ಕಥೆ ಶಾರದ ಭಾಗ-3 ಅನಸೂಯ ಎಂ.ಆರ್ ವಾಣಿ ಕೆಲಸಕ್ಕೆ ಸೇರಿ ವರ್ಷವಾದ ಮೇಲೆ ಶಾರದ ತಮ್ಮಮಂಜುನಾಥನಿಗೆ ವಾಣಿಗೆ ಮದುವೆ ಮಾಡಲು ಗಂಡುಹುಡುಕುವಂತೆ ಹೇಳಿದ್ದನ್ನು ಕೇಳಿಸಿಕೊಂಡ ವಾಣಿ “ಅತ್ತೆಒಂದೆರಡು ವರ್ಷ ನಾನು ಆರಾಮಾಗಿ ಕೆಲಸ ಮಾಡ್ಬೇಕುಅಂತ ಆಸೆ. ಆಮೇಲೆ ಮದ್ವೆ ಆಗೋದು ಇದ್ದೆ ಇದೆಯಲ್ಲ’ಎಂದು ಎಲ್ಲರ ಬಾಯಿ ಮುಚ್ಚಿಸಿದಳು.” ಇವತ್ತು ನಾವುಶುರು ಮಾಡಿದ ತಕ್ಷಣ ಸಿಗಲ್ಲ. ಒಳ್ಳೆ ಹುಡುಗ ಸಿಗೋದುಅಷ್ಟು ಸುಲಭ ಅಲ್ಲ.ನಾವು ಹುಡುಕಿ ಮಾಡೊ ಹೊತ್ತಿಗೆಒಂದು ವರ್ಷವಾದ್ರು ಆಗ್ಬಹುದು, ಎರಡು ವರ್ಷ ಆದ್ರುಆಗ್ಬಹುದು.ನಿಧಾನವಾಗಿ ಹುಡುಕುತ್ತಿರಬೇಕು” ಎಂದನು ಮಂಗಳನ … Continue reading