ಒಬ್ಬ ವೃದ್ಧರು ಹಣ್ಣಿನ ಸಸಿ ನೆಡುವಾಗ, ‘ಇದು ಮರವಾಗಿ ಫಲ ಬಿಡುವಾಗ ತಿನ್ನಲು ನೀವೇ ಇರುವುದಿಲ್ಲವಲ್ಲ ಮತ್ತೇಕೆ ಶ್ರಮ?!’ ಎಂದು ಕೇಳಿದವರಿಗೆ, ‘ನಾನು ಫಲ ತಿಂದ ಮರಗಳನ್ನೂ ಸಹ ಯಾರೋ ಹಿರಿಯರು ನೆಟ್ಟಿದ್ದು’ ಎಂದು ಉತ್ತರಿಸಿದ ಆ ಹಿರಿಯರ ಸಂಯಮದ ತಿಳುವಳಿಕೆ ನಮ್ಮದಾಗಬೇಕು. ಶ್ರದ್ಧೆ ಸಂಯಮವು ಬಾಳಿನ ಸಮತೋಲನಕ್ಕೆ ಮಾರ್ಗವಾಗಬೇಕು… ತಾಳ್ಮೆ ಸಕಾರಾತ್ಮಕ ಬೆಳಕಾಗಿ ದಾರಿ ತೋರಬೇಕು.
Copy and paste this URL into your WordPress site to embed
Copy and paste this code into your site to embed