ಪುಟ್ಟನ ಕನಸು’

ಮನೆ ಬೀದಿ ದೇಗುಲದಲಿ ನಿರುತ ಸೇವೆಯು ಪ್ರತಿಪಲಾಕ್ಷೆ ಇಲ್ಲದಿರುವ ನಿಸರ್ಗ ದೈವವು’ ಪೊರಕೆಯನ್ನು ಎಲ್ಲಂದರಲ್ಲಿ ಬಳಕೆಯಾಗುವ ಮೌನವಾಗುವ ಪರಿಯನ್ನು ಸೂಚಿಸಿದ್ದಾರೆ. ಇದಲ್ಲದೆ ತಮ್ಮೂರಾದ ಜಮಖಂಡಿಯ ವರ್ಣನೆಯನ್ನು ಕವಿತೆಯಲ್ಲಿ ಮನೋಹರವಾಗಿ ಕಟ್ಟಿದ್ದಾರೆ