ಹೀಗೆ ಗಾಂಧೀಜಿಯವರಿಗೂ ಕರ್ನಾಟಕಕ್ಕೂ ಒಂದು ಧೃಡವಾದ ನೆಂಟು ಇತ್ತು. ಅವರ ಚಳುವಳಿಗಳಲ್ಲಿ ಕರ್ನಾಟಕದ ಕಾರ್ಯಕರ್ತರೂ ಸಹ ಸಕ್ರೀಯವಾಗಿ ತಮ್ಮ ನೆರವನ್ನು ಕೊಟ್ಟರು.