ಒಂದು ಸವಿ ಮುಂಜಾವಿನ ತಳ್ಳುಗಾಡಿಯ ಮಾರಾಟಗಾರರ ಕೂಗಿನ ಬನಿಯೊಡನೆ ಮೂಡಿನಿಂತ ಈ ಲೇಖನ, ‘ಹೊಸಗನ್ನಡದ ಮುಂಗೋಳಿ’ ಎಂದು ಕವಿ ಮುದ್ದಣನನ್ನು ಕರೆದು ಗೌರವಿಸಲಾಗಿರುವಂತೆ, ‘ಹೊಸದಿನದ ಜಾಗೃತ ಮುಂಗೋಳಿ’ಗಳೆಂದು ನಾವು ಮುಂಜಾವಿನ ಈ ಮಾರಾಟಗಾರರನ್ನು ಕರೆದು ಗೌರವಿಸಬಹುದು ಅಲ್ಲವೇ ಎಂಬ ಸದಾಶಯವನ್ನು ಹಾಗೇ ಮನದ ಬಾನಿನಲಿ ತೇಲಿಸಿತು…