ಏಕೀಕರಣಕ್ಕೆ ಅರವತ್ತಾರು; ಇನ್ನೂ ಎಳೆಯುತ್ತಿಲ್ಲ ಕನ್ನಡದ ತೇರು..!
ಏಕೀಕರಣಕ್ಕೆಅರವತ್ತಾರು; ಇನ್ನೂಎಳೆಯುತ್ತಿಲ್ಲಕನ್ನಡದತೇರು..! ಬರಿಯ ಚದರ ಮೈಲಿಗಳಲ್ತು ಕರ್ನಾಟಕದ ದೇಶ ವಿಸ್ತೀರ್ಣಮಂ/ ನೆನೆ ನೆನೆ ಮನೋಮಯದ ಸಂಸ್ಕೃತಿಯ ಕೋಶ ವಿಸ್ತೀರ್ಣಮಂ/ ಮರೆಯದಿರು ಚದರ ಸಂವತ್ಸರದ ಶತಮಾನಗಳ ಕಾಲ ವಿಸ್ತೀರ್ಣಮಂ/ ಪ್ರಾಣಮಯ, ಭಾವಮಯ ವಿಸ್ತೀರ್ಣಮಂ/ ಚಿದಾಕಾಶ ವಿಜ್ಞಾನ ವಿಸ್ತೀರ್ಣಮಂ// –ಕುವೆಂಪು “ಬರಿಯ ವಿಸ್ತೀರ್ಣದ ಮೂಲಕ ಕನ್ನಡ ನಾಡಿನ ಹಿರಿಮೆಯನ್ನು ಅಳೆಯಬೇಡ. ಅದರ … Continue reading ಏಕೀಕರಣಕ್ಕೆ ಅರವತ್ತಾರು; ಇನ್ನೂ ಎಳೆಯುತ್ತಿಲ್ಲ ಕನ್ನಡದ ತೇರು..!
Copy and paste this URL into your WordPress site to embed
Copy and paste this code into your site to embed