮನಸ್ಸಿನಂತೆ.