ಮರೆಯಲಾಗದ ದಲಿತ ನಾಯಕ: ಅಯ್ಯನ್ ಕಾಳಿ
500 ಕುಟುಂಬಗಳಿಗೆ ತಲಾ ಒಂದೊಂದು ಎಕರೆಯಂತೆ 500 ಎಕರೆಯನ್ನು ಹಂಚಿಸಿ ದಲಿತರಿಗೆ ಭೂ ಓಡೆತನ ಕೊಡಿಸಿದ ಅಯ್ಯನ್ ಕಾಳಿ ಅವರ ಹೋರಾಟ ಮತ್ತು ಪಾತ್ರ ಮಹತ್ವದ್ದಾಗಿತ್ತು. ಇಂದಿಗೂ ಕೂಡ ಕೇರಳಾದಲ್ಲಿ ಅಯ್ಯನ್ ಕಾಳಿ ಎಂದರೆ ಮನೆಮಾತು. ಅವರನ್ನು ಅಲ್ಲಿನ ಜನತೆ ಮಹಾತ್ಮ ಅಯ್ಯನ್ ಕಾಳಿ ಎಂದೇ ಕರೆಯುತ್ತಾರೆ. ಇಂದು ಅವರ 158ನೇ ಜನ್ಮದಿನದ ಸಂಭ್ರಮ. ಇಂತಹ ಸುದಿನದಲ್ಲಿ ಅವರ ವಿಚಾರ ಮತ್ತು ಕ್ರಾಂತಿಯನ್ನು ಮತ್ತಷ್ಟು ಮುನ್ನೆಲೆಗೆ ತರುವ ಹಾಗೂ ವಿಸ್ತರಿಸುವ ಅಗತ್ಯತೆಯಿಂದ ನಾವು ನೋಡಬೇಕಿದೆ
Copy and paste this URL into your WordPress site to embed
Copy and paste this code into your site to embed