ಕರತಾಡನದ ಸುರಿಮಳೆ. ಏಳಲು ಬಲವಿಲ್ಲದಂತೆ.. ಎದ್ದೆ. ಸಭಾಂಗಣ ಪೂರ್ತಿ ನನ್ನ ನೋಡುತ್ತಿದೆ. ಎದ್ದು ನಿಂತು ಚಪ್ಪಾಳೆ ಸುರಿಯುತ್ತಿದೆ. ನಶೆಯಲ್ಲಿದ್ದಂತೆ ನಡುಗುವ ಕಾಲುಗಳನ್ನು ಎಳೆಯುತ್ತ ನಡೆದೆ. ಅಪ್ರತಿಮ ಕಲಾವಿದರಾದ ಪ್ರಕಾಶ್ ರಾಜ್ ಅವರಿಂದ ಪ್ರಶಸ್ತಿ ಸ್ವೀಕರಿಸಿದೆ. ಮಾತನಾಡಿದೆ