ಬಿಡಾಲವ್ರತಿಗಳಿಗೆ ನೀಡಬೇಕಿದೆ ಬಡಿಗೆ ಏಟು…!

ಭಾರತವು ನಿಡುಗಾಲದಿಂದಲೂ ಪರಧರ್ಮ ಸಹಿಷ್ಣುತೆಗೆ ನೆಲೆಬೀಡಾಗಿದೆ. ಇತರರ ವಿಚಾರ ಮತ್ತು ಧಾರ್ಮಿಕ ಅಂಶಗಳನ್ನು ಯಾವ ರೀತಿ ಸಹಿಸಿಕೊಳ್ಳಬೇಕು‌ ಮತ್ತು ಅದು ಹೇಗೆ ಬದುಕಿನ ಬಹುಮುಖ್ಯವಾದ ಅಂಶ ಎಂಬುದನ್ನು ಕನ್ನಡದ ಉದ್ಗ್ರಂಥ ಕವಿರಾಜಮಾರ್ಗದ ಈ ಮುಂದಿನ ನುಡಿಗಳು ಬಹಳ ಉತ್ತಮವಾಗಿ ವಿಶದೀಕರಿಸುತ್ತವೆ