ಲೇಖನ ಹಿರಿಯರು ಹೊರೆಗಳಾಗದಿರಲಿ ವಿಶ್ವನಾಥ ಎನ್ ನೇರಳಕಟ್ಟೆ [6:36 am, 26/09/2021] ಸಂಗಾತಿ ಸಾಹಿತ್ಯ ಪತ್ರಿಕೆ: ಸುರಕ್ಷಾ ವೃದ್ಧಾಶ್ರಮ’ ಹೀಗೆಂದು ಕೆಂಪು ಅಕ್ಷರಗಳಲ್ಲಿ ಬರೆದಿದ್ದ ಬೋರ್ಡನ್ನು ನೆತ್ತಿ ಮೇಲೆ ಹೊತ್ತುಕೊಂಡಂತೆ ಕುಳಿತಿದ್ದ ನಾರಾಯಣರಾಯರ ಕಣ್ಣಿನ ತುಂಬ ಅಸಹಾಯಕತೆಯಿತ್ತು. ‘ಎರಡು ದಿನಗಳ ಇಲ್ಲಿಯ ಬದುಕೇ ಸಾಕಾಗಿಹೋದಂತಿದೆ ನಿಮಗೆ’, ಪಕ್ಕದಲ್ಲಿ ಕುಳಿತಿದ್ದ ವೃದ್ಧರು ಪ್ರಶ್ನಿಸಿದರು. ಉತ್ತರಿಸಬೇಕೆಂದು ಇವರಿಗೆ ಅನಿಸಲಿಲ್ಲ. ಮಗ ತನ್ನನ್ನು ಇಲ್ಲಿ ಬಿಟ್ಟುಹೋದ ಸನ್ನಿವೇಶ ಅವರ ಕಣ್ಣೆದುರು ತಾಂಡವವಾಡತೊಡಗಿತ್ತು. “ಅಪ್ಪಾ, ನಿಧಾನಕ್ಕೆ ಬನ್ನಿ. ಅಲ್ಲಿ ಮೆಟ್ಟಿಲು ಇದೆ ನೋಡಿ. … Continue reading ಹಿರಿಯರು ಹೊರೆಗಳಾಗದಿರಲಿ
Copy and paste this URL into your WordPress site to embed
Copy and paste this code into your site to embed