ಆಸೆಯ ಕಂದೀಲ

ಪುಸ್ತಕ ಸಂಗಾತಿ  “ಆಸೆಯ ಕಂದೀಲ – ಬೆಳಕಿನ ಮೌನದ ಮಾತು ಹುಡುಕುತ್ತಾ…” ಕೃತಿ: “ಆಸೆಯ ಕಂದೀಲು“(ಕವನ ಸಂಕಲನ) ಕವಯತ್ರಿ: ಮಂಜುಳ.ಡಿ, ಬೆಂಗಳೂರು. ಪ್ರಕಾಶನ: ತೇಜು ಪಬ್ಲಿಕೇಷನ್ಸ್, ಬೆಂಗಳೂರು. ಬೆಲೆ: ₹೫೫ ಕವನ ಸಂಕಲನಗಳನ್ನು ಕೊಂಡು ಓದುವವರ ಸಂಖ್ಯೆ ಗಣನೀಯವಾಗಿ ಇಳಿಮುಖ ಕಾಣುತ್ತಿರುವ ಸಮಯದಲ್ಲಿ, ಇಂದಿನ ಕಾಲಘಟ್ಟದಲ್ಲಿ ಕವಿತೆಗಳನ್ನು ಬರೆದು ಪ್ರಕಟಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಸಂತಸದ ಸಂಗತಿಯೇ ಆಗಿದೆ. ಆದರೆ ಮನಸ್ಸಿಗೆ ಬಂದದ್ದನ್ನು ಗೀಚಿ ಪುಸ್ತಕದ ರೂಪದಲ್ಲಿ ಪ್ರಕಟಿಸಿ ತಾನೊಬ್ಬ ‘ಕವಿ/ಕವಯಿತ್ರಿ’ ಎಂಬ ಲೇಬಲ್ ಅನ್ನು … Continue reading ಆಸೆಯ ಕಂದೀಲ