ಸರಣಿ ಬರಹ ಅಂಬೇಡ್ಕರ್ ಓದು ಬಾಲ್ಯ ಭಾಗ-ಒಂದು ಭಾರತದಲ್ಲಿ ಶತಶತಮಾನಗಳಿಂದ ಐದನೇ ಒಂದು ಭಾಗದಷ್ಟು ಜನರನ್ನು ಶೂದ್ರರೆಂದು, ಅಸ್ಪೃಶ್ಯರೆಂದು, ಅಂತ್ಯಜರೆಂದು, ಅಪವಿತ್ರರೆಂದು, ಅವರ್ಣಿಯರೆಂದು ಮಲಿನರೆಂದು ಊರ ಹೊರಗೆ ಪಶುವಿಗಿಂತ ಕೀಳಾಗಿ ಅಮಾನವೀಯ ಜೀವನ ಸಾಗಿಸುತ್ತಾ ಸವರ್ಣೀಯರಿಂದ ತುಳಿಯಲ್ಪಟ್ಟ ಸಮುದಾಯವೆ ನಿಮ್ನ ವರ್ಗದ ಜನ, ಋಗ್ವೇದದ ಪುರುಷ ಸೂಕ್ತದಲ್ಲಿ ವರ್ಣಿಸಿದಂತೆ ಪುರುಷನೆಂಬಾತನ ಮುಖದಿಂದ ಬ್ರಾಹ್ಮಣರು, ಬಾಹುಗಳಿಂದ ಕ್ಷತ್ರೀಯರು, ತೊಡೆಯಿಂದ ವೈಶ್ಯರು ಮತ್ತು ಪಾದದಿಂದ ಶೂದ್ರರು ಜನಿಸಿದರೆಂದು ಜನರನ್ನು ವರ್ಗಿಕರಿಸಿ ಶೂದ್ರರನ್ನು ಇನ್ನು ನಿಮ್ನಕರಿಸಿ ಚಂಡಾಲರನ್ನು ಅಸ್ಪೃಶ್ಯರೆಂದು ಅತ್ಯಂತ ಹೀನ … Continue reading