ರೇಣುಕಾ ರಮಾನಂದ ಗೆ ವಿಭಾ ಸಾಹಿತ್ಯ ಪ್ರಶಸ್ತಿ

ರೇಣುಕಾ ರಮಾನಂದ ಗೆ ವಿಭಾ ಸಾಹಿತ್ಯ ಪ್ರಶಸ್ತಿ ೨೦೨೧ ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಯು ರೇಣುಕಾ ರಮಾನಂದ ಅವರ ‘ಸಾಂಬಾರ ಬಟ್ಟಲ ಕೊಡಿಸು’ ಎಂಬ ಕವನ ಸಂಕಲನದ ಹಸ್ತಪ್ರತಿಗೆ ದೊರೆತಿದೆ. ಕವಿ, ವಿಮರ್ಶಕರಾದ ಬಾನು ಮುಷ್ತಾಕ್ ಮತ್ತು ಕೆ. ಫಣಿರಾಜ ಅವರು ಅಂತಿಮ ಸುತ್ತಿನ ಆಯ್ಕೆ ತೀರ್ಪುಗಾರರಾಗಿದ್ದರು. ‘ಬದುಕಿನ ಅಸ್ತತ್ವದ ಸ್ಥಿತಿ, ಅದರಿಂದ ಉಂಟಾಗುವ ಆತಂಕಗಳು ಹಾಗೂ ಅವುಗಳನ್ನು ಎದುರಿಸುವ ಭಂಡ ಸಂಕಲ್ಪ ಭಾವವನ್ನು ಭಾಷೆಯನ್ನು ಮಾತ್ರವೇ ಪ್ರಮಾಣವಾಗಿಟ್ಟುಕೊಂಡು ಚಿತ್ರವತ್ತಾಗಿ ಕಟ್ಟುವ ಬಗೆಗಾಗಿ “ಸಾಂಬಾರ ಬಟ್ಟಲ … Continue reading ರೇಣುಕಾ ರಮಾನಂದ ಗೆ ವಿಭಾ ಸಾಹಿತ್ಯ ಪ್ರಶಸ್ತಿ