ಜನರ ನಡುವೆಯೇ ಇರುವ, ಅವರಿಂದ ಉಪಕೃತರಾಗುವ ಅವರಿಗೂ ಉಪಕರಿಸುವ ಶಾಸಕಾಂಗ ರಚನಕಾರರಾದ ಮಂತ್ರಿ- ಮಹೋದಯರು ಜನಪ್ರಿಯತೆಯ ಹಿಂದೆ ಬಿದ್ದರೆ ಮತದಾನ ಪ್ರಕ್ರಿಯೆಯಲ್ಲಿ ಅವರಿಗೆ ಅಗತ್ಯ ಇರಬಹುದು ಎಂದು ಒಂದು ಪಕ್ಷ ಒಪ್ಪಬಹುದೇನೋ.. ಆದರೆ ಶಾಸನಗಳನ್ನು ನ್ಯಾಯವಾಗಿ ಜಾರಿಗೊಳಿಸಿ ಪಾಲಿಸಬೇಕಾದ ಕಾರ್ಯಾಂಗ ವ್ಯವಸ್ಥೆಯಲ್ಲಿ ಕೆಲಸ ಮಾಡುವವರು ಹೀಗೆ ಜನಪ್ರಿಯತೆಯ ಬೆನ್ನು ಹಿಡಿದರೆ, ಅವರಿಂದ ನಿಷ್ಪಕ್ಷಪಾತ ಸೇವೆಯನ್ನು ನಿರೀಕ್ಷೆ ಮಾಡುವುದು ಸಾಧ್ಯವೇ?
Copy and paste this URL into your WordPress site to embed
Copy and paste this code into your site to embed