ಅಂಕಣ ಸಂಗಾತಿ ತೊರೆಯ ಹರಿವು ‘ಸಾವಿಗೊಂದು ಘನತೆ ಕೊಡುವ…’ ಅಪ್ಪು ಎಂಬ ಮನದ ಮಗನ ಸಾವಿಗೆ ಕರ್ನಾಟಕ ಇನ್ನಿಲ್ಲದಂತೆ ಕೊರಗುತ್ತಿದೆ. ‘ಈ ಸಾವು ನ್ಯಾಯವೇ ?’ ಎಂದು ಪ್ರಶ್ನಿಸುತ್ತಿದೆ. ‘ಸಾಯೋ ವಯಸ್ಸಾ ಇದು? ವಿಧಿಗೆ ಕುರುಡೇ? ಯಮನ ಕಿಂಕರರಿಗೆ ಕರುಣೆ ಇಲ್ಲವೇ?’ ಎಂದೆಲ್ಲಾ ನೂರಾರು ಪ್ರಶ್ನೆಗಳನ್ನು ಎಲ್ಲರ ಮನಸ್ಸು ಜಗ್ಗಿ ಕೇಳುತ್ತಿದೆ. ಇದಂತೂ ಈ ಕಾಲಮಾನದಲ್ಲಿನ ಎಲ್ಲಾ ವಯೋಮಾನದವರ ಮನದಲ್ಲಿ ಉಳಿದು ಹೋದ ಅಹಿತಕರ ಘಟನೆ. ಯಾರೂ ಊಹಿಸದಿದ್ದ ಆಘಾತ! ‘ಹುಟ್ಟಿದ ಮೇಲೆ ಸಾವು … Continue reading
Copy and paste this URL into your WordPress site to embed
Copy and paste this code into your site to embed