ಪುಸ್ತಕ ಸಂಗಾತಿ “ರಾಕ್ಷಸನ ಹೃದಯ ಕದ್ದ ಮಕ್ಕಳು” “ರಾಕ್ಷಸನ ಹೃದಯ ಕದ್ದ ಮಕ್ಕಳು”.ಲೇಖಕರು:ಮತ್ತೂರು ಸುಬ್ಬಣ್ಣಪ್ರಕಟಷೆ:೨೦೨೧ಪ್ರಕಾಶನ:ಯುಗಪುರುಷ ಪ್ರಕಟಣಾಲಯ ಕಿನ್ನಿಗೋಳಿ.ಬೆಲೆ: 125 ರೂ. ಪುಟಗಳು:147 ಮತ್ತೂರು ಸುಬ್ಬಣ್ಣ ಕನ್ನಡದ ಮಕ್ಕಳಿಗೆ ಪರಿಚಿತ ಹೆಸರು. ಅವರು ಕಥೆಗಳ ಕಟ್ಟುಕಟ್ಟುಗಳನ್ನೇ ಸೃಷ್ಟಿಸುತ್ತಾರೆ. ಕಥೆಗಳನ್ನು ಮಕ್ಕಳ ಮುಂದೆ ಹೇಳುತ್ತ ರಂಜಿಸುತ್ತಾರೆ. ಉತ್ತಮ ಶಿಕ್ಷಕರಾಗಿರುವ ಸುಬ್ಬಣ್ಣ ರೇಡಿಯೊ ನಾಟಕ ಕಲಾವಿಧರೂ ಹೌದು. ಸುಬ್ಬಣ್ಣ ಈಗ ‘ರಾಕ್ಷಸನ ಹೃದಯ ಕದ್ದ ಮಕ್ಕಳು’ ಎನ್ನುವ ಕಥಾ ಸಂಕಲನವನ್ನು ತಂದಿದ್ದಾರೆ. ಮಕ್ಕಳಿಗೆ ಕಥೆ ಬರೆಯುವುದೆಂದರೆ ಅದೊಂದು ರೀತಿಯ ಧ್ಯಾನ. … Continue reading “ರಾಕ್ಷಸನ ಹೃದಯ ಕದ್ದ ಮಕ್ಕಳು”.
Copy and paste this URL into your WordPress site to embed
Copy and paste this code into your site to embed